ಬ್ರೇಕಿಂಗ್ ನ್ಯೂಸ್
03-11-23 06:54 pm HK News Desk ಕರ್ನಾಟಕ
ತುಮಕೂರು, ನ.3: ಸಚಿವ ಪರಮೇಶ್ವರ್ ಅವರಿಗೆ ಸಿಎಂ ಆಗುವ ಅವಕಾಶವಿದೆ. ಸಿದ್ದರಾಮಯ್ಯ ಬಳಿಕ ಪರಮೇಶ್ವರ್ ಅವರೇ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಸಹಕಾರಿ ಸಚಿವ ಕೆ.ಎನ್ ರಾಜಣ್ಣ ಹೇಳಿಕೆ ನೀಡಿದ್ದಾರೆ.
ಪರಮೇಶ್ವರ್ ಈಗ ಹೋಮ್ ಮಿನಿಸ್ಟರ್ ಆಗಿದ್ದಾರೆ. ಮುಂದೆ ಏನು ಬೇಕಾದ್ರೂ ಆಗಬಹುದು. ಡಾಕ್ಟರೇ, ನಿಮಗೆ ಅದೃಷ್ಟಯಿದೆ. ಆಡಳಿತ ನಡೆಸುತ್ತೀರಿ ಅಂತ ಹಿಂದೊಮ್ಮೆ ಹೇಳಿದ್ದೆ. ಯಾಕಂದ್ರೆ ಅವರಿಗೆ ಅದೃಷ್ಟ ಇದೆ ಅಂತಾ ನಾನು ಭಾವಿಸಿದ್ದೇನೆ. ನಮ್ಮ ಜಿಲ್ಲೆಯಿಂದ ಒಬ್ಬ ಮುಖ್ಯಮಂತ್ರಿ ಆಗ್ತಾರೆ ಅಂದ್ರೆ ನಾವೆಲ್ಲಾ ಸಂತೋಷ ಪಡುತ್ತೇವೆ. ನಾವೆಲ್ಲಾ ಮುಖ್ಯಮಂತ್ರಿ ಆದಂತೆ ಭಾವಿಸುತ್ತೇವೆ. ಸಿದ್ದರಾಮಯ್ಯ ಇರೊವರೆಗೆ ನಾವೆಲ್ಲಾ ಸಿದ್ದರಾಮಯ್ಯ ಪರ. ನಾವು, ಪರಮೇಶ್ವರ್ ಇಬ್ಬರು ಅವರ ಪರ ಇರುತ್ತೇವೆ.
![]()

ಸಿದ್ದರಾಮಯ್ಯ ಹೊರತು ಪಡಿಸಿದ್ರೆ, ಪರಮೇಶ್ವರ್ ಸಿಎಂ ಆಗಬೇಕು ಅಂತ ಬಯಸುತ್ತೇವೆ. ಎಐಸಿಸಿಯವರು ನಮಗೆ ಏನು ಮಾತನಾಡದಂತೆ ಹೇಳಿದ್ದಾರೆ. ಆದರೆ ಇಷ್ಟು ಮಾತ್ರ ಹೇಳುತ್ತೇನೆ. ಮುಂದೆ ಏನೂ ಹೇಳಲ್ಲ ಎಂದು ಹೇಳಿದರು. ನಾನು, ಪರಮೇಶ್ವರ್ ಒಟ್ಟಿಗೆ ಸಭೆಯಲ್ಲಿ ಕಾಣಿಸಿಕೊಂಡು ತುಂಬಾ ದಿನವಾಗಿತ್ತು. ಹಾಗಾಗಿ ನನ್ನ ಮನಸಿನ ಭಾವನೆ ಹೇಳಿದ್ದೇನೆ. ನಾನು ಯಾರಿಗೂ ಹೆದರಲ್ಲ, ಈಗ ಮಾತನಾಡಿದ್ದು ಆಗೋಯ್ತು, ಮುಂದೆ ಮಾತನಾಡಲ್ಲ ಅಂತ ಹೇಳ್ತೀವಿ. ನಾನಂತೂ ಮುಂದೆ ಚುನಾವಣೆಗೆ ನಿಲ್ಲೋದಿಲ್ಲ ಎಂದು ತುಮಕೂರಿನಲ್ಲಿ ನಡೆದ ನೂತನ ಪೊಲೀಸ್ ಸಮುಚ್ಚಯ ಉದ್ಘಾಟನೆ ಸಮಾರಂಭದಲ್ಲಿ ಸಚಿವ ಕೆ.ಎನ್ ರಾಜಣ್ಣ ಹೇಳಿದ್ದಾರೆ.
ರಾಜಣ್ಣ ಅವರ ಈ ಹೇಳಿಕೆ ವಿವಾದಕ್ಕೆ ಒಳಗಾಗುತ್ತಿದ್ದಂತೆ ಮತ್ತೆ ಸ್ಪಷ್ಟನೆ ನೀಡಿದ ರಾಜಣ್ಣ, ನಾನು ಹೇಳಿದ್ದರಲ್ಲಿ ತಪ್ಪಿಲ್ಲ. ಇರೋದನ್ನು ಹೇಳಿದ್ದೇನೆ. ಮುಂದೆ ಪರಮೇಶ್ವರ್ ಅವರೇ ಸಿಎಂ ಆಗುತ್ತಾರೆ ಎಂದು ಪುನರುಚ್ಚರಿಸಿದ್ದಾರೆ.
Minister Parameshwara has the opportunity to become the CM. Co-operation Minister K N Rajanna has said that Parameshwara will be the chief minister after Siddaramaiah.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am