ಬ್ರೇಕಿಂಗ್ ನ್ಯೂಸ್
18-11-23 01:48 pm HK News Desk ಕರ್ನಾಟಕ
ಮೈಸೂರು, ನ.18: ಬಿಜೆಪಿಯಲ್ಲಿ ಏನ್ ಆಗುತ್ತಿದೆ ಎಂಬುದನ್ನ ಸ್ವಲ್ಪ ದಿನ ಕಾಯಿರಿ. ವೇಟ್ ಅಂಡ್ ಸೀ. ಕಾಯಿರಿ, ಕಾಯಿರಿ, ಕಾಯಿರಿ ಎಂದು ಮೂರು ಬಾರಿ ಹೇಳಿ ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.
ಅಸಮಾಧಾನ ಹೇಗೆ ಸ್ಫೋಟವಾಗುತ್ತೆ ಎಂಬುದು ನಿಮಗೆ ಗೊತ್ತಾಗುತ್ತದೆ. ನಿನ್ನೆಯ ಸಭೆಯಿಂದ ಯತ್ನಾಳ್, ಬೆಲ್ಲದ್, ಜಾರಕಿಹೊಳಿ ಯಾಕೇ ಎದ್ದು ಹೋದರು? ಯಡಿಯೂರಪ್ಪ ಮಗನನ್ನ ಅಧ್ಯಕ್ಷ ಮಾಡಿರುವುದು ಅಶೋಕನನ್ನ ವಿಪಕ್ಷ ನಾಯಕ ಮಾಡಿರುವುದು ಅವರಿಗೆ ಬೇಸರ ತಂದಿದೆ. ಸ್ವಲ್ಪ ದಿನ ನೀವೇ ಕಾದು ನೋಡಿ. ಬಿಜೆಪಿಯಲ್ಲಿ ಏನೇನ್ ಆಗುತ್ತದೆ ಎಂಬುದು ನಿಮಗೆ ಗೊತ್ತಾಗುತ್ತದೆ ಎಂದರು.


![]()
ಈಗ ಚುನಾವಣೆ ನಡೆದರೂ ಬಿಜೆಪಿ ಗೆಲ್ಲುತ್ತದೆ ಎಂಬ ಯಡಿಯೂರಪ್ಪ ಹೇಳಿಕೆಗೆ ಸಿಎಂ ಗರಂ ಆಗಿದ್ದು ಈಗ ಯಾಕ್ರಿ ಚುನಾವಣೆ ನಡೆಯುತ್ತದೆ. ಹಿಂದೆಯೂ ಇವರು ಹೇಳುತ್ತಿದ್ದರು ನಾವೇ ಅಧಿಕಾರಕ್ಕೆ ಬರುತ್ತೇವೆ ಅಂಥ. ಅಧಿಕಾರಕ್ಕೆ ಬಂದಿದ್ದು ಯಾರ್ರಿ? ಸುಮ್ಮನ್ನೆ ಏನೇ ಹೇಳುತ್ತಾರೆ ಅದನ್ನೆಲ್ಲಾ ಬಿಟ್ಟು ಬಿಡಿ ಎಂದರು.

ವಿದ್ಯುತ್ ಕದ್ದ ಕುಮಾರಸ್ವಾಮಿಗೆ ನಮ್ಮ ಬಗ್ಗೆ ಮಾತನಾಡುವ ನೈತಿಕತೆ ಏನಿದೆ. ಕುಮಾರಸ್ವಾಮಿ ವಿದ್ಯುತ್ ಕದಿದ್ದು ಸತ್ಯ ತಾನೇ? ದಂಡ ಕಟ್ಟಿದ್ದು ಸತ್ಯ ತಾನೇ. ಕದಿದ್ದನ್ನು ಕುಮಾರಸ್ವಾಮಿ ಒಪ್ಪಿಕೊಂಡಿದ್ದು ಸತ್ಯ ತಾನೇ. ಇಂತವರಿಂದ ನಾವು ಏನು ಕೇಳಿಸಿಕೊಳ್ಳಬೇಕು ಹೇಳಿ. ಪದೇ ಪದೇ ಕುಮಾರಸ್ವಾಮಿ ವಿಚಾರದಲ್ಲಿ ನನಗ ಪ್ರತಿಕ್ರಿಯೆ ಕೊಡಲು ಇಷ್ಟ ಇಲ್ಲ. ಕುಮಾರಸ್ವಾಮಿ ಹತಶಾರಾಗಿದ್ದಾರೆ. ಹತಾಶರಾಗಿ ಏನೇನೋ ಮಾತನಾಡುತ್ತಿದ್ದಾರೆ ಅಷ್ಟೇ ಎಂದು ಮಾತಿನಲ್ಲೇ ತಿವಿದರು.
Yeddyurappa has made his son the president and Ashoka's opposition leader has upset him. Wait for a few days. "You will know what will happen in BJP," C M Siddaramaiah said.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 11:07 pm
HK News Desk
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm