ಬ್ರೇಕಿಂಗ್ ನ್ಯೂಸ್
28-10-23 10:52 pm HK News Desk ಕರ್ನಾಟಕ
ತುಮಕೂರು, ಅ 28: ಇದ್ರೀಸ್ ಪಾಷಾ ಕೊಲೆ ಪ್ರಕರಣದ ಆರೋಪಿ ಹಾಗೂ ಸಂಘಪರಿವಾರದ ಮುಖಂಡ ಪುನೀತ್ ಕೆರೆಹಳ್ಳಿಯ ವಿರುದ್ಧ ಸಾಮಾಜಿಕ ಮಾಧ್ಯಮಗಳಲ್ಲಿ ಕಾಂಗ್ರೆದ್ ನಾಯಕರನ್ನು ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದಲ್ಲಿ ತುಮಕೂರಿನ ಹೆಬ್ಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ʼಪುನೀತ್ ಕೆರೆಹಳ್ಳಿ ಎಂಬ ವ್ಯಕ್ತಿಯು ವಕೀಲರು ಮತ್ತು ಕೆಪಿಸಿಸಿ ವಕ್ತಾರರಾಗಿರುವ ಸೂರ್ಯ ಮುಕುಂದರಾಜ್ ಅವರನ್ನು ಮತ್ತು ಅವರ ಸಹೋದ್ಯೋಗಿಗಳ ಬಗ್ಗೆ ಅವಹೇಳನಕಾರಿಯಾಗಿ, ಅವಾಚ್ಯ ಪದಗಳನ್ನು ಬಳಸಿ ಸಾಮಾಜಿಕ ಜಾಲ ತಾಣ ಫೇಸ್ಬುಕ್ನಲ್ಲಿ ಪೋಸ್ಟ್ ಹಾಕಿದ್ದಾನೆ. ಪುನೀತ್ ಕೆರೆಹಳ್ಳಿಯ ಬೆಂಬಲಿಗರು ನಕಲಿ ಖಾತೆಗಳ ಮೂಲಕ ಬಂದು ಕೆಟ್ಟದ್ದಾಗಿ ಈ ಪೋಸ್ಟ್ಗೆ ಕಮೆಂಟ್ ಮಾಡಿರುತ್ತಾರೆ. ಪುನೀತ್ ಕೆರೆಹಳ್ಳಿಯು ವಕೀಲಿ ವೃತ್ತಿಗೆ ಅವಮಾನ ಮಾಡಿದ್ದಾರೆ. ಆದ್ದರಿಂದ ಆತನ ವಿರುದ್ಧ ಕಾನೂನು ಕ್ರಮ ಜರುಗಿಸಬೇಕುʼ ಎಂದು ತೇಜಸ್ ಗೌಡ ಎಂಬವರು ಹೆಬ್ಬೂರು ಪೊಲೀಸ್ ಠಾಣೆ ನೀಡಿದ್ದರು.
ಅಲ್ಲದೇ, ಪುನೀತ್ ಕೆರೆಹಳ್ಳಿಯ ಫೇಸ್ ಬುಕ್ ಖಾತೆಯನ್ನು ನಿರ್ಭಂಧಿಸಿ ನ್ಯಾಯ ಒದಗಿಸಿಕೊಡಬೇಕು ಎಂದು ದೂರಿನಲ್ಲಿ ತಿಳಿಸಲಾಗಿದೆ.
ಈ ದೂರಿನ ಅನ್ವಯ ಐಪಿಸಿ ಸೆಕ್ಷನ್ 504ರ ಅಡಿಯಲ್ಲಿ ಪುನೀತ್ ಕೆರೆಹಳ್ಳಿಯ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Case filed on Puneeth Kerehalli for using foul words against Congress leaders, request to block facebook.
13-01-26 03:04 pm
Bangalore Correspondent
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm