ಬ್ರೇಕಿಂಗ್ ನ್ಯೂಸ್
02-11-23 03:51 pm Bangalore Correspondent ಕರ್ನಾಟಕ
ಬೆಂಗಳೂರು, ನ.2: ಮಹತ್ವದ ಬೆಳವಣಿಗೆಯಲ್ಲಿ ಜೀವ ಬೆದರಿಕೆ ಸಾಧ್ಯತೆಯಿದೆ ಎಂದು ಹೇಳಿ ಕೇಂದ್ರ ಸರ್ಕಾರದ ಕಡೆಯಿಂದ ನೀಡಲಾಗಿದ್ದ ಝೆಡ್ ಶ್ರೇಣಿಯ ಭದ್ರತೆಯನ್ನು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ನಿರಾಕರಿಸಿದ್ದಾರೆ. ತನಗೆ ಯಾವುದೇ ಝೆಡ್ ಶ್ರೇಣಿಯ ಭದ್ರತೆ ಬೇಡ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಸ್ವತಃ ಯಡಿಯೂರಪ್ಪ ಮನವಿ ಮಾಡಿದ್ದಾರೆ.

ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಸಂಸದೀಯ ಮಂಡಳಿಯ ಸದಸ್ಯರೂ ಆಗಿರುವ ಬಿ.ಎಸ್ ಯಡಿಯೂರಪ್ಪ ಅವರಿಗೆ ಝೆಡ್ ಭದ್ರತೆ ನೀಡಿ ಕೇಂದ್ರ ಗೃಹ ಇಲಾಖೆಯಿಂದ ಇತ್ತೀಚೆಗೆ ಆದೇಶ ಮಾಡಲಾಗಿತ್ತು. ಜೀವ ಬೆದರಿಕೆ ಸಾಧ್ಯತೆ ಇದೆಯೆಂದು ಹೇಳಿ, ಅವರಿಗೆ ಭದ್ರತೆ ನೀಡಲಾಗಿತ್ತು.
ಯಡಿಯೂರಪ್ಪ ಅವರಿಗೆ ದಿಢೀರ್ ಆಗಿ ಝೆಡ್ ಶ್ರೇಣಿಯ ಭದ್ರತೆ ನೀಡಿದ್ದರ ಬಗ್ಗೆ ಹಲವು ರೀತಿಯಲ್ಲಿ ಚರ್ಚೆ ನಡೆದಿತ್ತು. ಬಿಎಸ್ ವೈ ಅವರ ಚಟುವಟಿಕೆ ಮೇಲೆ ನಿಗಾ ಇಡಲು ಅಥವಾ ಅವರನ್ನು ಕಟ್ಟಿ ಹಾಕಲು ಕೇಂದ್ರದ ಭದ್ರತೆ ನೀಡಲಾಗುತ್ತಿದೆ ಎಂದೂ ಹೇಳಲಾಗಿತ್ತು.
ಆದರೆ ಈ ಕುರಿತ ಪ್ರಶ್ನೆಗೆ ಉತ್ತರಿಸಿದ ಯಡಿಯೂರಪ್ಪ, ನನಗೆ ಝೆಡ್ ಭದ್ರತೆ ಬೇಕಾಗಿಲ್ಲ. ಈಗ ಏನು ಭದ್ರತೆ ಇದೆಯೋ ಅಷ್ಟೇ ಸಾಕು. ನಾನು ಜನಸಾಮಾನ್ಯರ ನಡುವೆ ಇರುವವನಾಗಿದ್ದು ಝೆಡ್ ಶ್ರೇಣಿಯ ಸೆಕ್ಯುರಿಟಿ ಇದ್ದರೆ ಜೊತೆಗೆ ಯಾರಿಗೂ ಬರೋದಕ್ಕೂ ಆಗಲ್ಲ. ಈ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಮನವಿ ಮಾಡಿದ್ದೇನೆ ಎಂದು ತಿಳಿಸಿದರು.
BJP Parliamentary Board member and former chief minister B.S. Yediyurappa has requested Union Home Minister Amit Shah to withdraw the Z-category security that has been accorded to him.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm