ಬ್ರೇಕಿಂಗ್ ನ್ಯೂಸ್
28-10-23 01:49 pm Bangalore Correspondent ಕರ್ನಾಟಕ
ಬೆಂಗಳೂರು, ಅ 28: ಬಿಗ್ ಬಾಸ್ ಕನ್ನಡ ಸೀಸನ್ 10’ ಮೂರನೇ ವಾರ ಪೂರ್ಣಗೊಳ್ಳುವ ಹಂತದಲ್ಲಿದೆ. ಈ ಮಧ್ಯೆ ಹಲವು ಬೆಳವಣಿಗೆಗಳು ಮನೆಯಲ್ಲಿ ನಡೆದಿವೆ. ಹುಲಿ ಉಗುರು ಹೊಂದಿರುವ ಪ್ರಕಣದಲ್ಲಿ ಬಿಗ್ ಬಾಸ್ ಮನೆಯಿಂದ ವರ್ತೂರು ಸಂತೋಷ್ ಅವರು ಔಟ್ ಆಗಿದ್ದರು. ಅವರು ಮತ್ತೆ ಬರುತ್ತಾರೋ ಅಥವಾ ಇಲ್ಲವೋ ಎನ್ನುವ ಪ್ರಶ್ನೆ ಮೂಡಿತ್ತು. ಇದಕ್ಕೆ ಉತ್ತರ ಸಿಕ್ಕಿದೆ. ಅವರು ದೊಡ್ಮನೆಗೆ ಇಂದು ಎಂಟ್ರಿ ಕೊಡಲಿದ್ದಾರೆ. ಈ ಮೂಲಕ ವೀಕೆಂಡ್ ಎಪಿಸೋಡ್ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಬಿಗ್ ಬಾಸ್’ ಮನೆ ಒಳಗೆ ಹೋಗುವಾಗ ವರ್ತೂರು ಸಂತೋಷ್ ಅವರು ಹುಲಿ ಉಗುರು ಹೊಂದಿರುವ ಚೈನ್ ಧರಿಸಿದ್ದರು. ಅವರ ಲಾಕೆಟ್ ಎಲ್ಲರ ಕಣ್ಣು ಕುಕ್ಕಿತ್ತು. ವನ್ಯಜೀವಿಗಳ ಅಂಗಾಂಗವನ್ನು ಇಟ್ಟುಕೊಳ್ಳುವಂತಿಲ್ಲ. ಹಾಗೊಮ್ಮೆ ಇಟ್ಟುಕೊಂಡರೆ ಅದು ಕಾನೂನಿಗೆ ವಿರುದ್ಧವಾದುದು. ಈ ಕಾರಣದಿಂದಲೇ ಸಂತೋಷ್ ಅವರನ್ನು ಬಂಧಿಸಲಾಗಿತ್ತು. ಅಕ್ಟೋಬರ್ 27ರಂದು ಅವರಿಗೆ ಜಾಮೀನು ಸಿಕ್ಕಿದೆ.
ಕೋರ್ಟ್ ಜಾಮೀನು ನೀಡುವಾಗ ಹೆಚ್ಚಿನ ಷರತ್ತನ್ನು ಹಾಕಿಲ್ಲ. ಹೀಗಾಗಿ ಅವರು ಬಿಗ್ ಬಾಸ್ಗೆ ಮರಳಲು ಅವಕಾಶ ಇತ್ತು. ಈ ಕಾರಣದಿಂದಲೇ ಸಂತೋಷ್ ಅವರು ಬಿಗ್ ಬಾಸ್ಗೆ ರೀ ಎಂಟ್ರಿ ಪಡೆಯಲಿದ್ದಾರೆ. ಈಗಾಗಲೇ ಅವರ ಹೆಸರು, ಫೋಟೋ ವಾಹಿನಿಗಳಲ್ಲಿ ಬಂದು ಸಾಕಷ್ಟು ಸುದ್ದಿ ಆಗಿದ್ದಾರೆ. ಒಂದೊಮ್ಮೆ ಬಿಗ್ ಬಾಸ್ ಮನೆಗೆ ರೀ ಎಂಟ್ರಿ ಕೊಟ್ಟರೆ ವೀಕ್ಷಕರ ವರ್ಗ ಹೆಚ್ಚಲಿದೆ.
Tiger claw, Varthur Santosh re entry at Big Boss Kannada house after release from Jail on bail. He has already joined the big boss house.
13-01-26 03:04 pm
Bangalore Correspondent
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm