ಬ್ರೇಕಿಂಗ್ ನ್ಯೂಸ್
17-11-23 03:21 pm Bangalore Correspondent ಕರ್ನಾಟಕ
ಬೆಂಗಳೂರು, ನ 17: ಬಳ್ಳಾರಿಯ ಬಿಜೆಪಿ ಸಂಸದ ದೇವೇಂದ್ರಪ್ಪ ಪುತ್ರನಿಂದ ಪ್ರೀತಿ ಹೆಸರಲ್ಲಿ ವಂಚನೆಯ ಆರೋಪ ಕೇಳಿಬಂದಿದೆ. ಎಂಪಿ ದೇವೆಂದ್ರಪ್ಪ ಅವರ ಮಗನ ವಿರುದ್ಧ ಯುವತಿಯೊಬ್ಬಳು ಗಂಭೀರ ಆರೋಪ ಮಾಡಿದ್ದಾಳೆ.
ಮೈಸೂರಿನಲ್ಲಿ ಲೆಕ್ಚರರ್ ಆಗಿ ಕಾರ್ಯನಿರ್ವಹಿಸುತ್ತಿರುವ ರಂಗನಾಥ್ ಬೆಂಗಳೂರು ಮೂಲದ ಯುವತಿಗೆ ವಂಚಿಸಿರುವುದಾಗಿ ಆರೋಪಿಸಲಾಗಿದೆ. ಒಂದೂವರೆ ವರ್ಷದ ಹಿಂದೆ ಸ್ನೇಹಿತರ ಮೂಲಕ 42 ವರ್ಷದ ರಂಗನಾಥ್ಗೆ 24 ವರ್ಷದ ಯುವತಿಯ ಪರಿಚಯವಾಗಿತ್ತು. ನಂತರ ಯುವತಿಯೊಂದಿಗೆ ರಂಗನಾಥ್ ಲವ್ವಿಡವ್ವಿ ಶುರುವಾಗಿದೆ.
ಕಳೆದ ಜನವರಿಯಲ್ಲಿ ಮೈಸೂರಿನ ಖಾಸಗಿ ಹೋಟೇಲ್ ಒಂದರಲ್ಲಿ ಇಬ್ಬರೂ ಲೈಂಗಿಕ ಸಂಪರ್ಕ ಬೆಳೆಸಿದ್ದರು. ಬಳಿಕ ಯುವತಿ ರಂಗನಾಥ್ಗೆ ತನ್ನನ್ನು ಮದುವೆಯಾಗುವಂತೆ ಕೇಳಿಕೊಂಡಿದ್ದಳು. ಆದರೆ ಬಳಿಕ ರಂಗನಾಥ್ ಯುವತಿಯನ್ನು ಕಡೆಗಣಿಸಲು ಪ್ರಾರಂಭಿಸಿದ್ದರು. ನಿನ್ನನ್ನು ಮದುವೆ ಆಗಲ್ಲ, ಏನು ಮಾಡ್ತೀಯೋ ಮಾಡಿಕೋ ಎಂದು ರಂಗನಾಥ್ ಹೇಳಿರುವುದಾಗಿ ಸಂತ್ರಸ್ತೆ ಆರೋಪಿಸಿದ್ದಾಳೆ.
ಇದೆಲ್ಲದರ ಬಳಿಕ ಯುವತಿ ರಂಗನಾಥ್ ವಿಚಾರವನ್ನು ದೇವೇಂದ್ರಪ್ಪ ಅವರ ಗಮನಕ್ಕೆ ತಂದಿದ್ದಾಳೆ. ಆದರೆ ಯುವತಿಯ ವಿರುದ್ಧ ಎಂಪಿ ದೇವೇಂದ್ರಪ್ಪ ಗರಂ ಆಗಿದ್ದಾರೆ. ಕೊನೆಗೆ ಬೇರೆ ಯಾವ ದಾರಿಯೂ ಕಾಣದೆ ಸಂತ್ರಸ್ತೆ ಬಸವನಗುಡಿ ಮಹಿಳಾ ಠಾಣೆಗೆ ದೂರು ನೀಡಿದ್ದಾಳೆ.
ಇದೀಗ ಎಂಪಿ ದೇವೇಂದ್ರಪ್ಪ ಅವರ ಮಗ ರಂಗನಾಥ್ ವಿರುದ್ಧ ಬಸವನಗುಡಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 420, 417, 506 ಅಡಿಯಲ್ಲಿ ಎಫ್ಐಆರ್ ದಾಖಲಾಗಿದೆ.
Ballari BJP MP Devendrappa son accused of cheating woman after Sex, case registered in Bengalore. A 24-year-old woman who is a resident of Vijay Nagar in Bengaluru registered an FIR at the Basavanagudi Women’s Police Station. Rangath, 42-year old resident of Mysuru and son of Ballari MP has also registered a counter complaint against the woman in Mysuru alleging that he was blackmailed by the woman
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
23-06-26 12:21 pm
HK News Staffer
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
23-06-26 11:49 am
HK News Staffer
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm