ಬ್ರೇಕಿಂಗ್ ನ್ಯೂಸ್
08-11-23 05:19 pm HK News Desk ಕರ್ನಾಟಕ
ಹುಬ್ಬಳ್ಳಿ, ನ.8: ಎಎಸ್ಐ ಒಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಗೋಳ ತಾಲ್ಲೂಕಿನ ಗುಡಿಗೇರಿಯಲ್ಲಿ ನಡೆದಿದೆ. ಗುಡಗೇರಿ ಪೊಲೀಸ್ ಠಾಣೆಯ ಎಎಸ್ಐ ಬಸವರಾಜ ಶಾಂತವೀರಪ್ಪ ಪಾಯಣ್ಣವರ (54) ಆತ್ಮಹತ್ಯೆ ಮಾಡಿಕೊಂಡ ಎಎಸ್ಐ ಆಗಿದ್ದಾರೆ.
ರಾತ್ರಿ ಪಾಳಿ ಕೆಲಸ ಮುಗಿಸಿ ವಸತಿ ಗೃಹಕ್ಕೆ ಹೋಗಿದ್ದ ಬಸವರಾಜ, ವಸತಿ ಗೃಹದ ಆವರಣದಲ್ಲಿ ದೇಗುಲದ ಬಳಿ ಮಲಗಿದ್ದರು. ಕುಟುಂಬಸ್ಥರು ಊಟಕ್ಕೆ ಎಬ್ಬಿಸಲು ಹೋದಾಗ ಅವರು ಎದ್ದಿಲ್ಲ. ತಕ್ಷಣ ಕುಟುಂಬಸ್ಥರು ಅವರನ್ನು ಲಕ್ಷೇಶ್ವರ ಆಸ್ಪತ್ರೆಗೆ ಸಾಗಿಸಿದ್ದಾರೆ. ಅಷ್ಟೊತ್ತಿಗಾಗಲೇ ಬಸವರಾಜ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಎಎಸ್ಐ ಬಸವರಾಜ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಮರಣೋತ್ತರ ಪರೀಕ್ಷೆಯಲ್ಲಿ ಬಹಿರಂಗಗೊಂಡಿದೆ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮೃತ ಎಎಸ್ಐ ಕೆಲವು ದಿನಗಳಿಂದ ಕಾಲುನೋವಿನಿಂದ ಬಳಲುತ್ತಿದ್ದರು ಎನ್ನಲಾಗಿದೆ. ಅನಾರೋಗ್ಯವೇ ಆತ್ಮಹತ್ಯೆಗೆ ಕಾರಣವಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಮೃತ ಬಸವರಾಜ ಅವರು ಮೂಲತಃ ಗದಗ ಜಿಲ್ಲೆಯ ಗಜೇಂದ್ರಗಡ ಸಮೀಪದ ಶಾಂತಗಿರಿ ಗ್ರಾಮದವರು. ಪತ್ನಿ ಮತ್ತು ಮೂವರು ಮಕ್ಕಳು ಇದ್ದಾರೆ. ಗುಡಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ASI of Gudgeri police station commits suicide at Hubballi.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am