ಬ್ರೇಕಿಂಗ್ ನ್ಯೂಸ್
28-10-23 01:49 pm Bangalore Correspondent ಕರ್ನಾಟಕ
ಬೆಂಗಳೂರು, ಅ 28: ಬಿಗ್ ಬಾಸ್ ಕನ್ನಡ ಸೀಸನ್ 10’ ಮೂರನೇ ವಾರ ಪೂರ್ಣಗೊಳ್ಳುವ ಹಂತದಲ್ಲಿದೆ. ಈ ಮಧ್ಯೆ ಹಲವು ಬೆಳವಣಿಗೆಗಳು ಮನೆಯಲ್ಲಿ ನಡೆದಿವೆ. ಹುಲಿ ಉಗುರು ಹೊಂದಿರುವ ಪ್ರಕಣದಲ್ಲಿ ಬಿಗ್ ಬಾಸ್ ಮನೆಯಿಂದ ವರ್ತೂರು ಸಂತೋಷ್ ಅವರು ಔಟ್ ಆಗಿದ್ದರು. ಅವರು ಮತ್ತೆ ಬರುತ್ತಾರೋ ಅಥವಾ ಇಲ್ಲವೋ ಎನ್ನುವ ಪ್ರಶ್ನೆ ಮೂಡಿತ್ತು. ಇದಕ್ಕೆ ಉತ್ತರ ಸಿಕ್ಕಿದೆ. ಅವರು ದೊಡ್ಮನೆಗೆ ಇಂದು ಎಂಟ್ರಿ ಕೊಡಲಿದ್ದಾರೆ. ಈ ಮೂಲಕ ವೀಕೆಂಡ್ ಎಪಿಸೋಡ್ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಬಿಗ್ ಬಾಸ್’ ಮನೆ ಒಳಗೆ ಹೋಗುವಾಗ ವರ್ತೂರು ಸಂತೋಷ್ ಅವರು ಹುಲಿ ಉಗುರು ಹೊಂದಿರುವ ಚೈನ್ ಧರಿಸಿದ್ದರು. ಅವರ ಲಾಕೆಟ್ ಎಲ್ಲರ ಕಣ್ಣು ಕುಕ್ಕಿತ್ತು. ವನ್ಯಜೀವಿಗಳ ಅಂಗಾಂಗವನ್ನು ಇಟ್ಟುಕೊಳ್ಳುವಂತಿಲ್ಲ. ಹಾಗೊಮ್ಮೆ ಇಟ್ಟುಕೊಂಡರೆ ಅದು ಕಾನೂನಿಗೆ ವಿರುದ್ಧವಾದುದು. ಈ ಕಾರಣದಿಂದಲೇ ಸಂತೋಷ್ ಅವರನ್ನು ಬಂಧಿಸಲಾಗಿತ್ತು. ಅಕ್ಟೋಬರ್ 27ರಂದು ಅವರಿಗೆ ಜಾಮೀನು ಸಿಕ್ಕಿದೆ.
ಕೋರ್ಟ್ ಜಾಮೀನು ನೀಡುವಾಗ ಹೆಚ್ಚಿನ ಷರತ್ತನ್ನು ಹಾಕಿಲ್ಲ. ಹೀಗಾಗಿ ಅವರು ಬಿಗ್ ಬಾಸ್ಗೆ ಮರಳಲು ಅವಕಾಶ ಇತ್ತು. ಈ ಕಾರಣದಿಂದಲೇ ಸಂತೋಷ್ ಅವರು ಬಿಗ್ ಬಾಸ್ಗೆ ರೀ ಎಂಟ್ರಿ ಪಡೆಯಲಿದ್ದಾರೆ. ಈಗಾಗಲೇ ಅವರ ಹೆಸರು, ಫೋಟೋ ವಾಹಿನಿಗಳಲ್ಲಿ ಬಂದು ಸಾಕಷ್ಟು ಸುದ್ದಿ ಆಗಿದ್ದಾರೆ. ಒಂದೊಮ್ಮೆ ಬಿಗ್ ಬಾಸ್ ಮನೆಗೆ ರೀ ಎಂಟ್ರಿ ಕೊಟ್ಟರೆ ವೀಕ್ಷಕರ ವರ್ಗ ಹೆಚ್ಚಲಿದೆ.
Tiger claw, Varthur Santosh re entry at Big Boss Kannada house after release from Jail on bail. He has already joined the big boss house.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 03:28 pm
HK News Desk
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm