ಬ್ರೇಕಿಂಗ್ ನ್ಯೂಸ್
12-11-20 11:53 am Mysore Correspondent ಕರ್ನಾಟಕ
ಮೈಸೂರು, ನವೆಂಬರ್ 12: ರಾತ್ರಿ ಗಸ್ತಿನಲ್ಲಿದ್ದ ಪೊಲೀಸ್ ಜೀಪ್ ಚಾಲಕನ ನಿಯಂತ್ರಣ ಕಳೆದುಕೊಂಡು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮವಾಗಿ ಜೀಪ್ ನಲ್ಲಿದ್ದ ಎಎಸ್ಐ ಹಾಗೂ ಹೆಡ್ ಕಾನ್ಸ್ಟೇಬಲ್ ಸಾವಿಗೀಡಾಗಿರುವ ಘಟನೆ ಮೈಸೂರು ಜಿಲ್ಲೆ ಕೆ.ಆರ್.ನಗರ ತಾಲ್ಲೂಕಿನ ಸಿದ್ದನಕೊಪ್ಪಲು ಗೇಟ್ ಬಳಿ ರಾತ್ರಿ ನಡೆದಿದೆ.
ಮೃತ ಪೊಲೀಸರನ್ನು ಕೆ.ಆರ್.ನಗರ ಪೊಲೀಸ್ ಠಾಣೆಯ ಎಎಸ್ಐ ಮೂರ್ತಿ ಹಾಗೂ ಹೆಡ್ ಕಾನ್ಸಟೇಬಲ್ ಶಾಂತಕುಮಾರ್ ಎಂದು ಗುರುತಿಸಲಾಗಿದೆ.

ಪೊಲೀಸ್ ಇಲಾಖೆಯ ಜೀಪಿನಲ್ಲಿ ನೈಟ್ ರೌಂಡ್ ಕರ್ತವ್ಯ ನಿರ್ವಹಿಸಿಕೊಂಡು, ಸಾಲಿಗ್ರಾಮ ಪೊಲೀಸ್ ಠಾಣೆಯ ಕಡೆಯಿಂದ ಕೆ.ಆರ್.ನಗರದ ಕಡೆಗೆ ಬರುತ್ತಿರುವಾಗ ಬೆಳಗಿನ ಜಾವ 3 ಗಂಟೆ ಸಮಯದಲ್ಲಿ ಸಿದ್ದನಕೊಪ್ಪಲು ಗೇಟ್ ಸಮೀಪ ಜೀಪ್ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ.
ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇಬ್ಬರ ಮೃತದೇಹಗಳನ್ನು ಕೆ.ಆರ್.ನಗರ ಸಾರ್ವಜನಿಕ ಆಸ್ಪತ್ರೆಗೆ ಸಾಗಿಸಲಾಗಿದೆ.
ಶವಾಗಾರ ಮತ್ತು ಘಟನಾ ಸ್ಥಳಕ್ಕೆ ಮೈಸೂರು ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್, ಸೌತ್ ಡಿವೈಎಸ್ಪಿ ಸುಮಿತ್ ಅವರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
Police Inspector and Constable we're found dead after the jeep lost control and hit the tree in Mysore.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm