ಬ್ರೇಕಿಂಗ್ ನ್ಯೂಸ್
26-10-23 10:06 pm HK News Desk ಕರ್ನಾಟಕ
ಚಿಕ್ಕಬಳ್ಳಾಪುರ, ಅ.26: ರಸ್ತೆ ಬದಿ ನಿಂತಿದ್ದ ಕ್ಯಾಂಟರ್ ಲಾರಿಗೆ ಟಾಟಾ ಸುಮೋ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದ್ದು, ಹದಿಮೂರು ಮಂದಿ ದಾರುಣವಾಗಿ ಸಾವನ್ನಪ್ಪಿದ್ದಾರೆ. ಘಟನೆ ಬಗ್ಗೆ ಸಂತಾಪ ಸೂಚಿಸಿರುವ ಸಿಎಂ ಸಿದ್ದರಾಮಯ್ಯ ಮೃತರ ಕುಟುಂಬಗಳಿಗೆ ತಲಾ ಎರಡು ಲಕ್ಷ ರು. ಪರಿಹಾರ ಘೋಷಿಸಿದ್ದಾರೆ.
ಚಿಕ್ಕಬಳ್ಳಾಪುರ ನಗರದ ಮೂಲಕ ಹಾದು ಹೋಗುವ ರಾಷ್ಟೀಯ ಹೆದ್ದಾರಿ 44 ರಲ್ಲಿ ಘಟನೆ ನಡೆದಿದೆ. ಬೆಳಗ್ಗೆ ಮಂಜು ಕವಿದಿದ್ದ ಕಾರಣದಿಂದ ಟಾಟಾ ಸುಮೋ ಚಾಲಕ ಎದುರಿನಲ್ಲಿ ನಿಂತಿದ್ದ ಲಾರಿ ಕಾಣಿಸದೆ ವೇಗವಾಗಿ ಡಿಕ್ಕಿ ಹೊಡೆಸಿದ್ದಾನೆ.




ಘಟನೆಯಲ್ಲಿ ಮೂವರು ಮಹಿಳೆಯರು, ಒಬ್ಬ ಮಗು, ಏಳು ಮಂದಿ ಪುರುಷರು ಸೇರಿ ಹದಿಮೂರು ಮಂದಿ ಸಾವನ್ನಪ್ಪಿದ್ದಾರೆ, ಉಳಿದವರ ಸ್ಥಿತಿ ಚಿಂತಾಜನಕವಾಗಿದೆ. ಮೃತರು ಆಂಧ್ರಪ್ರದೇಶದ ಗೊರೆಂಟ್ಲಾ ಜಿಲ್ಲೆಯ ನಿವಾಸಿಗಳಾಗಿದ್ದು, ಬೆಂಗಳೂರಿನ ಹೊಂಗಸಂದ್ರಲ್ಲಿ ಕೆಲಸದ ನಿಮಿತ್ತ ಪ್ರಯಾಣ ಮಾಡುತ್ತಿದ್ದವರೆಂದು ತಿಳಿದು ಬಂದಿದೆ.
Thirteen people lost their lives and one got badly injured when the SUV they were riding in collided into a stalled tanker in Chikkaballapur on Thursday morning. The incident happened outside Chikkaballapur, the town housing the district headquarters.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
23-06-26 12:21 pm
HK News Staffer
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
23-06-26 03:18 pm
HK News Staffer
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm