ಬ್ರೇಕಿಂಗ್ ನ್ಯೂಸ್
24-10-23 05:42 pm Bangalore Correspondent ಕರ್ನಾಟಕ
ಬೆಂಗಳೂರು, ಅ 24: ಚಿತ್ರದುರ್ಗ ಆಸ್ಪತ್ರೆಯಿಂದ ಬೆಂಗಳೂರಿನ ಆಸ್ಪತ್ರೆಗೆ ರೋಗಿಯನ್ನು ಕರೆದುಕೊಂಡು ಬರುತ್ತಿದ್ದ ಅಂಬುಲೆನ್ಸ್ ಲಾರಿಗೆ ಡಿಕ್ಕಿಯಾದ ಪರಿಣಾಮ ಅದರಲ್ಲಿದ್ದ ರೋಗಿ ಸಾವನ್ನಪ್ಪಿದ ಘಟನೆ ನೆಲಮಂಗಲದ ಬೊಮ್ಮನಹಳ್ಳಿ ಬಳಿ ನಡೆದಿದೆ. ಘಟನೆಯಲ್ಲಿ ಅಂಬುಲೆನ್ಸ್ ಚಾಲಕ ಸೇರಿ ಮೂವರು ಗಾಯಗೊಂಡಿದ್ದಾರೆ.
ಮೃತನನ್ನು ವಿಜಯ್ ಕುಮಾರ್ ಎಂದು ಗುರುತಿಸಲಾಗಿದೆ. ಕ್ಯಾನ್ಸರ್ನಿಂದ ಬಳಲುತ್ತಿದ್ದ ಆತನನ್ನು ಚಿಕಿತ್ಸೆಗಾಗಿ ಕರೆತರುವಾಗ ತುಮಕೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ವೇಗವಾಗಿ ಬಂದ ಕಂಟೇನರ್ ಲಾರಿಗೆ ಅಂಬುಲೆನ್ಸ್ ಡಿಕ್ಕಿಯಾಗಿದೆ. ಪರಿಣಾಮ ವಿಜಯ್ ಕುಮಾರ್ ತಲೆಗೆ ತೀವ್ರ ಪೆಟ್ಟಾಗಿ ರಕ್ತಸ್ರಾವದಿಂದ ಆಸ್ಪತ್ರೆಗೆ ಕರದೊಯ್ಯುವ ಮಾರ್ಗ ಮಧ್ಯದಲ್ಲೇ ಸಾವನ್ನಪ್ಪಿದ್ದಾರೆ.
A 40-year-old cancer patient heading towards a hospital in Bengaluru in an ambulance died after ambulance rammed into a good carrier vehicle. The accident occurred on Tuesday morning near Bommanahalli village on National Highway 4 near Nelamangala. The deceased has been identified as Vijay Kumar, a resident of Chitradurga. According to preliminary investigation, ambulance breaks were not working at the time of the accident.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
23-06-26 12:21 pm
HK News Staffer
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
23-06-26 03:18 pm
HK News Staffer
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm