ಬ್ರೇಕಿಂಗ್ ನ್ಯೂಸ್
03-11-23 11:53 am HK News Desk ಕರ್ನಾಟಕ
ಚಿತ್ರದುರ್ಗ, ನ.3: ಗಣೇಶನನ್ನು ಪೂಜಿಸುವುದು ನಮ್ಮ ಸಂಸ್ಕೃತಿಯಲ್ಲ ಎಂದು ಸಾಣೆಹಳ್ಳಿಯ ತರಳಬಾಳು ಶಾಖಾ ಮಠದ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಜಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಯಾವುದೇ ಕಾರ್ಯಕ್ರಮ ಪ್ರಾರಂಭ ಅಂದ್ರೆ ಮೊದಲು ಗಣೇಶನನ್ನು ಪ್ರಾರ್ಥನೆ ಮಾಡ್ತಾರೆ. ಎಲ್ಲಾ ಕಾರ್ಯಕ್ರಮ ಪ್ರಾರಂಭದಲ್ಲಿ ಗಣೇಶನನ್ನು ಪೂಜೆ ಮಾಡ್ತಾರೆ. ಅದೇ ಸಂಪ್ರದಾಯವನ್ನು ಮುಂದುವರೆಸಿಕೊಂಡು ಬರಲಾಗುತ್ತಿದೆ. ಆದರೆ ಗಣೇಶನನ್ನು ಪೂಜಿಸುವುದು ನಮ್ಮ ಸಂಸ್ಕೃತಿ ಅಲ್ಲ. ಗಣೇಶನನ್ನು ಪೂಜಿಸುವ ಸಂಪ್ರದಾಯವನ್ನು ನಮ್ಮ ಗುರುಗಳು ಬದಲಾವಣೆ ಮಾಡಿದ್ದರು.
ಗಣೇಶ ಸ್ತುತಿ ಬದಲು ವಚನ ಹೇಳುವ ಪದ್ಧತಿಯನ್ನು ಶಿವಕುಮಾರ ಶಿವಾಚಾರ್ಯ ಸ್ವಾಮೀಜಿ ಪ್ರಾರಂಭ ಮಾಡಿದ್ದರು. ಸ್ವಾಮೀಜಿಯವರ ಆಶಯವನ್ನು ಜನರು ಇಂದಿಗೂ ನಡೆಸಿಕೊಂಡು ಬರುತ್ತಿದ್ದಾರೆ. ಸಾಣೆಹಳ್ಳಿಯಲ್ಲಿ ಯಾವುದೇ ಕಾರ್ಯಕ್ರಮ ನಡೆದ್ರೂ ಶಿವಧ್ವಜಾರೋಹಣ ಮೂಲಕ ಪ್ರಾರಂಭವಾಗುತ್ತೆ ಎಂದು ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಜಿ ಹೇಳಿದ್ದಾರೆ.
ಹೊಸದುರ್ಗದ ಸಾಣೇಹಳ್ಳಿಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ನಾಟಕೋತ್ಸವ ಕಾರ್ಯಕ್ರಮದಲ್ಲಿ ಶಿವ ಧ್ವಜಾರೋಹಣ ನೆರವೇರಿಸಿ ಸ್ವಾಮೀಜಿ ಈ ಹೇಳಿಕೆ ನೀಡಿದ್ದಾರೆ. ಇವರು ಲಿಂಗಾಯತ ಸ್ವಾಮೀಜಿಗಳಾಗಿದ್ದು ಹಿಂದೂ ಪದ್ಧತಿಯಾದ ಗಣೇಶನ ಪೂಜೆಯನ್ನು ನಿರಾಕರಿಸಿ ಚರ್ಚೆಗೆ ಗ್ರಾಸವಾಗಿದ್ದಾರೆ.
It is not our culture to worship Ganapati as a destroyer of obstacles at stage events or in homes. Instead, vachanas that are relevant to reality should be recited," said Panditaradhya Shivacharya Swamiji of Sanehalli.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am