ಬ್ರೇಕಿಂಗ್ ನ್ಯೂಸ್
12-11-20 12:49 pm Headline Karnataka News Network ಕರ್ನಾಟಕ
ಧಾರವಾಡ, ನವೆಂಬರ್ 11 : ಅಕ್ರಮ ಚಟುವಟಿಕೆಗಳನ್ನು ತಡೆಯಬೇಕಾದ ಆರಕ್ಷಕರೇ ಅಂದರ್ ಬಾಹರ್ ಆಡಲು ಹೋಗಿ ಸಿಕ್ಕಿಬಿದ್ದಿರುವ ಘಟನೆ ಧಾರವಾಡದಲ್ಲಿ ನಡೆದಿದೆ.
ಧಾರವಾಡ ತಾಲೂಕಿನ ಗರಗ ಪೊಲೀಸ್ ಠಾಣಾ ವ್ಯಾಪ್ತಿಯ ಮುಮ್ಮಿಗಟ್ಟಿ ಎಂಬಲ್ಲಿ ಉಡುಪಿ ಹೋಟೆಲ್ ಬಳಿಯ ಕೋಣೆಯೊಂದರಲ್ಲಿ 10 ಜನ ಪೊಲೀಸರು ಜೂಜು ಆಡುತ್ತಿದ್ದರು. ಈ ವೇಳೆ ಧಾರವಾಡ ಡಿವೈಎಸ್ಪಿ ತಂಡ ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದೆ. ಆದರೆ, ದಾಳಿ ವಿಚಾರ ಗೊತ್ತಾದ ಕಳ್ಳ ಪೊಲೀಸರು ಪರಾರಿಯಾಗಿದ್ದಾರಂತೆ.
ಪ್ರಕರಣ ಸಂಬಂಧ ಗರಗ ಗ್ರಾಮದ ಅನಿಲ್ ಉಳವಣ್ಣವರ್ ನನ್ನು ಗರಗ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅನಿಲ್ ಜೊತೆ ಸೇರಿಕೊಂಡು ಗರಗ ಠಾಣೆಯ ಪೊಲೀಸರೇ ಆದ ಆತ್ಮಾನಂದ ಬೆಟಗೇರಿ, ಮಂಜುನಾಥ ನಾಗಾವಿ, ಸಶಸ್ತ್ರ ಮೀಸಲು ಪಡೆಯ ಪೊಲೀಸರಾದ ಮೈನುದ್ದೀನ್ ಮುಲ್ಲಾ, ಶಂಕರ ಭಜಂತ್ರಿ, ಬಸವರಾಜ ಮಠದ, ವರ್ಧಮಾನ ಹಟಿಂಗಳಿ, ಆರ್.ಎಸ್.ಜಂಗನವರ, ಹುಲಿಗೆಪ್ಪ ದೊಡಮನಿ, ಮಲ್ಲಿಕಾರ್ಜುನ ಶಿರೂರ ಹಾಗೂ ಧಾರವಾಡ ಗ್ರಾಮೀಣ ಠಾಣೆಯ ಪೊಲೀಸ್ ಪೇದೆ ಸೈಯದಸಾಬ್ ಇಸ್ಮಾಯಿಲ್ ಎಂಬವರು ಅಂದರ್ ಬಾಹರ್ ಆಡುತ್ತಿದ್ದರು ಎನ್ನಲಾಗುತ್ತಿದೆ.
ಮಾಹಿತಿ ಮೇರೆಗೆ ಸ್ವತಃ ಡಿವೈಎಸ್ಪಿ ರವಿ ನಾಯಕ್ ದಾಳಿ ನಡೆಸಿದ್ದಾರೆ. ದಾಳಿ ವೇಳೆ ಹತ್ತೂ ಜನ ಪೊಲೀಸರು ಪರಾರಿಯಾಗಿದ್ದಾರೆ. ಈ ವೇಳೆ 35 ಸಾವಿರ ರೂಪಾಯಿ, 1 ಮೊಬೈಲ್ ಹಾಗೂ 5 ಬೈಕ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.
10 police personals of caught playing Gambling in Dharwad when Dysp Raided the spot. It is said all of them have escaped from the spot. 35 thousand cash two Wheeler's and Mobile phones have been confiscated.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm