ಬ್ರೇಕಿಂಗ್ ನ್ಯೂಸ್
19-10-23 04:04 pm Bangalore Correspondent ಕರ್ನಾಟಕ
ಬೆಂಗಳೂರು, ಅ.19: ನಮ್ಮದೇ ಒರಿಜಿನಲ್ ಜೆಡಿಎಸ್ ಎಂದು ಸ್ವಪಪಕ್ಷದ ವಿರುದ್ಧವೇ ಗುಡುಗಿದ್ದ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ. ಬೆಂಗಳೂರಿನ ಪಕ್ಷದ ಕಚೇರಿ ಜೆಪಿ ಭವನದಲ್ಲಿ ನಡೆದ ಜೆಡಿಎಸ್ ಕೋರ್ ಕಮಿಟಿ ಸಭೆಯಲ್ಲಿ ಒಮ್ಮತದ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಕೋರ್ ಕಮಿಟಿ ಸಭೆ ಬಳಿಕ ಸುದ್ದಿಗಾರೊಂದಿಗೆ ಮಾತನಾಡಿದ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ, ಹಿಂದಿನ ಅಧ್ಯಕ್ಷರ ಹೇಳಿಕೆಯನ್ನು ನಾನು ಪ್ರಸ್ತಾಪ ಮಾಡುವುದಿಲ್ಲ. ಅದರ ಅವಶ್ಯಕತೆಯೂ ಇಲ್ಲ, ಜೆಡಿಎಸ್ ಕೋರ್ ಕಮಿಟಿ ಸದಸ್ಯರ ಸಭೆ ಕರೆದು ಚರ್ಚೆ ನಡೆಸಿದ್ದೇವೆ, ಎಲ್ಲರ ಅಭಿಪ್ರಾಯ ಪಡೆದು ಸಿ.ಎಂ.ಇಬ್ರಾಹಿಂ ಅವರನ್ನು ಪಕ್ಷದಿಂದ ಉಚ್ಚಾಟಿಸಿದ್ದೇವೆ ಎಂದು ಸ್ಪಷ್ಟಪಡಿಸಿದರು.
ನಮ್ಮದೇ ಒರಿಜಿನಲ್ ಜೆಡಿಎಸ್. ನಾನೇ ಪಕ್ಷದ ರಾಜ್ಯಾಧ್ಯಕ್ಷ. ಕುಮಾರಸ್ವಾಮಿ ಅವರನ್ನೇ ಉಚ್ಚಾಟಿಸುವ ಸಾಮರ್ಥ್ಯ ಇದೆ ಎಂದು ಸಿ.ಎಂ.ಇಬ್ರಾಹಿಂ ಗುಡುಗಿದ್ದು ಭಾರೀ ಸಂಚಲನ ಮೂಡಿಸಿತ್ತು. ಇಬ್ರಾಹಿಂ ಮಾತಿಗೆ ದೇವೇಗೌಡ ಹಾಗೂ ಹೆಚ್.ಡಿ.ಕುಮಾರಸ್ವಾಮಿ ಸೇರಿದಂತೆ ಇತರೆ ಜೆಡಿಎಸ್ ನಾಯಕರು ಸಿಡಿಮಿಡಿಗೊಂಡಿದ್ದರು. ಇದೀಗ ಜೆಡಿಎಸ್ ಕೋರ್ ಕಮಿಟಿ ಸಭೆ ಕರೆದು ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರನ್ನೇ ವಜಾ ಮಾಡಿದ್ದಲ್ಲದೆ, ಪಕ್ಷದಿಂದಲೇ ಉಚ್ಚಾಟನೆ ಮಾಡಿದ್ದಾರೆ.
Janata Dal (Secular) Karnataka unit president CM Ibrahim has been removed from the post, party's national president and former prime minister HD Deve Gowda announced Thursday.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am