ಬ್ರೇಕಿಂಗ್ ನ್ಯೂಸ್
09-11-23 02:32 pm Bangalore Correspondent ಕರ್ನಾಟಕ
ಬೆಂಗಳೂರು, ನ 09: ಬಣ್ಣ ಬೆರೆಸುವ ಪೇಯಿಂಟ್ ಮಿಕ್ಸರ್ ಗೆ ಕೂದಲು ಸಿಲುಕಿ ಮಹಿಳೆಯೊಬ್ಬರು ದಾರುಣವಾಗಿ ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ನೆಲಗದರನಹಳ್ಳಿಯ ಶ್ರೀ ಪೇಯಿಂಟ್ಸ್ ಕಾರ್ಖಾನೆಯಲ್ಲಿ ನಡೆದ ಘಟನೆಯಲ್ಲಿ ಶ್ವೇತಾ (34) ಎಂಬ ಮಹಿಳೆ ಮೃತಪಟ್ಟಿದ್ದಾರೆ.
ಇದೊಂದು ಪೈಂಟ್ ಮಿಕ್ಸಿಂಗ್ ಕಾರ್ಖಾನೆಯಾಗಿದ್ದು, ಇಲ್ಲಿ ಒಂದು ಗ್ರೈಂಡರ್ನಲ್ಲಿ ಪೌಡರ್ ಮತ್ತು ಇತರ ಸಾಮಗ್ರಿಗಳನ್ನು ಹಾಕಿ ಬಣ್ಣವನ್ನು ತಯಾರಿಸಲಾಗುತ್ತದೆ. ಈ ಸಂದರ್ಭದಲ್ಲಿ ಗ್ರೈಂಡರ್ಗೆ ಜಡೆ ಸಿಲುಕಿ ಮಹಿಳೆಯ ತಲೆಯೇ ಕತ್ತರಿಸಿ ಹೋಗಿದೆ.
ಗ್ರೈಂಡರ್ನ ಒಳಗೆ ಬಣ್ಣ ಗಟ್ಟಿಯಾಗಿತ್ತು. ಅದನ್ನು ಚೆಕ್ ಮಾಡಲೆಂದು ಒಳಗೆ ಬಗ್ಗಿದಾಗ ಒಮ್ಮೆಗೇ ತಲೆಕೂದಲು ಸಿಕ್ಕಿಹಾಕಿಕೊಂಡಿದೆ. ಆಗ ಮಹಿಳೆ ಜೋರಾಗಿ ಕೂಗಿಕೊಂಡಿದ್ದಾರೆ. ಆದರೆ, ಗ್ರೈಂಡರ್ ಸದ್ದಿನಿಂದಾಗಿ ಅವರ ಕೂಗು ಯಾರಿಗೂ ಕೇಳಿಸಲಿಲ್ಲ. ಕೊನೆಗೆ ಉಳಿದ ಕೆಲಸಗಾರರು ಬಂದು ನೋಡಿದಾಗ ಶ್ವೇತಾ ದಾರುಣವಾಗಿ ಮೃತಪಟ್ಟಿರುವುದು ಕಂಡುಬಂದಿದೆ. ತಲೆಕೂದಲು ಸಿಕ್ಕಿಕೊಂಡ ಬಳಿಕ ಬ್ಲೇಡ್ಗಳು ಆಕೆಯ ಕೊರಳನ್ನೇ ಕತ್ತರಿಸಿದ್ದವು.
ಶ್ವೇತಾ ಅವರು ತಮ್ಮ ಗಂಡ ಮತ್ತು ಮಗನ ಜೊತೆ ಮಲ್ಲತ್ತಹಳ್ಳಿಯಲ್ಲಿ ವಾಸವಾಗಿದ್ದರು. ಈ ಘಟನೆಯಿಂದ ಕಾರ್ಖಾನೆ ಕಾರ್ಮಿಕರಲ್ಲಿ ಸೂತಕದ ಸ್ಥಿತಿ ನಿರ್ಮಾಣವಾಗಿದೆ. ಜತೆಗೆ ಇಂಥ ಅಪಾಯ ಯಾವಾಗ ಬೇಕಾದರೂ ಸಂಭವಿಸಬಹುದು ಎಂಬ ಆತಂಕ ಕೂಡಾ ಕಾಡುತ್ತಿದೆ. ಪ್ರಕರಣ ಸಂಬಂಧ ಪೀಣ್ಯ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.
Bangalore woman dies in paint mixing factory after hair stucks inside machine.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am