ಬ್ರೇಕಿಂಗ್ ನ್ಯೂಸ್
26-10-23 10:06 pm HK News Desk ಕರ್ನಾಟಕ
ಚಿಕ್ಕಬಳ್ಳಾಪುರ, ಅ.26: ರಸ್ತೆ ಬದಿ ನಿಂತಿದ್ದ ಕ್ಯಾಂಟರ್ ಲಾರಿಗೆ ಟಾಟಾ ಸುಮೋ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದ್ದು, ಹದಿಮೂರು ಮಂದಿ ದಾರುಣವಾಗಿ ಸಾವನ್ನಪ್ಪಿದ್ದಾರೆ. ಘಟನೆ ಬಗ್ಗೆ ಸಂತಾಪ ಸೂಚಿಸಿರುವ ಸಿಎಂ ಸಿದ್ದರಾಮಯ್ಯ ಮೃತರ ಕುಟುಂಬಗಳಿಗೆ ತಲಾ ಎರಡು ಲಕ್ಷ ರು. ಪರಿಹಾರ ಘೋಷಿಸಿದ್ದಾರೆ.
ಚಿಕ್ಕಬಳ್ಳಾಪುರ ನಗರದ ಮೂಲಕ ಹಾದು ಹೋಗುವ ರಾಷ್ಟೀಯ ಹೆದ್ದಾರಿ 44 ರಲ್ಲಿ ಘಟನೆ ನಡೆದಿದೆ. ಬೆಳಗ್ಗೆ ಮಂಜು ಕವಿದಿದ್ದ ಕಾರಣದಿಂದ ಟಾಟಾ ಸುಮೋ ಚಾಲಕ ಎದುರಿನಲ್ಲಿ ನಿಂತಿದ್ದ ಲಾರಿ ಕಾಣಿಸದೆ ವೇಗವಾಗಿ ಡಿಕ್ಕಿ ಹೊಡೆಸಿದ್ದಾನೆ.




ಘಟನೆಯಲ್ಲಿ ಮೂವರು ಮಹಿಳೆಯರು, ಒಬ್ಬ ಮಗು, ಏಳು ಮಂದಿ ಪುರುಷರು ಸೇರಿ ಹದಿಮೂರು ಮಂದಿ ಸಾವನ್ನಪ್ಪಿದ್ದಾರೆ, ಉಳಿದವರ ಸ್ಥಿತಿ ಚಿಂತಾಜನಕವಾಗಿದೆ. ಮೃತರು ಆಂಧ್ರಪ್ರದೇಶದ ಗೊರೆಂಟ್ಲಾ ಜಿಲ್ಲೆಯ ನಿವಾಸಿಗಳಾಗಿದ್ದು, ಬೆಂಗಳೂರಿನ ಹೊಂಗಸಂದ್ರಲ್ಲಿ ಕೆಲಸದ ನಿಮಿತ್ತ ಪ್ರಯಾಣ ಮಾಡುತ್ತಿದ್ದವರೆಂದು ತಿಳಿದು ಬಂದಿದೆ.
Thirteen people lost their lives and one got badly injured when the SUV they were riding in collided into a stalled tanker in Chikkaballapur on Thursday morning. The incident happened outside Chikkaballapur, the town housing the district headquarters.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am