ಬ್ರೇಕಿಂಗ್ ನ್ಯೂಸ್
28-10-23 12:38 pm Bangalore Correspondent ಕರ್ನಾಟಕ
ಬೆಂಗಳೂರು, ಅ 28: ಯಾವುದೇ ಕಾಂಗ್ರೆಸ್ ಶಾಸಕರು ಪಕ್ಷದ ಆಂತರಿಕ ವಿಚಾರಗಳ ಕುರಿತು ಹೇಳಿಕೆ ನೀಡಬಾರದು. ಇದು ಲಾಸ್ಟ್ ವಾರ್ನಿಂಗ್ ಎಂದು ಉಪ ಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಕಾಂಗ್ರೆಸ್ ನ ಮೂವರು ಶಾಸಕರಿಗೆ 50 ಕೋಟಿ ರೂಪಾಯಿ ಮತ್ತು ಮಂತ್ರಿ ಸ್ಥಾನದ ಆಫರ್ ನೀಡಲಾಗಿದೆ ಎಂಬ ವಿಚಾರದ ಕುರಿತು ಸದಾಶಿವನಗರದ ನಿವಾಸದ ಬಳಿ ಪ್ರತಿಕ್ರಿಯಿಸಿದ ಡಿಕೆಶಿ, ಭಾರೀ ದೊಡ್ಡ ಷಡ್ಯಂತ್ರ ನಡೆಯುತ್ತಿದೆ. ಪ್ರತಿಯೊಬ್ಬರ ನಡೆ ಕೂಡ ನಮಗೆ ಗೊತ್ತಿದೆ. ದೊಡ್ಡವರು ಇದರಲ್ಲಿ ಪ್ರಯತ್ನ ಮಾಡ್ತಿದ್ದಾರೆ. ಬಹಳ ಪ್ರಯತ್ನ ಮಾಡ್ತಿದ್ದಾರೆ. ಆದರೆ, ಯಾವುದೂ ಫಲ ಕೊಡಲ್ಲ ಎಂದಿದ್ದಾರೆ.
ಪಕ್ಷದ ಆಂತರಿಕ ವಿಚಾರಗಳ ಕುರಿತು ಯಾವುದೇ ಶಾಸಕರು ಹೇಳಿಕೆ ನೀಡಬಾರದು ಎಂದು ಈ ಹಿಂದೆ ಡಿಕೆಶಿ ಎಚ್ಚರಿಕೆ ಕೊಟ್ಟಿದ್ದರು. ಆದರೆ, ಶಾಸಕರು ಅಲ್ಲಲ್ಲಿ ವಿವಿಧ ಹೇಳಿಕೆಗಳನ್ನು ಕೊಡ್ತಿದ್ದಾರೆ. ಈ ಹಿನ್ನೆಲೆ ಡಿಕೆಶಿ ಇಂದು ಮತ್ತೊಮ್ಮೆ ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ.
‘ನಾನು ನಮ್ಮ ಪಕ್ಷದ ಶಾಸಕರಲ್ಲಿ ಮತ್ತೊಮ್ಮೆ ಮನವಿ ಮಾಡುತ್ತೇನೆ, ಯಾರೂ ಕೂಡ ಪಕ್ಷದ ವಿಚಾರಗಳ ಕುರಿತು ಹೇಳಿಕೆ ಕೊಡಬೇಡಿ. ಇದನ್ನು ಮೀರಿ ಹೇಳಿಕೆ ಕೊಟ್ಟರೆ ನೋಟಿಸ್ ನೀಡಬೇಕಾಗುತ್ತದೆ ಎಂದು ಹೇಳಿದ್ದಾರೆ.
ಆಪರೇಷನ್ ಹಸ್ತದ ಬೆನ್ನಲ್ಲೇ ರಾಜ್ಯದಲ್ಲಿ ಆಪರೇಷನ್ ಕಮಲ ತೀವ್ರಗೊಂಡಿದೆ. ಆಪರೇಷನ್ ಕಮಲದ ಹಿಂದಿನ ಗ್ಯಾಂಗ್ ಮತ್ತೆ ಸಕ್ರಿಯವಾಗಿದೆ ಎಂದು ಕಾಂಗ್ರೆಸ್ ಶಾಸಕ ಗಣಿಗ ರವಿ ಆರೋಪ ಮಾಡಿದ್ದರು. ನಿಮ್ಮನ್ನು ಅಮಿತ್ ಷಾ ಬಳಿ ಭೇಟಿ ಮಾಡಿಸ್ತೇವೆ. ಚಾರ್ಟರ್ ಫ್ಲೈಟ್ ಬುಕ್ ಮಾಡಿದ್ದೇವೆ ಎಂದೆಲ್ಲಾ ಹೇಳುತ್ತಿದ್ದಾರೆ ಎಂದು ಆರೋಪಿಸಿದ್ದರು.
ಎನ್. ಆರ್ ಸಂತೋಷ್ 10 ದಿನದ ಹಿಂದೆ ನನ್ನನ್ನು ಭೇಟಿ ಮಾಡಿದ್ದರು. ನಮ್ಮ ಶಾಸಕರನ್ನ ಗೋಲ್ಡ್ ಪಿಂಚ್ ಹೊಟೇಲ್ ನಲ್ಲಿ ಭೇಟಿ ಮಾಡಿದ್ರು. ಮತ್ತೊಬ್ಬರು ಮಾಜಿ ಎಂಎಲ್ ಸಿ, ಇನ್ನೊಬ್ಬರು ಬೆಳಗಾವಿ ನಾಯಕರು ಇದ್ದಾರೆ. ಸಮಯ ಬರಲಿ ಎಲ್ಲವನ್ನೂ ಬಿಚ್ಚಿಡ್ತೇವೆ ಎಂದಿದ್ದರು.
Conspiracy to topple Karnataka Congress govt won’t work by BJP says DyCM Shivakumar. Karnataka Congress MLA Ganiga Ravi on Friday alleged that attempts are on to destabilise the Congress government in the state and his colleagues are being offered Rs 50 crore and a minister portfolio.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm