ಬ್ರೇಕಿಂಗ್ ನ್ಯೂಸ್
12-11-20 12:49 pm Headline Karnataka News Network ಕರ್ನಾಟಕ
ಧಾರವಾಡ, ನವೆಂಬರ್ 11 : ಅಕ್ರಮ ಚಟುವಟಿಕೆಗಳನ್ನು ತಡೆಯಬೇಕಾದ ಆರಕ್ಷಕರೇ ಅಂದರ್ ಬಾಹರ್ ಆಡಲು ಹೋಗಿ ಸಿಕ್ಕಿಬಿದ್ದಿರುವ ಘಟನೆ ಧಾರವಾಡದಲ್ಲಿ ನಡೆದಿದೆ.
ಧಾರವಾಡ ತಾಲೂಕಿನ ಗರಗ ಪೊಲೀಸ್ ಠಾಣಾ ವ್ಯಾಪ್ತಿಯ ಮುಮ್ಮಿಗಟ್ಟಿ ಎಂಬಲ್ಲಿ ಉಡುಪಿ ಹೋಟೆಲ್ ಬಳಿಯ ಕೋಣೆಯೊಂದರಲ್ಲಿ 10 ಜನ ಪೊಲೀಸರು ಜೂಜು ಆಡುತ್ತಿದ್ದರು. ಈ ವೇಳೆ ಧಾರವಾಡ ಡಿವೈಎಸ್ಪಿ ತಂಡ ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದೆ. ಆದರೆ, ದಾಳಿ ವಿಚಾರ ಗೊತ್ತಾದ ಕಳ್ಳ ಪೊಲೀಸರು ಪರಾರಿಯಾಗಿದ್ದಾರಂತೆ.
ಪ್ರಕರಣ ಸಂಬಂಧ ಗರಗ ಗ್ರಾಮದ ಅನಿಲ್ ಉಳವಣ್ಣವರ್ ನನ್ನು ಗರಗ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅನಿಲ್ ಜೊತೆ ಸೇರಿಕೊಂಡು ಗರಗ ಠಾಣೆಯ ಪೊಲೀಸರೇ ಆದ ಆತ್ಮಾನಂದ ಬೆಟಗೇರಿ, ಮಂಜುನಾಥ ನಾಗಾವಿ, ಸಶಸ್ತ್ರ ಮೀಸಲು ಪಡೆಯ ಪೊಲೀಸರಾದ ಮೈನುದ್ದೀನ್ ಮುಲ್ಲಾ, ಶಂಕರ ಭಜಂತ್ರಿ, ಬಸವರಾಜ ಮಠದ, ವರ್ಧಮಾನ ಹಟಿಂಗಳಿ, ಆರ್.ಎಸ್.ಜಂಗನವರ, ಹುಲಿಗೆಪ್ಪ ದೊಡಮನಿ, ಮಲ್ಲಿಕಾರ್ಜುನ ಶಿರೂರ ಹಾಗೂ ಧಾರವಾಡ ಗ್ರಾಮೀಣ ಠಾಣೆಯ ಪೊಲೀಸ್ ಪೇದೆ ಸೈಯದಸಾಬ್ ಇಸ್ಮಾಯಿಲ್ ಎಂಬವರು ಅಂದರ್ ಬಾಹರ್ ಆಡುತ್ತಿದ್ದರು ಎನ್ನಲಾಗುತ್ತಿದೆ.
ಮಾಹಿತಿ ಮೇರೆಗೆ ಸ್ವತಃ ಡಿವೈಎಸ್ಪಿ ರವಿ ನಾಯಕ್ ದಾಳಿ ನಡೆಸಿದ್ದಾರೆ. ದಾಳಿ ವೇಳೆ ಹತ್ತೂ ಜನ ಪೊಲೀಸರು ಪರಾರಿಯಾಗಿದ್ದಾರೆ. ಈ ವೇಳೆ 35 ಸಾವಿರ ರೂಪಾಯಿ, 1 ಮೊಬೈಲ್ ಹಾಗೂ 5 ಬೈಕ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.
10 police personals of caught playing Gambling in Dharwad when Dysp Raided the spot. It is said all of them have escaped from the spot. 35 thousand cash two Wheeler's and Mobile phones have been confiscated.
30-01-26 06:35 pm
Bangalore Correspondent
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
ಕಾರವಾರ ರಿಶೇಲ್ ಡಿಸೋಜಾ ಆತ್ಮಹತ್ಯೆ ; ಕೊನೆಗೂ JDS ನ...
30-01-26 11:55 am
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 03:43 pm
Mangalore Correspondent
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
30-01-26 08:56 pm
Mangalore Correspondent
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm