ಬ್ರೇಕಿಂಗ್ ನ್ಯೂಸ್
08-11-23 12:00 pm HK News Desk ಕರ್ನಾಟಕ
ತುಮಕೂರು, ನ.8: ಚಿರತೆ ದಾಳಿಗೆ ಸಿಲುಕಿದ ಮಗಳನ್ನು ತಂದೆ ರಕ್ಷಿಸಿರುವ ಘಟನೆ ತುಮಕೂರು ತಾಲೂಕಿನ ಚಿಕ್ಕಬೆಳ್ಳಾವಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ. ಲೇಖನ (7) ಚಿರತೆ ದಾಳಿಯಿಂದ ಪಾರಾದ ಬಾಲಕಿ. ಬಾಲಕಿ ಮೇಲೆ ದಾಳಿ ನಡೆಸಿ ಹೊತ್ತೊಯ್ಯಲು ಯತ್ನಿಸುತ್ತಿದ್ದಂತೆ, ತಂದೆ ರಾಕೇಶ್ ಬೆದರಿಸಿ ಓಡಿಸಿದ್ದಾರೆ.
ಸಂಜೆಯ ವೇಳೆ ರಾಕೇಶ್ ಮತ್ತು ಹರ್ಷಿತಾ ದಂಪತಿಯ ಮಗಳು ಲೇಖನ ಮನೆ ಮುಂದೆ ಆಟವಾಡುತ್ತಿದ್ದಳು. ಈ ವೇಳೆ ಚಿರತೆ ದಿಢೀರ್ ಮೈಮೇಲೆರಗಿದೆ. ಸ್ಥಳದಲ್ಲೇ ಇದ್ದ ರಾಕೇಶ್ ಜೋರಾಗಿ ಕೂಗಿದ್ದು, ದೊಣ್ಣೆಯಿಂದ ಬೆದರಿಸಿದ್ದಾರೆ. ಆಗ ಚಿರತೆ ಮಗುವನ್ನು ಬಿಟ್ಟು ಸ್ಥಳದಿಂದ ಪರಾರಿಯಾಗಿದೆ.
ಬಾಲಕಿಯ ಕಾಲಿಗೆ ಪರಚಿದ ಗಾಯಗಳಾಗಿದ್ದು ಸರ್ಕಾರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ವಿಷಯ ತಿಳಿದು ಸ್ಥಳಕ್ಕೆ ದೌಡಾಯಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಪತ್ತೆ ಹಚ್ಚುವ ಕಾರ್ಯದಲ್ಲಿ ತೊಡಗಿದ್ದಾರೆ. ಬೆಳ್ಳಾವಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ರಾಜ್ಯದ ವಿವಿಧೆಡೆ ಚಿರತೆ ದಾಳಿ ಪ್ರಕರಣಗಳು:
ರಾಜ್ಯದ ವಿವಿಧೆಡೆ ಚಿರತೆ ದಾಳಿ ಪ್ರಕರಣಗಳು ವರದಿಯಾಗುತ್ತಲೇ ಇದೆ. ಇದರೊಂದಿಗೆ ಜನವಸತಿ ಪ್ರದೇಶಗಳಲ್ಲಿ ಚಿರತೆ, ಹುಲಿ ಕಾಣಿಸಿಕೊಂಡು ಭೀತಿ ಸೃಷ್ಟಿಸಿರುವ ಘಟನೆ ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದಿತ್ತು. ಬೆಂಗಳೂರು ಹೊರವಲಯದ ಕೆಲವೆಡೆ ಕಾಣಿಸಿಕೊಂಡು ಸಾರ್ವಜನಿಕರಲ್ಲಿ ಭಯ ಹುಟ್ಟಿಸಿದ್ದ ಚಿರತೆ, ಅರಣ್ಯ ಅಧಿಕಾರಿಗಳ ಕಾರ್ಯಾಚರಣೆ ವೇಳೆ ಗುಂಡೇಟಿಗೆ ಬಲಿಯಾಗಿತ್ತು. ಚಿರತೆಯನ್ನು ಬೊಮ್ಮನಹಳ್ಳಿಯ ಕುಡ್ಲುಗೇಟ್ ಬಳಿ ಸೆರೆ ಹಿಡಿಯಲಾಗಿತ್ತು. ಆದರೆ ಕಾರ್ಯಾಚರಣೆ ವೇಳೆ ಗುಂಡು ತಗುಲಿದ್ದರಿಂದ ಮೃತಪಟ್ಟಿತ್ತು.
Leopard attacks seven year old play outside house at Tumakuru. She has undergoing treatment at hospital.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 11:07 pm
HK News Desk
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm