ಬ್ರೇಕಿಂಗ್ ನ್ಯೂಸ್
24-10-23 11:53 am HK News Desk ಕರ್ನಾಟಕ
ಚಿಕ್ಕಮಗಳೂರು, ಅ 24: ಹುಲಿ ಉಗುರು ಧರಿಸಿದ ಆರೋಪದಲ್ಲಿ ಮೂಡಿಗೆರೆ ತಾಲೂಕಿನ ಹುಲ್ಲೇಮನೆ ಗ್ರಾಮದಲ್ಲಿ ಇಬ್ಬರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿರುವುದು ವರದಿಯಾಗಿದೆ.
ಸತೀಶ್, ರಂಜಿತ್ ಬಂಧಿತ ಆರೋಪಿಗಳು ಎಂದು ತಿಳಿದು ಬಂದಿದೆ. ಹುಲಿ ಉಗುರು ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳು ಪರಾರಿಯಾಗಿದ್ದಾರೆನ್ನಲಾಗಿದೆ.
ಬಂಧಿತ ಆರೋಪಿಗಳಿಬ್ಬರು ಹುಲ್ಲೇಮನೆ, ಭಾರತೀಬೈಲು ಗ್ರಾಮದವರಾಗಿದ್ದು, ಬಂಧಿತರಿಂದ ಹುಲಿ ಉಗುರಿನ ಒಂದು ಡಾಲರ್ ಅನ್ನು ಅರಣ್ಯ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ತಲೆ ಮರೆಸಿಕೊಂಡಿರುವ ಇಬ್ಬರ ಬಂಧನಕ್ಕೆ ಅಧಿಕಾರಿಗಳು ಶೋಧ ನಡೆಸುತ್ತಿದ್ದಾರೆ.
ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರ ಆಗುತ್ತಿರುವ 'ಬಿಗ್ ಬಾಸ್' ರಿಯಾಲಿಟಿ ಶೋನಲ್ಲಿ ಭಾಗವಹಿಸಿದ್ದ ವರ್ತೂರು ಸಂತೋಷ್ ಅವರನ್ನು ಬಿಗ್ ಬಾಸ್ ಮನೆಯಿಂದಲೇ ಅರಣ್ಯ ಇಲಾಖೆ ಅಧಿಕಾರಿಗಳು ರವಿವಾರ ರಾತ್ರಿ ಬಂಧಿಸಿದ್ದರು. ಇದೀಗ ಇದರ ಬೆನ್ನಲ್ಲೇ ಮತ್ತೊಂದು ಪ್ರಕರಣ ವರದಿಯಾಗಿದೆ.
ಬಂಧನ ಪ್ರಕರಣದಲ್ಲಿ ಮತ್ತಿಬ್ಬರಿಗೆ ಸಂಕಷ್ಟ ಎದುರಾಗಿದ್ದು, ಅರಣ್ಯ ಇಲಾಖೆ ಪ್ರಕರಣದಲ್ಲಿ ಸಂತೋಷ್ ಆಪ್ತ ಹಾಗೂ ಚಿನ್ನದಂಗಡಿ ಮಾಲೀಕನಿಗೆ ನೋಟಿಸ್ ಜಾರಿ ಮಾಡಿದೆ. ಸಂತೋಷ್ ಆಪ್ತ ರಂಜಿತ್, ಚಿನ್ನ ಅಂಗಡಿ ಮಾಲೀಕನಿಗೆ ನೋಟಿಸ್ ಜಾರಿ ಮಾಡಿದೆ. ಪ್ರಕರಣದ ತನಿಖೆಯ ಸಂದರ್ಭದಲ್ಲಿ ಸಂತೋಷ್, ಅರಣ್ಯ ಇಲಾಖೆ ಅಧಿಕಾರಿಗಳಿಗೆ ಅಸ್ಪಷ್ಟ ಮಾಹಿತಿ ನೀಡಿದ್ದಾರೆ. ಈ ಹಿನ್ನಲೆಯಲ್ಲಿ ಹುಲಿ ಉಗುರು ಮೂಲ ಕೆದಕಲು ಅರಣ್ಯ ಇಲಾಖೆ ತನಿಖೆ ಮುಂದುವರಿದೆ. ಹೀಗಾಗಿ ಲಾಕೇಟ್ ಮಾಡಿಕೊಟ್ಟ ಹೊಸೂರು ಮೂಲದ ವರ್ತೂರು ಬಳಿ ಇರುವ ಚಿನ್ನದ ಅಂಗಡಿ ಮಾಲೀಕನಿಗೂ ಇದೀಗ ಸಂಕಷ್ಟ ಎದುರಾಗಿದೆ.
Bigg Boss Contestant Varthur Santhosh arrest, two arrested from chikmagaluru, notice issued to gold shop owner.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am