ಬ್ರೇಕಿಂಗ್ ನ್ಯೂಸ್
09-11-23 02:32 pm Bangalore Correspondent ಕರ್ನಾಟಕ
ಬೆಂಗಳೂರು, ನ 09: ಬಣ್ಣ ಬೆರೆಸುವ ಪೇಯಿಂಟ್ ಮಿಕ್ಸರ್ ಗೆ ಕೂದಲು ಸಿಲುಕಿ ಮಹಿಳೆಯೊಬ್ಬರು ದಾರುಣವಾಗಿ ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ನೆಲಗದರನಹಳ್ಳಿಯ ಶ್ರೀ ಪೇಯಿಂಟ್ಸ್ ಕಾರ್ಖಾನೆಯಲ್ಲಿ ನಡೆದ ಘಟನೆಯಲ್ಲಿ ಶ್ವೇತಾ (34) ಎಂಬ ಮಹಿಳೆ ಮೃತಪಟ್ಟಿದ್ದಾರೆ.
ಇದೊಂದು ಪೈಂಟ್ ಮಿಕ್ಸಿಂಗ್ ಕಾರ್ಖಾನೆಯಾಗಿದ್ದು, ಇಲ್ಲಿ ಒಂದು ಗ್ರೈಂಡರ್ನಲ್ಲಿ ಪೌಡರ್ ಮತ್ತು ಇತರ ಸಾಮಗ್ರಿಗಳನ್ನು ಹಾಕಿ ಬಣ್ಣವನ್ನು ತಯಾರಿಸಲಾಗುತ್ತದೆ. ಈ ಸಂದರ್ಭದಲ್ಲಿ ಗ್ರೈಂಡರ್ಗೆ ಜಡೆ ಸಿಲುಕಿ ಮಹಿಳೆಯ ತಲೆಯೇ ಕತ್ತರಿಸಿ ಹೋಗಿದೆ.
ಗ್ರೈಂಡರ್ನ ಒಳಗೆ ಬಣ್ಣ ಗಟ್ಟಿಯಾಗಿತ್ತು. ಅದನ್ನು ಚೆಕ್ ಮಾಡಲೆಂದು ಒಳಗೆ ಬಗ್ಗಿದಾಗ ಒಮ್ಮೆಗೇ ತಲೆಕೂದಲು ಸಿಕ್ಕಿಹಾಕಿಕೊಂಡಿದೆ. ಆಗ ಮಹಿಳೆ ಜೋರಾಗಿ ಕೂಗಿಕೊಂಡಿದ್ದಾರೆ. ಆದರೆ, ಗ್ರೈಂಡರ್ ಸದ್ದಿನಿಂದಾಗಿ ಅವರ ಕೂಗು ಯಾರಿಗೂ ಕೇಳಿಸಲಿಲ್ಲ. ಕೊನೆಗೆ ಉಳಿದ ಕೆಲಸಗಾರರು ಬಂದು ನೋಡಿದಾಗ ಶ್ವೇತಾ ದಾರುಣವಾಗಿ ಮೃತಪಟ್ಟಿರುವುದು ಕಂಡುಬಂದಿದೆ. ತಲೆಕೂದಲು ಸಿಕ್ಕಿಕೊಂಡ ಬಳಿಕ ಬ್ಲೇಡ್ಗಳು ಆಕೆಯ ಕೊರಳನ್ನೇ ಕತ್ತರಿಸಿದ್ದವು.
ಶ್ವೇತಾ ಅವರು ತಮ್ಮ ಗಂಡ ಮತ್ತು ಮಗನ ಜೊತೆ ಮಲ್ಲತ್ತಹಳ್ಳಿಯಲ್ಲಿ ವಾಸವಾಗಿದ್ದರು. ಈ ಘಟನೆಯಿಂದ ಕಾರ್ಖಾನೆ ಕಾರ್ಮಿಕರಲ್ಲಿ ಸೂತಕದ ಸ್ಥಿತಿ ನಿರ್ಮಾಣವಾಗಿದೆ. ಜತೆಗೆ ಇಂಥ ಅಪಾಯ ಯಾವಾಗ ಬೇಕಾದರೂ ಸಂಭವಿಸಬಹುದು ಎಂಬ ಆತಂಕ ಕೂಡಾ ಕಾಡುತ್ತಿದೆ. ಪ್ರಕರಣ ಸಂಬಂಧ ಪೀಣ್ಯ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.
Bangalore woman dies in paint mixing factory after hair stucks inside machine.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
23-06-26 12:21 pm
HK News Staffer
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
23-06-26 03:18 pm
HK News Staffer
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm