ಬ್ರೇಕಿಂಗ್ ನ್ಯೂಸ್
14-11-23 10:51 pm HK News Desk ಕರ್ನಾಟಕ
ಕಾರವಾರ, ನ.14: ದೀಪಾವಳಿ ಸಂಭ್ರಮದ ನಡುವೆ ಒಂದೇ ಮನೆಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಪುತ್ರನ ಸಾವಿನ ನೋವಿನಲ್ಲಿ ತಾಯಿ ಹಾಗೂ ಸಹೋದರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿರಸಿ ತಾಲೂಕಿನ ತಾರಗೋಡು ಬೆಳಲೆ ಗ್ರಾಮದಲ್ಲಿ ನಡೆದಿದೆ.
ಅನಾರೋಗ್ಯದ ಹಿನ್ನೆಲೆ ಉದಯ ಬಾಲಚಂದ್ರ ಹೆಗಡೆ (22) ಎಂಬ ಯುವಕ ಮನೆಯಲ್ಲೇ ಮೃತಪಟ್ಟಿದ್ದರು. ಪುತ್ರನ ಮೃತದೇಹದ ಪಕ್ಕದಲ್ಲೇ ಕುಳಿತು ಕಣ್ಣೀರು ಹಾಕುತ್ತಿದ್ದ ಆತನ ತಾಯಿ ಹಾಗೂ ಸಹೋದರಿ ಬಳಿಕ ತಾವು ಕೂಡ ಸಾವಿಗೆ ಶರಣಾಗಿದ್ದಾರೆ. ತಾಯಿ ನರ್ಮದಾ ಬಾಲಚಂದ್ರ ಹೆಗಡೆ (50) ಹಾಗೂ ಸಹೋದರಿ ದಿವ್ಯಾ ಬಾಲಚಂದ್ರ ಹೆಗಡೆ (25) ಆತ್ಮಹತ್ಯೆ ಮಾಡಿಕೊಂಡವರು.
ಕೊರೊನಾ ಸಂದರ್ಭದಲ್ಲಿ ಆನಾರೋಗ್ಯ ಕಾಡಿದ್ದರಿಂದ ಊರಿಗೆ ಹಿಂತಿರುಗಿದ್ದ ಉದಯ ಬಾಲಚಂದ್ರ ಹೆಗಡೆ ಮನೆಯಲ್ಲಿದ್ದಕೊಂಡೇ ಚಿಕಿತ್ಸೆ ಪಡೆಯುತ್ತಿದ್ದರು. ಬಳಿಕ ಮಗನ ಚಿಕಿತ್ಸೆಗಾಗಿ ಆಸ್ಪತ್ರೆ- ಮನೆ ಅಂತ ಅಲೆದಾಡುತ್ತಿದ್ದರು. ಅನಾರೋಗ್ಯ ತೀವ್ರಗೊಂಡ ಹಿನ್ನೆಲೆ ಮಂಗಳವಾರ ಬೆಳಗ್ಗೆ ಮಗ ಸಾವಿಗೀಡಾಗಿದ್ದ. ಮನೆ ಮಗನ ಸಾವಿನ ನೋವಿನಿಂದ ತಾಯಿ ಹಾಗೂ ಸಹೋದರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಸ್ಥಳಕ್ಕೆ ಶಿರಸಿ ಗ್ರಾಮೀಣ ಠಾಣಾ ಪೊಲೀಸರು ಭೇಟಿ ನೀಡಿ ತನಿಖೆ ನಡೆಸಿದ್ದಾರೆ.
Three persons were found dead in a house in Karwar amid Diwali celebrations. A mother and her sister committed suicide at Taragodu Bele village in Sirsi taluk.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am