ಬ್ರೇಕಿಂಗ್ ನ್ಯೂಸ್
18-11-23 01:48 pm HK News Desk ಕರ್ನಾಟಕ
ಮೈಸೂರು, ನ.18: ಬಿಜೆಪಿಯಲ್ಲಿ ಏನ್ ಆಗುತ್ತಿದೆ ಎಂಬುದನ್ನ ಸ್ವಲ್ಪ ದಿನ ಕಾಯಿರಿ. ವೇಟ್ ಅಂಡ್ ಸೀ. ಕಾಯಿರಿ, ಕಾಯಿರಿ, ಕಾಯಿರಿ ಎಂದು ಮೂರು ಬಾರಿ ಹೇಳಿ ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.
ಅಸಮಾಧಾನ ಹೇಗೆ ಸ್ಫೋಟವಾಗುತ್ತೆ ಎಂಬುದು ನಿಮಗೆ ಗೊತ್ತಾಗುತ್ತದೆ. ನಿನ್ನೆಯ ಸಭೆಯಿಂದ ಯತ್ನಾಳ್, ಬೆಲ್ಲದ್, ಜಾರಕಿಹೊಳಿ ಯಾಕೇ ಎದ್ದು ಹೋದರು? ಯಡಿಯೂರಪ್ಪ ಮಗನನ್ನ ಅಧ್ಯಕ್ಷ ಮಾಡಿರುವುದು ಅಶೋಕನನ್ನ ವಿಪಕ್ಷ ನಾಯಕ ಮಾಡಿರುವುದು ಅವರಿಗೆ ಬೇಸರ ತಂದಿದೆ. ಸ್ವಲ್ಪ ದಿನ ನೀವೇ ಕಾದು ನೋಡಿ. ಬಿಜೆಪಿಯಲ್ಲಿ ಏನೇನ್ ಆಗುತ್ತದೆ ಎಂಬುದು ನಿಮಗೆ ಗೊತ್ತಾಗುತ್ತದೆ ಎಂದರು.


![]()
ಈಗ ಚುನಾವಣೆ ನಡೆದರೂ ಬಿಜೆಪಿ ಗೆಲ್ಲುತ್ತದೆ ಎಂಬ ಯಡಿಯೂರಪ್ಪ ಹೇಳಿಕೆಗೆ ಸಿಎಂ ಗರಂ ಆಗಿದ್ದು ಈಗ ಯಾಕ್ರಿ ಚುನಾವಣೆ ನಡೆಯುತ್ತದೆ. ಹಿಂದೆಯೂ ಇವರು ಹೇಳುತ್ತಿದ್ದರು ನಾವೇ ಅಧಿಕಾರಕ್ಕೆ ಬರುತ್ತೇವೆ ಅಂಥ. ಅಧಿಕಾರಕ್ಕೆ ಬಂದಿದ್ದು ಯಾರ್ರಿ? ಸುಮ್ಮನ್ನೆ ಏನೇ ಹೇಳುತ್ತಾರೆ ಅದನ್ನೆಲ್ಲಾ ಬಿಟ್ಟು ಬಿಡಿ ಎಂದರು.

ವಿದ್ಯುತ್ ಕದ್ದ ಕುಮಾರಸ್ವಾಮಿಗೆ ನಮ್ಮ ಬಗ್ಗೆ ಮಾತನಾಡುವ ನೈತಿಕತೆ ಏನಿದೆ. ಕುಮಾರಸ್ವಾಮಿ ವಿದ್ಯುತ್ ಕದಿದ್ದು ಸತ್ಯ ತಾನೇ? ದಂಡ ಕಟ್ಟಿದ್ದು ಸತ್ಯ ತಾನೇ. ಕದಿದ್ದನ್ನು ಕುಮಾರಸ್ವಾಮಿ ಒಪ್ಪಿಕೊಂಡಿದ್ದು ಸತ್ಯ ತಾನೇ. ಇಂತವರಿಂದ ನಾವು ಏನು ಕೇಳಿಸಿಕೊಳ್ಳಬೇಕು ಹೇಳಿ. ಪದೇ ಪದೇ ಕುಮಾರಸ್ವಾಮಿ ವಿಚಾರದಲ್ಲಿ ನನಗ ಪ್ರತಿಕ್ರಿಯೆ ಕೊಡಲು ಇಷ್ಟ ಇಲ್ಲ. ಕುಮಾರಸ್ವಾಮಿ ಹತಶಾರಾಗಿದ್ದಾರೆ. ಹತಾಶರಾಗಿ ಏನೇನೋ ಮಾತನಾಡುತ್ತಿದ್ದಾರೆ ಅಷ್ಟೇ ಎಂದು ಮಾತಿನಲ್ಲೇ ತಿವಿದರು.
Yeddyurappa has made his son the president and Ashoka's opposition leader has upset him. Wait for a few days. "You will know what will happen in BJP," C M Siddaramaiah said.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am