ಬ್ರೇಕಿಂಗ್ ನ್ಯೂಸ್
03-11-23 06:54 pm HK News Desk ಕರ್ನಾಟಕ
ತುಮಕೂರು, ನ.3: ಸಚಿವ ಪರಮೇಶ್ವರ್ ಅವರಿಗೆ ಸಿಎಂ ಆಗುವ ಅವಕಾಶವಿದೆ. ಸಿದ್ದರಾಮಯ್ಯ ಬಳಿಕ ಪರಮೇಶ್ವರ್ ಅವರೇ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಸಹಕಾರಿ ಸಚಿವ ಕೆ.ಎನ್ ರಾಜಣ್ಣ ಹೇಳಿಕೆ ನೀಡಿದ್ದಾರೆ.
ಪರಮೇಶ್ವರ್ ಈಗ ಹೋಮ್ ಮಿನಿಸ್ಟರ್ ಆಗಿದ್ದಾರೆ. ಮುಂದೆ ಏನು ಬೇಕಾದ್ರೂ ಆಗಬಹುದು. ಡಾಕ್ಟರೇ, ನಿಮಗೆ ಅದೃಷ್ಟಯಿದೆ. ಆಡಳಿತ ನಡೆಸುತ್ತೀರಿ ಅಂತ ಹಿಂದೊಮ್ಮೆ ಹೇಳಿದ್ದೆ. ಯಾಕಂದ್ರೆ ಅವರಿಗೆ ಅದೃಷ್ಟ ಇದೆ ಅಂತಾ ನಾನು ಭಾವಿಸಿದ್ದೇನೆ. ನಮ್ಮ ಜಿಲ್ಲೆಯಿಂದ ಒಬ್ಬ ಮುಖ್ಯಮಂತ್ರಿ ಆಗ್ತಾರೆ ಅಂದ್ರೆ ನಾವೆಲ್ಲಾ ಸಂತೋಷ ಪಡುತ್ತೇವೆ. ನಾವೆಲ್ಲಾ ಮುಖ್ಯಮಂತ್ರಿ ಆದಂತೆ ಭಾವಿಸುತ್ತೇವೆ. ಸಿದ್ದರಾಮಯ್ಯ ಇರೊವರೆಗೆ ನಾವೆಲ್ಲಾ ಸಿದ್ದರಾಮಯ್ಯ ಪರ. ನಾವು, ಪರಮೇಶ್ವರ್ ಇಬ್ಬರು ಅವರ ಪರ ಇರುತ್ತೇವೆ.
![]()

ಸಿದ್ದರಾಮಯ್ಯ ಹೊರತು ಪಡಿಸಿದ್ರೆ, ಪರಮೇಶ್ವರ್ ಸಿಎಂ ಆಗಬೇಕು ಅಂತ ಬಯಸುತ್ತೇವೆ. ಎಐಸಿಸಿಯವರು ನಮಗೆ ಏನು ಮಾತನಾಡದಂತೆ ಹೇಳಿದ್ದಾರೆ. ಆದರೆ ಇಷ್ಟು ಮಾತ್ರ ಹೇಳುತ್ತೇನೆ. ಮುಂದೆ ಏನೂ ಹೇಳಲ್ಲ ಎಂದು ಹೇಳಿದರು. ನಾನು, ಪರಮೇಶ್ವರ್ ಒಟ್ಟಿಗೆ ಸಭೆಯಲ್ಲಿ ಕಾಣಿಸಿಕೊಂಡು ತುಂಬಾ ದಿನವಾಗಿತ್ತು. ಹಾಗಾಗಿ ನನ್ನ ಮನಸಿನ ಭಾವನೆ ಹೇಳಿದ್ದೇನೆ. ನಾನು ಯಾರಿಗೂ ಹೆದರಲ್ಲ, ಈಗ ಮಾತನಾಡಿದ್ದು ಆಗೋಯ್ತು, ಮುಂದೆ ಮಾತನಾಡಲ್ಲ ಅಂತ ಹೇಳ್ತೀವಿ. ನಾನಂತೂ ಮುಂದೆ ಚುನಾವಣೆಗೆ ನಿಲ್ಲೋದಿಲ್ಲ ಎಂದು ತುಮಕೂರಿನಲ್ಲಿ ನಡೆದ ನೂತನ ಪೊಲೀಸ್ ಸಮುಚ್ಚಯ ಉದ್ಘಾಟನೆ ಸಮಾರಂಭದಲ್ಲಿ ಸಚಿವ ಕೆ.ಎನ್ ರಾಜಣ್ಣ ಹೇಳಿದ್ದಾರೆ.
ರಾಜಣ್ಣ ಅವರ ಈ ಹೇಳಿಕೆ ವಿವಾದಕ್ಕೆ ಒಳಗಾಗುತ್ತಿದ್ದಂತೆ ಮತ್ತೆ ಸ್ಪಷ್ಟನೆ ನೀಡಿದ ರಾಜಣ್ಣ, ನಾನು ಹೇಳಿದ್ದರಲ್ಲಿ ತಪ್ಪಿಲ್ಲ. ಇರೋದನ್ನು ಹೇಳಿದ್ದೇನೆ. ಮುಂದೆ ಪರಮೇಶ್ವರ್ ಅವರೇ ಸಿಎಂ ಆಗುತ್ತಾರೆ ಎಂದು ಪುನರುಚ್ಚರಿಸಿದ್ದಾರೆ.
Minister Parameshwara has the opportunity to become the CM. Co-operation Minister K N Rajanna has said that Parameshwara will be the chief minister after Siddaramaiah.
13-01-26 03:04 pm
Bangalore Correspondent
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm