ಬ್ರೇಕಿಂಗ್ ನ್ಯೂಸ್
28-10-23 01:49 pm Bangalore Correspondent ಕರ್ನಾಟಕ
ಬೆಂಗಳೂರು, ಅ 28: ಬಿಗ್ ಬಾಸ್ ಕನ್ನಡ ಸೀಸನ್ 10’ ಮೂರನೇ ವಾರ ಪೂರ್ಣಗೊಳ್ಳುವ ಹಂತದಲ್ಲಿದೆ. ಈ ಮಧ್ಯೆ ಹಲವು ಬೆಳವಣಿಗೆಗಳು ಮನೆಯಲ್ಲಿ ನಡೆದಿವೆ. ಹುಲಿ ಉಗುರು ಹೊಂದಿರುವ ಪ್ರಕಣದಲ್ಲಿ ಬಿಗ್ ಬಾಸ್ ಮನೆಯಿಂದ ವರ್ತೂರು ಸಂತೋಷ್ ಅವರು ಔಟ್ ಆಗಿದ್ದರು. ಅವರು ಮತ್ತೆ ಬರುತ್ತಾರೋ ಅಥವಾ ಇಲ್ಲವೋ ಎನ್ನುವ ಪ್ರಶ್ನೆ ಮೂಡಿತ್ತು. ಇದಕ್ಕೆ ಉತ್ತರ ಸಿಕ್ಕಿದೆ. ಅವರು ದೊಡ್ಮನೆಗೆ ಇಂದು ಎಂಟ್ರಿ ಕೊಡಲಿದ್ದಾರೆ. ಈ ಮೂಲಕ ವೀಕೆಂಡ್ ಎಪಿಸೋಡ್ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಬಿಗ್ ಬಾಸ್’ ಮನೆ ಒಳಗೆ ಹೋಗುವಾಗ ವರ್ತೂರು ಸಂತೋಷ್ ಅವರು ಹುಲಿ ಉಗುರು ಹೊಂದಿರುವ ಚೈನ್ ಧರಿಸಿದ್ದರು. ಅವರ ಲಾಕೆಟ್ ಎಲ್ಲರ ಕಣ್ಣು ಕುಕ್ಕಿತ್ತು. ವನ್ಯಜೀವಿಗಳ ಅಂಗಾಂಗವನ್ನು ಇಟ್ಟುಕೊಳ್ಳುವಂತಿಲ್ಲ. ಹಾಗೊಮ್ಮೆ ಇಟ್ಟುಕೊಂಡರೆ ಅದು ಕಾನೂನಿಗೆ ವಿರುದ್ಧವಾದುದು. ಈ ಕಾರಣದಿಂದಲೇ ಸಂತೋಷ್ ಅವರನ್ನು ಬಂಧಿಸಲಾಗಿತ್ತು. ಅಕ್ಟೋಬರ್ 27ರಂದು ಅವರಿಗೆ ಜಾಮೀನು ಸಿಕ್ಕಿದೆ.
ಕೋರ್ಟ್ ಜಾಮೀನು ನೀಡುವಾಗ ಹೆಚ್ಚಿನ ಷರತ್ತನ್ನು ಹಾಕಿಲ್ಲ. ಹೀಗಾಗಿ ಅವರು ಬಿಗ್ ಬಾಸ್ಗೆ ಮರಳಲು ಅವಕಾಶ ಇತ್ತು. ಈ ಕಾರಣದಿಂದಲೇ ಸಂತೋಷ್ ಅವರು ಬಿಗ್ ಬಾಸ್ಗೆ ರೀ ಎಂಟ್ರಿ ಪಡೆಯಲಿದ್ದಾರೆ. ಈಗಾಗಲೇ ಅವರ ಹೆಸರು, ಫೋಟೋ ವಾಹಿನಿಗಳಲ್ಲಿ ಬಂದು ಸಾಕಷ್ಟು ಸುದ್ದಿ ಆಗಿದ್ದಾರೆ. ಒಂದೊಮ್ಮೆ ಬಿಗ್ ಬಾಸ್ ಮನೆಗೆ ರೀ ಎಂಟ್ರಿ ಕೊಟ್ಟರೆ ವೀಕ್ಷಕರ ವರ್ಗ ಹೆಚ್ಚಲಿದೆ.
Tiger claw, Varthur Santosh re entry at Big Boss Kannada house after release from Jail on bail. He has already joined the big boss house.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am