ಬ್ರೇಕಿಂಗ್ ನ್ಯೂಸ್
17-11-23 03:21 pm Bangalore Correspondent ಕರ್ನಾಟಕ
ಬೆಂಗಳೂರು, ನ 17: ಬಳ್ಳಾರಿಯ ಬಿಜೆಪಿ ಸಂಸದ ದೇವೇಂದ್ರಪ್ಪ ಪುತ್ರನಿಂದ ಪ್ರೀತಿ ಹೆಸರಲ್ಲಿ ವಂಚನೆಯ ಆರೋಪ ಕೇಳಿಬಂದಿದೆ. ಎಂಪಿ ದೇವೆಂದ್ರಪ್ಪ ಅವರ ಮಗನ ವಿರುದ್ಧ ಯುವತಿಯೊಬ್ಬಳು ಗಂಭೀರ ಆರೋಪ ಮಾಡಿದ್ದಾಳೆ.
ಮೈಸೂರಿನಲ್ಲಿ ಲೆಕ್ಚರರ್ ಆಗಿ ಕಾರ್ಯನಿರ್ವಹಿಸುತ್ತಿರುವ ರಂಗನಾಥ್ ಬೆಂಗಳೂರು ಮೂಲದ ಯುವತಿಗೆ ವಂಚಿಸಿರುವುದಾಗಿ ಆರೋಪಿಸಲಾಗಿದೆ. ಒಂದೂವರೆ ವರ್ಷದ ಹಿಂದೆ ಸ್ನೇಹಿತರ ಮೂಲಕ 42 ವರ್ಷದ ರಂಗನಾಥ್ಗೆ 24 ವರ್ಷದ ಯುವತಿಯ ಪರಿಚಯವಾಗಿತ್ತು. ನಂತರ ಯುವತಿಯೊಂದಿಗೆ ರಂಗನಾಥ್ ಲವ್ವಿಡವ್ವಿ ಶುರುವಾಗಿದೆ.
ಕಳೆದ ಜನವರಿಯಲ್ಲಿ ಮೈಸೂರಿನ ಖಾಸಗಿ ಹೋಟೇಲ್ ಒಂದರಲ್ಲಿ ಇಬ್ಬರೂ ಲೈಂಗಿಕ ಸಂಪರ್ಕ ಬೆಳೆಸಿದ್ದರು. ಬಳಿಕ ಯುವತಿ ರಂಗನಾಥ್ಗೆ ತನ್ನನ್ನು ಮದುವೆಯಾಗುವಂತೆ ಕೇಳಿಕೊಂಡಿದ್ದಳು. ಆದರೆ ಬಳಿಕ ರಂಗನಾಥ್ ಯುವತಿಯನ್ನು ಕಡೆಗಣಿಸಲು ಪ್ರಾರಂಭಿಸಿದ್ದರು. ನಿನ್ನನ್ನು ಮದುವೆ ಆಗಲ್ಲ, ಏನು ಮಾಡ್ತೀಯೋ ಮಾಡಿಕೋ ಎಂದು ರಂಗನಾಥ್ ಹೇಳಿರುವುದಾಗಿ ಸಂತ್ರಸ್ತೆ ಆರೋಪಿಸಿದ್ದಾಳೆ.
ಇದೆಲ್ಲದರ ಬಳಿಕ ಯುವತಿ ರಂಗನಾಥ್ ವಿಚಾರವನ್ನು ದೇವೇಂದ್ರಪ್ಪ ಅವರ ಗಮನಕ್ಕೆ ತಂದಿದ್ದಾಳೆ. ಆದರೆ ಯುವತಿಯ ವಿರುದ್ಧ ಎಂಪಿ ದೇವೇಂದ್ರಪ್ಪ ಗರಂ ಆಗಿದ್ದಾರೆ. ಕೊನೆಗೆ ಬೇರೆ ಯಾವ ದಾರಿಯೂ ಕಾಣದೆ ಸಂತ್ರಸ್ತೆ ಬಸವನಗುಡಿ ಮಹಿಳಾ ಠಾಣೆಗೆ ದೂರು ನೀಡಿದ್ದಾಳೆ.
ಇದೀಗ ಎಂಪಿ ದೇವೇಂದ್ರಪ್ಪ ಅವರ ಮಗ ರಂಗನಾಥ್ ವಿರುದ್ಧ ಬಸವನಗುಡಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 420, 417, 506 ಅಡಿಯಲ್ಲಿ ಎಫ್ಐಆರ್ ದಾಖಲಾಗಿದೆ.
Ballari BJP MP Devendrappa son accused of cheating woman after Sex, case registered in Bengalore. A 24-year-old woman who is a resident of Vijay Nagar in Bengaluru registered an FIR at the Basavanagudi Women’s Police Station. Rangath, 42-year old resident of Mysuru and son of Ballari MP has also registered a counter complaint against the woman in Mysuru alleging that he was blackmailed by the woman
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 11:07 pm
HK News Desk
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm