ಬ್ರೇಕಿಂಗ್ ನ್ಯೂಸ್
08-11-23 12:00 pm HK News Desk ಕರ್ನಾಟಕ
ತುಮಕೂರು, ನ.8: ಚಿರತೆ ದಾಳಿಗೆ ಸಿಲುಕಿದ ಮಗಳನ್ನು ತಂದೆ ರಕ್ಷಿಸಿರುವ ಘಟನೆ ತುಮಕೂರು ತಾಲೂಕಿನ ಚಿಕ್ಕಬೆಳ್ಳಾವಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ. ಲೇಖನ (7) ಚಿರತೆ ದಾಳಿಯಿಂದ ಪಾರಾದ ಬಾಲಕಿ. ಬಾಲಕಿ ಮೇಲೆ ದಾಳಿ ನಡೆಸಿ ಹೊತ್ತೊಯ್ಯಲು ಯತ್ನಿಸುತ್ತಿದ್ದಂತೆ, ತಂದೆ ರಾಕೇಶ್ ಬೆದರಿಸಿ ಓಡಿಸಿದ್ದಾರೆ.
ಸಂಜೆಯ ವೇಳೆ ರಾಕೇಶ್ ಮತ್ತು ಹರ್ಷಿತಾ ದಂಪತಿಯ ಮಗಳು ಲೇಖನ ಮನೆ ಮುಂದೆ ಆಟವಾಡುತ್ತಿದ್ದಳು. ಈ ವೇಳೆ ಚಿರತೆ ದಿಢೀರ್ ಮೈಮೇಲೆರಗಿದೆ. ಸ್ಥಳದಲ್ಲೇ ಇದ್ದ ರಾಕೇಶ್ ಜೋರಾಗಿ ಕೂಗಿದ್ದು, ದೊಣ್ಣೆಯಿಂದ ಬೆದರಿಸಿದ್ದಾರೆ. ಆಗ ಚಿರತೆ ಮಗುವನ್ನು ಬಿಟ್ಟು ಸ್ಥಳದಿಂದ ಪರಾರಿಯಾಗಿದೆ.
ಬಾಲಕಿಯ ಕಾಲಿಗೆ ಪರಚಿದ ಗಾಯಗಳಾಗಿದ್ದು ಸರ್ಕಾರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ವಿಷಯ ತಿಳಿದು ಸ್ಥಳಕ್ಕೆ ದೌಡಾಯಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಪತ್ತೆ ಹಚ್ಚುವ ಕಾರ್ಯದಲ್ಲಿ ತೊಡಗಿದ್ದಾರೆ. ಬೆಳ್ಳಾವಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ರಾಜ್ಯದ ವಿವಿಧೆಡೆ ಚಿರತೆ ದಾಳಿ ಪ್ರಕರಣಗಳು:
ರಾಜ್ಯದ ವಿವಿಧೆಡೆ ಚಿರತೆ ದಾಳಿ ಪ್ರಕರಣಗಳು ವರದಿಯಾಗುತ್ತಲೇ ಇದೆ. ಇದರೊಂದಿಗೆ ಜನವಸತಿ ಪ್ರದೇಶಗಳಲ್ಲಿ ಚಿರತೆ, ಹುಲಿ ಕಾಣಿಸಿಕೊಂಡು ಭೀತಿ ಸೃಷ್ಟಿಸಿರುವ ಘಟನೆ ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದಿತ್ತು. ಬೆಂಗಳೂರು ಹೊರವಲಯದ ಕೆಲವೆಡೆ ಕಾಣಿಸಿಕೊಂಡು ಸಾರ್ವಜನಿಕರಲ್ಲಿ ಭಯ ಹುಟ್ಟಿಸಿದ್ದ ಚಿರತೆ, ಅರಣ್ಯ ಅಧಿಕಾರಿಗಳ ಕಾರ್ಯಾಚರಣೆ ವೇಳೆ ಗುಂಡೇಟಿಗೆ ಬಲಿಯಾಗಿತ್ತು. ಚಿರತೆಯನ್ನು ಬೊಮ್ಮನಹಳ್ಳಿಯ ಕುಡ್ಲುಗೇಟ್ ಬಳಿ ಸೆರೆ ಹಿಡಿಯಲಾಗಿತ್ತು. ಆದರೆ ಕಾರ್ಯಾಚರಣೆ ವೇಳೆ ಗುಂಡು ತಗುಲಿದ್ದರಿಂದ ಮೃತಪಟ್ಟಿತ್ತು.
Leopard attacks seven year old play outside house at Tumakuru. She has undergoing treatment at hospital.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am