ಬ್ರೇಕಿಂಗ್ ನ್ಯೂಸ್
21-10-23 08:47 pm HK News Desk ಕರ್ನಾಟಕ
ಕಲಬುರಗಿ, ಅ 21: ಪ್ರಿಯಾಂಕ್ ಖರ್ಗೆ ಸ್ಪೇಷಲ್ ಬೇಬಿ ಆಫ್ ಕರ್ನಾಟಕ, ಔಟ್ ಆಫ್ ಟರ್ಮ ಬೋರ್ನ್ ಬೇಬಿ ಎಂದು ಸಂಸದ ಉಮೇಶ ಜಾಧವ್ ವ್ಯಂಗ್ಯವಾಡಿದ್ದಾರೆ.
ಸಚಿವ ಪ್ರಿಯಾಂಕ್ ಖರ್ಗೆ ನಿನ್ನೆಯಷ್ಟೇ ಸಂಸದ ಉಮೇಶ ಜಾಧವ್ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದರು. ಖರ್ಗೆ ಟೀಕೆಗೆ ಇದೀಗ ಸಂಸದರು ಭರ್ಜರಿಯಾಗೇ ತೀರುಗೇಟು ನೀಡಿದ್ದಾರೆ.
ಪ್ರಿಯಾಂಕ್ ಖರ್ಗೆ ಮೊದಲ ಬಾರಿ ಗೆದ್ದಾಗಲೇ ಮಿನಿಸ್ಟರ್ ಆಗ್ತಾರೆ. ಎರಡನೇ ಬಾರಿ ಗೆದ್ದಾಗಲೂ ಮಿನಿಸ್ಟರ್ ಆಗ್ತಾರೆ. ಮೂರನೇ ಬಾರಿ ಗೆದ್ದಾಗ ಗ್ರಾಮೀಣಾಭೀವೃದ್ಧಿ ಪಂಚಾಯತ್ ರಾಜ್ನಂತಹ ದೊಡ್ಡ ಖಾತೆ ಪಡೆಯುತ್ತಾರೆ. ಅದಕ್ಕೆ ಪ್ರಿಯಾಂಕ್ ಖರ್ಗೆ ಸ್ಪೇಷಲ್ ಬೇಬಿ ಆಫ್ ಕರ್ನಾಟಕ, ಔಟ್ ಆಫ್ ಟರ್ಮ್ ಬೋರ್ನ್ ಬೇಬಿ ಎಂದು ಟೀಕಿಸಿದರು.
ಪ್ರಿಯಾಂಕ್ ಖರ್ಗೆ ತಮ್ಮನು ತಾವು ಮೋದಿ ಅವರಿಗೆ ಹೋಲಿಕೆ ಮಾಡ್ತಾರೆ. ನರೆಂದ್ರ ಮೋದಿಗಿಂತ ಸೂಪರ್ ಆಗಿ ನಮಗೇನೂ ತಕರಾರು ಇಲ್ಲ. ನೀವು ಅಮೆರಿಕಾಕ್ಕಾದರೂ ಹೋಗಿ, ಎಲ್ಲಿಗಾದರು ಹೋಗಿ ಆದರೆ, ಸುಮ್ನೆ ಹೋಗಿ ಬರಬೇಡಿ ಬಂಡವಾಳದಾರರನ್ನು ಕರೆತನ್ನಿ. ನೀವು ಅಮೆರಿಕಾಗೆ ಹೋಗೊದ್ರಿಂದ ನಮಗೆನೂ ಬ್ಯಾನಿ ಇಲ್ಲ. ಅದರೆ ಕಲಬುರಗಿಯನ್ನು ಗಮನದಲ್ಲಿಟ್ಟುಕೊಳ್ಳಿ ಎಂದು ಟಾಂಗ್ ಕೊಟ್ರು.
ಪ್ರಿಯಾಂಕ್ ಬೆಂಗಳೂರು ಡಾಲರ್ಸ್ ಕಾಲೋನಿ ಮಂತ್ರಿ:
ಮಾತಾಡಿದರೆ ನನ್ನನ್ನ ಚಿಂಚೋಳಿ ಎಂಪಿ ಅಂತ ಪ್ರಿಯಾಂಕ್ ಕರಿಯುತ್ತಾರೆ. ನನಗೆ ಚಿಂಚೋಳಿ ಎಂಪಿ ಅಂತ ಕರೆದ್ರೆ ಹೆಮ್ಮೆ ಇದೆ. ನಾನು ಅದೇ ತಾಲೂಕಿನಲ್ಲಿ ಹುಟ್ಟಿ ಬೆಳೆದವನು. ಆದ್ರೆ ಚಿಂಚೋಳಿ ಕಲಬುರಗಿ ಜಿಲ್ಲೆಯಲ್ಲಿದ್ರೂ ಲೋಕಸಭಾ ಕ್ಷೇತ್ರದ ಎಂಪಿ ಭಗವಂತ ಖೂಬಾ ಅವರಿಗೆ ಬರುತ್ತೆ ಅನ್ನೋದು ಕೂಡಾ ಖರ್ಗೆಗೆ ಗೊತ್ತಿದ್ದಂಗಿಲ್ಲ. ನಾನು ಚಿಂಚೋಳಿ ಎಂಪಿ ಅನ್ನೋದಾದರೆ ನೀವು ಬೆಂಗಳೂರು ಡಾಲರ್ಸ್ ಕಾಲೋನಿ ಮಂತ್ರಿ ಎಂದು ತಿರುಗೇಟು ನೀಡಿದರು.
Priyank Kharge is a special baby of Karnataka, an out-of-term born baby, Hegde said. Union Minister Priyank Kharge had yesterday lashed out at Bjp MP Umesh Jadhav. The MPs have now responded to Kharge's remarks.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
23-06-26 12:21 pm
HK News Staffer
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
23-06-26 03:18 pm
HK News Staffer
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm