ಬ್ರೇಕಿಂಗ್ ನ್ಯೂಸ್
10-11-23 01:39 pm Bangalore Correspondent ಕರ್ನಾಟಕ
ಬೆಂಗಳೂರು, ನ.10: ಮಂಗಳೂರು ಇಂಟಗ್ರೆಟೇಡ್ ಗ್ರೀನ್ ಫೀಲ್ಡ್ ಹೈ ಸ್ಪೀಡ್ ಕಾರಿಡಾರ್ ನಿರ್ಮಾಣ ಕುರಿತಂತೆ ಯೂರೋಪಿಯನ್ ಬ್ಯುಸಿನೆಸ್ ಆಂಡ್ ಟೆಕ್ನಾಲಜಿ ಸಂಸ್ಥೆಯ ಮುಖ್ಯಸ್ಥರು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮತ್ತು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಜೊತೆಗೆ ಚರ್ಚೆ ನಡೆಸಿದರು.
ಮಂಗಳೂರು - ಬೆಂಗಳೂರು ಹಸಿರುವ ವಲಯ ಹೈ ಸ್ಪೀಡ್ ಕಾರಿಡಾರ್ ಮಂಗಳೂರು ನಗರದ ಅಭಿವೃದ್ಧಿಯ ಜೊತೆಗೆ ಮಾರ್ಗ ಮಧ್ಯೆ ಬರುವ ಇತರ ನಗರಗಳ ಅಭಿವೃದ್ಧಿಗೆ ಹೆಚ್ಚು ಸಹಕಾರಿಯಾಗಲಿದೆ. 6 ರಿಂದ 8 ಲೈನ್ ಹೈಸ್ಪೀಡ್ ಕಾರಿಡಾರ್ ನಿರ್ಮಾಣಕ್ಕೆ ಯೋಜಿಸಲಾಗಿದ್ದು, ಪ್ರಾರಂಭಿಕ ಹಂತವಾಗಿ ಸಚಿವರೊಂದಿಗೆ ಸಂಸ್ಥೆಯ ಪ್ರತಿನಿಧಿಗಳು ಚರ್ಚೆ ನಡೆಸಿದ್ದಾರೆ.
ಬೆಂಗಳೂರಿನಿಂದ ಮಂಗಳೂರಿಗೆ ಹೈ ಸ್ಪೀಡ್ ಕಾರಿಡಾರ್ ಮಂಗಳೂರಿಗೆ ಹೆಚ್ಚಿನ ಬಂಡವಾಳವನ್ನ ತರುವಲ್ಲಿ ಹೆಚ್ಚು ಸಹಕಾರಿಯಾಗಲಿದೆ ಎಂದು ಸಭೆಯಲ್ಲಿ ಸಚಿವ ದಿನೇಶ್ ಗುಂಡೂರಾವ್ ಅಭಿಪ್ರಾಯ ವ್ಯಕ್ತಪಡಿಸಿದರು. ಕಾರಿಡಾರ್ ರಸ್ತೆ ಮಂಗಳೂರು ಪೋರ್ಟ್ ಗೂ ಕನೆಕ್ಟ್ ಮಾಡುವುದರಿಂದ ವ್ಯಾಪಾರ ಉದ್ಯಮಗಳ ಬೆಳವಣಿಗೆಗೆ ನೆರವಾಗಲಿದೆ ಎಂದರು.
ಕಾರಿಡಾರ್ ರೋಡ್ ಮ್ಯಾಪ್ ಸಮೇತ ಹೆಚ್ಚಿನ ಮಾಹಿತಿಯೊಂದಿಗೆ ಚರ್ಚಿಸುವ ಅಗತ್ಯ ಇದೆ. ಈ ನಿಟ್ಟಿನಲ್ಲಿ ಲೋಕೋಪಯೋಗಿ ಸಚಿವರು ಹಾಗೂ ಸಿಎಂ ಜೊತೆ ಮಾತುಕತೆ ನಡೆಸುವುದಾಗಿ ಸಚಿವ ದಿನೇಶ್ ಗುಂಡೂರಾವ್ ಸಭೆಯಲ್ಲಿ ಭರವಸೆ ನೀಡಿದರು. ಮಂಗಳೂರು ಸುಸ್ಥಿರ ಅಭಿವೃದ್ಧಿಗೆ ಸಹಾಯಕವಾಗುವ ಇಂತಹ ಯೋಜನೆಗಳನ್ನ ರಾಜ್ಯ ಸರ್ಕಾರ ಪ್ರೋತ್ಸಾಹಿಸಲಿದೆ. ಇಂತಹ ಯೋಜನೆಗಳ ಅನುಷ್ಠಾನಕ್ಕೆ ಖಾಸಗಿ ಸಹಭಾಗಿತ್ವವೂ ಬೇಕಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
The head of The European Institute of Business and Technology held discussions with Dakshina Kannada district in-charge minister Dinesh Gundu Rao and Udupi district in-charge minister Lakshmi Hebbalkar on the construction of mangaluru integrated greenfield high-speed corridor.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
23-06-26 12:21 pm
HK News Staffer
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
23-06-26 03:18 pm
HK News Staffer
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm