ಬ್ರೇಕಿಂಗ್ ನ್ಯೂಸ್
17-11-23 03:21 pm Bangalore Correspondent ಕರ್ನಾಟಕ
ಬೆಂಗಳೂರು, ನ 17: ಬಳ್ಳಾರಿಯ ಬಿಜೆಪಿ ಸಂಸದ ದೇವೇಂದ್ರಪ್ಪ ಪುತ್ರನಿಂದ ಪ್ರೀತಿ ಹೆಸರಲ್ಲಿ ವಂಚನೆಯ ಆರೋಪ ಕೇಳಿಬಂದಿದೆ. ಎಂಪಿ ದೇವೆಂದ್ರಪ್ಪ ಅವರ ಮಗನ ವಿರುದ್ಧ ಯುವತಿಯೊಬ್ಬಳು ಗಂಭೀರ ಆರೋಪ ಮಾಡಿದ್ದಾಳೆ.
ಮೈಸೂರಿನಲ್ಲಿ ಲೆಕ್ಚರರ್ ಆಗಿ ಕಾರ್ಯನಿರ್ವಹಿಸುತ್ತಿರುವ ರಂಗನಾಥ್ ಬೆಂಗಳೂರು ಮೂಲದ ಯುವತಿಗೆ ವಂಚಿಸಿರುವುದಾಗಿ ಆರೋಪಿಸಲಾಗಿದೆ. ಒಂದೂವರೆ ವರ್ಷದ ಹಿಂದೆ ಸ್ನೇಹಿತರ ಮೂಲಕ 42 ವರ್ಷದ ರಂಗನಾಥ್ಗೆ 24 ವರ್ಷದ ಯುವತಿಯ ಪರಿಚಯವಾಗಿತ್ತು. ನಂತರ ಯುವತಿಯೊಂದಿಗೆ ರಂಗನಾಥ್ ಲವ್ವಿಡವ್ವಿ ಶುರುವಾಗಿದೆ.
ಕಳೆದ ಜನವರಿಯಲ್ಲಿ ಮೈಸೂರಿನ ಖಾಸಗಿ ಹೋಟೇಲ್ ಒಂದರಲ್ಲಿ ಇಬ್ಬರೂ ಲೈಂಗಿಕ ಸಂಪರ್ಕ ಬೆಳೆಸಿದ್ದರು. ಬಳಿಕ ಯುವತಿ ರಂಗನಾಥ್ಗೆ ತನ್ನನ್ನು ಮದುವೆಯಾಗುವಂತೆ ಕೇಳಿಕೊಂಡಿದ್ದಳು. ಆದರೆ ಬಳಿಕ ರಂಗನಾಥ್ ಯುವತಿಯನ್ನು ಕಡೆಗಣಿಸಲು ಪ್ರಾರಂಭಿಸಿದ್ದರು. ನಿನ್ನನ್ನು ಮದುವೆ ಆಗಲ್ಲ, ಏನು ಮಾಡ್ತೀಯೋ ಮಾಡಿಕೋ ಎಂದು ರಂಗನಾಥ್ ಹೇಳಿರುವುದಾಗಿ ಸಂತ್ರಸ್ತೆ ಆರೋಪಿಸಿದ್ದಾಳೆ.
ಇದೆಲ್ಲದರ ಬಳಿಕ ಯುವತಿ ರಂಗನಾಥ್ ವಿಚಾರವನ್ನು ದೇವೇಂದ್ರಪ್ಪ ಅವರ ಗಮನಕ್ಕೆ ತಂದಿದ್ದಾಳೆ. ಆದರೆ ಯುವತಿಯ ವಿರುದ್ಧ ಎಂಪಿ ದೇವೇಂದ್ರಪ್ಪ ಗರಂ ಆಗಿದ್ದಾರೆ. ಕೊನೆಗೆ ಬೇರೆ ಯಾವ ದಾರಿಯೂ ಕಾಣದೆ ಸಂತ್ರಸ್ತೆ ಬಸವನಗುಡಿ ಮಹಿಳಾ ಠಾಣೆಗೆ ದೂರು ನೀಡಿದ್ದಾಳೆ.
ಇದೀಗ ಎಂಪಿ ದೇವೇಂದ್ರಪ್ಪ ಅವರ ಮಗ ರಂಗನಾಥ್ ವಿರುದ್ಧ ಬಸವನಗುಡಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 420, 417, 506 ಅಡಿಯಲ್ಲಿ ಎಫ್ಐಆರ್ ದಾಖಲಾಗಿದೆ.
Ballari BJP MP Devendrappa son accused of cheating woman after Sex, case registered in Bengalore. A 24-year-old woman who is a resident of Vijay Nagar in Bengaluru registered an FIR at the Basavanagudi Women’s Police Station. Rangath, 42-year old resident of Mysuru and son of Ballari MP has also registered a counter complaint against the woman in Mysuru alleging that he was blackmailed by the woman
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am