ಬ್ರೇಕಿಂಗ್ ನ್ಯೂಸ್
14-11-23 10:51 pm HK News Desk ಕರ್ನಾಟಕ
ಕಾರವಾರ, ನ.14: ದೀಪಾವಳಿ ಸಂಭ್ರಮದ ನಡುವೆ ಒಂದೇ ಮನೆಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಪುತ್ರನ ಸಾವಿನ ನೋವಿನಲ್ಲಿ ತಾಯಿ ಹಾಗೂ ಸಹೋದರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿರಸಿ ತಾಲೂಕಿನ ತಾರಗೋಡು ಬೆಳಲೆ ಗ್ರಾಮದಲ್ಲಿ ನಡೆದಿದೆ.
ಅನಾರೋಗ್ಯದ ಹಿನ್ನೆಲೆ ಉದಯ ಬಾಲಚಂದ್ರ ಹೆಗಡೆ (22) ಎಂಬ ಯುವಕ ಮನೆಯಲ್ಲೇ ಮೃತಪಟ್ಟಿದ್ದರು. ಪುತ್ರನ ಮೃತದೇಹದ ಪಕ್ಕದಲ್ಲೇ ಕುಳಿತು ಕಣ್ಣೀರು ಹಾಕುತ್ತಿದ್ದ ಆತನ ತಾಯಿ ಹಾಗೂ ಸಹೋದರಿ ಬಳಿಕ ತಾವು ಕೂಡ ಸಾವಿಗೆ ಶರಣಾಗಿದ್ದಾರೆ. ತಾಯಿ ನರ್ಮದಾ ಬಾಲಚಂದ್ರ ಹೆಗಡೆ (50) ಹಾಗೂ ಸಹೋದರಿ ದಿವ್ಯಾ ಬಾಲಚಂದ್ರ ಹೆಗಡೆ (25) ಆತ್ಮಹತ್ಯೆ ಮಾಡಿಕೊಂಡವರು.
ಕೊರೊನಾ ಸಂದರ್ಭದಲ್ಲಿ ಆನಾರೋಗ್ಯ ಕಾಡಿದ್ದರಿಂದ ಊರಿಗೆ ಹಿಂತಿರುಗಿದ್ದ ಉದಯ ಬಾಲಚಂದ್ರ ಹೆಗಡೆ ಮನೆಯಲ್ಲಿದ್ದಕೊಂಡೇ ಚಿಕಿತ್ಸೆ ಪಡೆಯುತ್ತಿದ್ದರು. ಬಳಿಕ ಮಗನ ಚಿಕಿತ್ಸೆಗಾಗಿ ಆಸ್ಪತ್ರೆ- ಮನೆ ಅಂತ ಅಲೆದಾಡುತ್ತಿದ್ದರು. ಅನಾರೋಗ್ಯ ತೀವ್ರಗೊಂಡ ಹಿನ್ನೆಲೆ ಮಂಗಳವಾರ ಬೆಳಗ್ಗೆ ಮಗ ಸಾವಿಗೀಡಾಗಿದ್ದ. ಮನೆ ಮಗನ ಸಾವಿನ ನೋವಿನಿಂದ ತಾಯಿ ಹಾಗೂ ಸಹೋದರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಸ್ಥಳಕ್ಕೆ ಶಿರಸಿ ಗ್ರಾಮೀಣ ಠಾಣಾ ಪೊಲೀಸರು ಭೇಟಿ ನೀಡಿ ತನಿಖೆ ನಡೆಸಿದ್ದಾರೆ.
Three persons were found dead in a house in Karwar amid Diwali celebrations. A mother and her sister committed suicide at Taragodu Bele village in Sirsi taluk.
13-01-26 03:04 pm
Bangalore Correspondent
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
13-01-26 04:21 pm
HK News Desk
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm