ಬ್ರೇಕಿಂಗ್ ನ್ಯೂಸ್
27-10-23 03:49 pm Bangalore Correspondent ಕರ್ನಾಟಕ
ಬೆಂಗಳೂರು, ಅ.27: ಹುಲಿ ಉಗುರಿನ ಲಾಕೆಟ್ ಧರಿಸಿದ ಆರೋಪದಲ್ಲಿ ಕನ್ನಡದ ʼಬಿಗ್ ಬಾಸ್ʼ ರಿಯಾರಿಟಿ ಶೋ ಮನೆಯಿಂದಲೇ ಬಂಧಿತನಾಗಿದ್ದ ವರ್ತೂರು ಸಂತೋಷ್ ಗೆ ಬೆಂಗಳೂರಿನ 2ನೇ ಎಸಿಜೆಎಂ ನ್ಯಾಯಾಲಯ ಶುಕ್ರವಾರ ಜಾಮೀನು ನೀಡಿದೆ.
ನಾಲ್ಕು ಸಾವಿರ ರೂಪಾಯಿ ನಗದು ಭದ್ರತೆ ಅಥವಾ ಒಬ್ಬರ ಶ್ಯೂರಿಟಿ ನೀಡುವಂತೆ ನ್ಯಾಯಾಲಯ ಹೇಳಿದ್ದು ಅದರಂತೆ ಇಂದು ಸಂಜೆ ವೇಳೆಗೆ ವರ್ತೂರು ಸಂತೋಷ್ ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ.
ಹುಲಿ ಉಗುರು ಪೆಂಡೆಂಟ್ ಹೊಂದಿರುವ ದೂರು ಬಂದ ಹಿನ್ನೆಲೆಯಲ್ಲಿ ಅರಣ್ಯಾಧಿಕಾರಿಗಳು ಸಂತೋಷ್ ನನ್ನು ಅ.22ರಂದು ರಾತ್ರಿ ಬಂಧಿಸಿದ್ದರು. ಈ ವೇಳೆ ಸಂತೋಷ್ ಧರಿಸಿದ ಹುಲಿ ಉಗುರನ್ನು ವಶಕ್ಕೆ ಪಡೆದುಕೊಂಡಿದ್ದರು. ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸಿ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಬಂಧನವಾಗುತ್ತಿದ್ದಂತೆ ಜಾಮೀನು ಕೋರಿ ಸಂತೋಷ್ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು.
ಸಂತೋಷ್ ಪರ ವಕೀಲ ನಟರಾಜ್ ಹಾಗೂ ಸರಕಾರಿ ಅಭಿಯೋಜಕರು ನ್ಯಾಯಾಲಯದ ಮುಂದೆ ವಾದ ಮಂಡಿಸಿದ್ದರು. ವಾದ ಆಲಿಸಿದ ನ್ಯಾಯಾಧೀಶರು ಜಾಮೀನು ಅರ್ಜಿಯ ಆದೇಶವನ್ನು ಶುಕ್ರವಾರಕ್ಕೆ ಕಾಯ್ದಿರಿಸಿದ್ದರು.
Tiger claw, Bigg Boss Kannada contestant Varthur Santhosh finally granted bail. Bigg Boss Kannada Season 10 contestant Varthur Santhosh was arrested by forest officials on Sunday, after he was caught wearing a tiger claw locket during the show. The Karnataka forest department authorities received a complaint over Santhosh wearing the claw and reached the Bigg Boss house where they asked the officials to bring the pendant outside.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm