ಬ್ರೇಕಿಂಗ್ ನ್ಯೂಸ್
10-11-23 10:37 pm Bangalore Correspondent ಕರ್ನಾಟಕ
ಬೆಂಗಳೂರು, ನ.10: ಮದ್ಯದ ಅಮಲಿನಲ್ಲಿ ಮೂವರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ 30ಕ್ಕೂ ಹೆಚ್ಚು ವಾಹನಗಳನ್ನು ಜಖಂ ಮಾಡಿದ ಘಟನೆ ಲಗ್ಗೆರೆಯ ರಾಜೀವ್ಗಾಂಧಿ ನಗರದಲ್ಲಿ ವರದಿಯಾಗಿದೆ.
30ಕ್ಕೂ ಹೆಚ್ಚು ವಾಹನಗಳ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳನ್ನು ಬೀಸಿದ್ದು, 12 ಕಾರು, 1 ಆಟೋ, 4 ಟೆಂಪೆÇೀಗಳ ಗ್ಲಾಸ್ ಪುಡಿಯಾಗಿ, ವಾಹನಗಳು ಹಾನಿಯಾಗಿವೆ. ಇಂದು ಬೆಳಗಿನ ಜಾವ ಸುಮಾರು 3 ಗಂಟೆಯ ವೇಳೆಗೆ ಮುಖಕ್ಕೆ ಮಾಸ್ಕ್ ಧರಿಸಿದ ಮೂವರು ಈ ಕೃತ್ಯ ಎಸಗಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ಭೇಟಿ ನೀಡಿ ಪರಿಶೀಲನೆ ನಡೆಸಿ ಆರೋಪಿಗಳ ಬಂಧನಕ್ಕೆ ರಾಜಗೋಪಾಲನಗರ ಪೊಲೀಸರು ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.
30 vehicles vandalized miscreants in Bangalore, Mla Muniratna visits spot.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am