ಬ್ರೇಕಿಂಗ್ ನ್ಯೂಸ್
24-10-23 05:42 pm Bangalore Correspondent ಕರ್ನಾಟಕ
ಬೆಂಗಳೂರು, ಅ 24: ಚಿತ್ರದುರ್ಗ ಆಸ್ಪತ್ರೆಯಿಂದ ಬೆಂಗಳೂರಿನ ಆಸ್ಪತ್ರೆಗೆ ರೋಗಿಯನ್ನು ಕರೆದುಕೊಂಡು ಬರುತ್ತಿದ್ದ ಅಂಬುಲೆನ್ಸ್ ಲಾರಿಗೆ ಡಿಕ್ಕಿಯಾದ ಪರಿಣಾಮ ಅದರಲ್ಲಿದ್ದ ರೋಗಿ ಸಾವನ್ನಪ್ಪಿದ ಘಟನೆ ನೆಲಮಂಗಲದ ಬೊಮ್ಮನಹಳ್ಳಿ ಬಳಿ ನಡೆದಿದೆ. ಘಟನೆಯಲ್ಲಿ ಅಂಬುಲೆನ್ಸ್ ಚಾಲಕ ಸೇರಿ ಮೂವರು ಗಾಯಗೊಂಡಿದ್ದಾರೆ.
ಮೃತನನ್ನು ವಿಜಯ್ ಕುಮಾರ್ ಎಂದು ಗುರುತಿಸಲಾಗಿದೆ. ಕ್ಯಾನ್ಸರ್ನಿಂದ ಬಳಲುತ್ತಿದ್ದ ಆತನನ್ನು ಚಿಕಿತ್ಸೆಗಾಗಿ ಕರೆತರುವಾಗ ತುಮಕೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ವೇಗವಾಗಿ ಬಂದ ಕಂಟೇನರ್ ಲಾರಿಗೆ ಅಂಬುಲೆನ್ಸ್ ಡಿಕ್ಕಿಯಾಗಿದೆ. ಪರಿಣಾಮ ವಿಜಯ್ ಕುಮಾರ್ ತಲೆಗೆ ತೀವ್ರ ಪೆಟ್ಟಾಗಿ ರಕ್ತಸ್ರಾವದಿಂದ ಆಸ್ಪತ್ರೆಗೆ ಕರದೊಯ್ಯುವ ಮಾರ್ಗ ಮಧ್ಯದಲ್ಲೇ ಸಾವನ್ನಪ್ಪಿದ್ದಾರೆ.
A 40-year-old cancer patient heading towards a hospital in Bengaluru in an ambulance died after ambulance rammed into a good carrier vehicle. The accident occurred on Tuesday morning near Bommanahalli village on National Highway 4 near Nelamangala. The deceased has been identified as Vijay Kumar, a resident of Chitradurga. According to preliminary investigation, ambulance breaks were not working at the time of the accident.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am