ಬ್ರೇಕಿಂಗ್ ನ್ಯೂಸ್
09-11-23 02:32 pm Bangalore Correspondent ಕರ್ನಾಟಕ
ಬೆಂಗಳೂರು, ನ 09: ಬಣ್ಣ ಬೆರೆಸುವ ಪೇಯಿಂಟ್ ಮಿಕ್ಸರ್ ಗೆ ಕೂದಲು ಸಿಲುಕಿ ಮಹಿಳೆಯೊಬ್ಬರು ದಾರುಣವಾಗಿ ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ನೆಲಗದರನಹಳ್ಳಿಯ ಶ್ರೀ ಪೇಯಿಂಟ್ಸ್ ಕಾರ್ಖಾನೆಯಲ್ಲಿ ನಡೆದ ಘಟನೆಯಲ್ಲಿ ಶ್ವೇತಾ (34) ಎಂಬ ಮಹಿಳೆ ಮೃತಪಟ್ಟಿದ್ದಾರೆ.
ಇದೊಂದು ಪೈಂಟ್ ಮಿಕ್ಸಿಂಗ್ ಕಾರ್ಖಾನೆಯಾಗಿದ್ದು, ಇಲ್ಲಿ ಒಂದು ಗ್ರೈಂಡರ್ನಲ್ಲಿ ಪೌಡರ್ ಮತ್ತು ಇತರ ಸಾಮಗ್ರಿಗಳನ್ನು ಹಾಕಿ ಬಣ್ಣವನ್ನು ತಯಾರಿಸಲಾಗುತ್ತದೆ. ಈ ಸಂದರ್ಭದಲ್ಲಿ ಗ್ರೈಂಡರ್ಗೆ ಜಡೆ ಸಿಲುಕಿ ಮಹಿಳೆಯ ತಲೆಯೇ ಕತ್ತರಿಸಿ ಹೋಗಿದೆ.
ಗ್ರೈಂಡರ್ನ ಒಳಗೆ ಬಣ್ಣ ಗಟ್ಟಿಯಾಗಿತ್ತು. ಅದನ್ನು ಚೆಕ್ ಮಾಡಲೆಂದು ಒಳಗೆ ಬಗ್ಗಿದಾಗ ಒಮ್ಮೆಗೇ ತಲೆಕೂದಲು ಸಿಕ್ಕಿಹಾಕಿಕೊಂಡಿದೆ. ಆಗ ಮಹಿಳೆ ಜೋರಾಗಿ ಕೂಗಿಕೊಂಡಿದ್ದಾರೆ. ಆದರೆ, ಗ್ರೈಂಡರ್ ಸದ್ದಿನಿಂದಾಗಿ ಅವರ ಕೂಗು ಯಾರಿಗೂ ಕೇಳಿಸಲಿಲ್ಲ. ಕೊನೆಗೆ ಉಳಿದ ಕೆಲಸಗಾರರು ಬಂದು ನೋಡಿದಾಗ ಶ್ವೇತಾ ದಾರುಣವಾಗಿ ಮೃತಪಟ್ಟಿರುವುದು ಕಂಡುಬಂದಿದೆ. ತಲೆಕೂದಲು ಸಿಕ್ಕಿಕೊಂಡ ಬಳಿಕ ಬ್ಲೇಡ್ಗಳು ಆಕೆಯ ಕೊರಳನ್ನೇ ಕತ್ತರಿಸಿದ್ದವು.
ಶ್ವೇತಾ ಅವರು ತಮ್ಮ ಗಂಡ ಮತ್ತು ಮಗನ ಜೊತೆ ಮಲ್ಲತ್ತಹಳ್ಳಿಯಲ್ಲಿ ವಾಸವಾಗಿದ್ದರು. ಈ ಘಟನೆಯಿಂದ ಕಾರ್ಖಾನೆ ಕಾರ್ಮಿಕರಲ್ಲಿ ಸೂತಕದ ಸ್ಥಿತಿ ನಿರ್ಮಾಣವಾಗಿದೆ. ಜತೆಗೆ ಇಂಥ ಅಪಾಯ ಯಾವಾಗ ಬೇಕಾದರೂ ಸಂಭವಿಸಬಹುದು ಎಂಬ ಆತಂಕ ಕೂಡಾ ಕಾಡುತ್ತಿದೆ. ಪ್ರಕರಣ ಸಂಬಂಧ ಪೀಣ್ಯ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.
Bangalore woman dies in paint mixing factory after hair stucks inside machine.
13-01-26 03:04 pm
Bangalore Correspondent
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
13-01-26 04:21 pm
HK News Desk
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm