ಬ್ರೇಕಿಂಗ್ ನ್ಯೂಸ್
20-11-23 10:34 pm Bangalore Correspondent ಕರ್ನಾಟಕ
ಬೆಂಗಳೂರು, ನ.20: 14 ತಿಂಗಳ ಜೈಲು ವಾಸದ ಬಳಿಕ ವಾರದ ಹಿಂದೆ ಜಾಮೀನಿನಲ್ಲಿ ಬಿಡುಗಡೆಯಾಗಿದ್ದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರನ್ನು ಸೋಮವಾರ ಪೊಲೀಸರು ಮತ್ತೆ ಬಂಧಿಸಿದ್ದರು. ಆದರೆ ಬಂಧನದ ಬೆನ್ನಲ್ಲೇ ಸ್ಥಳೀಯ ಕೋರ್ಟ್ ನೀಡಿದ್ದ ಬಂಧನ ವಾರಂಟ್ಗೆ ಹೈಕೋರ್ಟ್ ತಡೆ ನೀಡಿದೆ.
ಹೈಕೋರ್ಟ್ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಪೀಠ ಜಿಲ್ಲಾ ನ್ಯಾಯಾಲಯ ನೀಡಿರುವ ಆದೇಶಕ್ಕೆ ತಡೆ ಹಾಕಿದ್ದಾರೆ. ಮುರುಘಾಶ್ರೀಗಳನ್ನು ಬಂಧಿಸಿರುವುದು ಅನ್ಯಾಯವಾಗಿದ್ದು, ಆದೇಶ ಉಲ್ಲಂಘಿಸಿ ಚಿತ್ರದುರ್ಗಕ್ಕೆ ಕರೆತಂದಿರುವುದು ತಪ್ಪಾಗಿದೆ ಎಂದು ಅಭಿಪ್ರಾಯ ಪಟ್ಟಿದೆ.

ದಾವಣಗೆರೆ ದೊಡ್ಡಪೇಟೆಯಲ್ಲಿನ ವಿರಕ್ತ ಮಠದಲ್ಲಿದ್ದ ಶರಣರನ್ನು ಚಿತ್ರದುರ್ಗ ಗ್ರಾಮಾಂತರ ಠಾಣೆಯ ಪೊಲೀಸರು ಸೋಮವಾರ ಮಧ್ಯಾಹ್ನ ಬಂಧಿಸಿದ್ದರು. ಅವರ ವಿರುದ್ಧ ದಾಖಲಾದ ಎರಡನೇ ಪೋಕ್ಸೋ ಪ್ರಕರಣದಲ್ಲಿ ಜಿಲ್ಲಾ ನ್ಯಾಯಾಲಯ ಜಾಮೀನು ರಹಿತ ಬಂಧನಕ್ಕೆ ಆದೇಶಿಸಿತ್ತು. ಅಲ್ಲದೆ, ಬಂಧನ ಬಳಿಕ ಮುರುಘಾ ಶರಣರಿಗೆ ಡಿಸೆಂಬರ್ 2ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಜಿಲ್ಲಾ ನ್ಯಾಯಾಲಯ ಆದೇಶಿಸಿತ್ತು.
In relief to Lingayat seer Shivamurthy Murugha Sharanaru, Karnataka High Court on Monday stayed an arrest warrant against him that was issued by a district court after he was released on bail in a sexual assault case last week.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am