ಬ್ರೇಕಿಂಗ್ ನ್ಯೂಸ್
14-11-23 10:51 pm HK News Desk ಕರ್ನಾಟಕ
ಕಾರವಾರ, ನ.14: ದೀಪಾವಳಿ ಸಂಭ್ರಮದ ನಡುವೆ ಒಂದೇ ಮನೆಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಪುತ್ರನ ಸಾವಿನ ನೋವಿನಲ್ಲಿ ತಾಯಿ ಹಾಗೂ ಸಹೋದರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿರಸಿ ತಾಲೂಕಿನ ತಾರಗೋಡು ಬೆಳಲೆ ಗ್ರಾಮದಲ್ಲಿ ನಡೆದಿದೆ.
ಅನಾರೋಗ್ಯದ ಹಿನ್ನೆಲೆ ಉದಯ ಬಾಲಚಂದ್ರ ಹೆಗಡೆ (22) ಎಂಬ ಯುವಕ ಮನೆಯಲ್ಲೇ ಮೃತಪಟ್ಟಿದ್ದರು. ಪುತ್ರನ ಮೃತದೇಹದ ಪಕ್ಕದಲ್ಲೇ ಕುಳಿತು ಕಣ್ಣೀರು ಹಾಕುತ್ತಿದ್ದ ಆತನ ತಾಯಿ ಹಾಗೂ ಸಹೋದರಿ ಬಳಿಕ ತಾವು ಕೂಡ ಸಾವಿಗೆ ಶರಣಾಗಿದ್ದಾರೆ. ತಾಯಿ ನರ್ಮದಾ ಬಾಲಚಂದ್ರ ಹೆಗಡೆ (50) ಹಾಗೂ ಸಹೋದರಿ ದಿವ್ಯಾ ಬಾಲಚಂದ್ರ ಹೆಗಡೆ (25) ಆತ್ಮಹತ್ಯೆ ಮಾಡಿಕೊಂಡವರು.
ಕೊರೊನಾ ಸಂದರ್ಭದಲ್ಲಿ ಆನಾರೋಗ್ಯ ಕಾಡಿದ್ದರಿಂದ ಊರಿಗೆ ಹಿಂತಿರುಗಿದ್ದ ಉದಯ ಬಾಲಚಂದ್ರ ಹೆಗಡೆ ಮನೆಯಲ್ಲಿದ್ದಕೊಂಡೇ ಚಿಕಿತ್ಸೆ ಪಡೆಯುತ್ತಿದ್ದರು. ಬಳಿಕ ಮಗನ ಚಿಕಿತ್ಸೆಗಾಗಿ ಆಸ್ಪತ್ರೆ- ಮನೆ ಅಂತ ಅಲೆದಾಡುತ್ತಿದ್ದರು. ಅನಾರೋಗ್ಯ ತೀವ್ರಗೊಂಡ ಹಿನ್ನೆಲೆ ಮಂಗಳವಾರ ಬೆಳಗ್ಗೆ ಮಗ ಸಾವಿಗೀಡಾಗಿದ್ದ. ಮನೆ ಮಗನ ಸಾವಿನ ನೋವಿನಿಂದ ತಾಯಿ ಹಾಗೂ ಸಹೋದರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಸ್ಥಳಕ್ಕೆ ಶಿರಸಿ ಗ್ರಾಮೀಣ ಠಾಣಾ ಪೊಲೀಸರು ಭೇಟಿ ನೀಡಿ ತನಿಖೆ ನಡೆಸಿದ್ದಾರೆ.
Three persons were found dead in a house in Karwar amid Diwali celebrations. A mother and her sister committed suicide at Taragodu Bele village in Sirsi taluk.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
23-06-26 12:21 pm
HK News Staffer
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
23-06-26 11:49 am
HK News Staffer
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm