ಬ್ರೇಕಿಂಗ್ ನ್ಯೂಸ್
23-11-23 09:38 pm Bangalore Correspondent ಕರ್ನಾಟಕ
ಬೆಂಗಳೂರು, ನ.23: ವಿಧಾನಸಭೆ ಚುನಾವಣೆಯಲ್ಲಿ ಸೋತ ಬಳಿಕ ಪಕ್ಷದ ಕೆಲಸಗಳಿಂದ ಅಂತರ ಕಾಯ್ದುಕೊಂಡಿದ್ದ ಬಿಜೆಪಿ ಹಿರಿಯ ಮುಖಂಡ ವಿ.ಸೋಮಣ್ಣ ಪಕ್ಷದ ರಾಜ್ಯಾಧ್ಯಕ್ಷರಾಗಿ ಬಿವೈ ವಿಜಯೇಂದ್ರ ನೇಮಕದಿಂದ ಮುನಿಸಿಕೊಂಡಿದ್ದರು. ಆನಂತರ ಸೋಮಣ್ಣ ಕಾಂಗ್ರೆಸ್ ಸೇರುತ್ತಾರೆ ಎನ್ನುವ ಸುದ್ದಿಯೂ ಹರಿದಾಡಿತ್ತು. ಇದೀಗ ಸೋಮಣ್ಣ, ಡಿಸೆಂಬರ್ 6ರ ಬಳಿಕ ನನ್ನ ಮನಸ್ಸಿನ ಭಾವನೆ ಹೇಳುತ್ತೇನೆ ಎಂದು ತಿಳಿಸಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಸೋಮಣ್ಣ, ಮಾಜಿ ಸಚಿವ ಅರವಿಂದ ಲಿಂಬಾವಳಿ ಹೇಳಿಕೆಗೆ ನನ್ನ ಸಮ್ಮತಿ ಇದೆ. ನಮ್ಮ ಪಕ್ಷದಲ್ಲಿ ಒಂದು ರೀತಿ ಸೋಮನಹಳ್ಳಿಯ ಮುದುಕಿ ಕಥೆ ಆಗಿದೆ. ಡಿಸೆಂಬರ್ 6ರ ಬಳಿಕ ಎಲ್ಲವನ್ನೂ ವಿವರವಾಗಿ ಹೇಳುತ್ತೇನೆ. ಯಾವ ರೀತಿ ನನಗೆ ಹೊಡೆತ ಆಗಿದೆ ಎಂಬುದನ್ನು ವಿವರಿಸುತ್ತೇನೆ. ರಾಜಕಾರಣ ಯಾವುದೇ ಮನೆತನಕ್ಕೆ ಸಿಮೀತವಾಗಿಲ್ಲ ಎಂದು ಪರೋಕ್ಷವಾಗಿ ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ರಾಜಕಾರಣ ನಾಟಕ ಕಂಪನಿ ಅಲ್ಲ, ಒಳ ಒಪ್ಪಂದಕ್ಕೆ ಸಿಮೀತವಲ್ಲ. ನನ್ನನ್ನು ಯಾರು ಸಂಪರ್ಕಿಸಿಯೂ ಇಲ್ಲ, ನಾನೂ ಯಾರನ್ನೂ ಸಂಪರ್ಕಿಸಿಲ್ಲ. ಡಿಸೆಂಬರ್ 6ರ ಬಳಿಕ ನನ್ನ ಮನಸ್ಸಿನ ಭಾವನೆ ಹೇಳುತ್ತೇನೆ ಎಂದು ಸ್ಪಷ್ಟಪಡಿಸಿದರು. ಈ ಮೂಲಕ ರಾಜ್ಯ ರಾಜಕಾರಣದಲ್ಲಿ ಸೋಮಣ್ಣ ನಡೆ ಸಂಚಲನ ಮೂಡಿಸಿದೆ.
ಹೈಕಮಾಂಡ್ ಸೂಚನೆ ಮೇರೆಗೆ ಸೋಮಣ್ಣ ಅವರು ವಿಧಾನಸಭೆ ಚುನಾವಣೆಯಲ್ಲಿ ವಿಜಯನಗರ ಕ್ಷೇತ್ರ ಬಿಟ್ಟು ಸಿದ್ದರಾಮಯ್ಯ ವಿರುದ್ಧ ವರುಣಾದಲ್ಲಿ ಸ್ಪರ್ಧಿಸಿದ್ದರು. ಅಲ್ಲದೆ, ಚಾಮರಾಜನಗರ ಕ್ಷೇತ್ರಕ್ಕೂ ಸ್ಪರ್ಧೆ ಮಾಡಿದ್ದರು. ಎರಡೂ ಕ್ಷೇತ್ರಗಳಲ್ಲಿ ಸೋಮಣ್ಣ ಸೋಲು ಕಂಡಿದ್ದರು. ಬಳಿಕ ತಮ್ಮನ್ನು ರಾಜಕೀಯವಾಗಿ ಬಲಿ ಕೊಟ್ಟರು ಎಂದು ಸ್ವಪಕ್ಷದ ನಾಯಕರ ವಿರುದ್ಧವೇ ಅಸಮಾಧಾನ ಹೇಳಿಕೊಂಡಿದ್ದರು.
Raising a banner of revolt against BJP, prominent party leader and former minister V. Somanna has announced to disclose his future plan of action after December 6. Somanna is maintaining a distance from the saffron party following his defeat in the Assembly elections earlier this year.
01-09-25 10:53 pm
Bangalore Correspondent
Karnataka Police, Warning to Social Media Use...
01-09-25 06:59 pm
ಎಸ್.ಐ.ಟಿ ರಚನೆ ಮಾಡಿದಾಗಲೇ ಬಿಜೆಪಿ ಯಾಕೆ ವಿರೋಧ ಮಾಡ...
01-09-25 05:03 pm
Yadagiri, Raid, Heart Attack: ಯಾದಗಿರಿ ; ಇಸ್ಪೀ...
01-09-25 04:55 pm
Sujatha Bhat, Latest News, Dharmasthala: ಚಿನ್...
01-09-25 01:25 pm
01-09-25 01:06 pm
HK News Desk
ಮೋದಿ ಜಪಾನ್ ಪ್ರವಾಸದಲ್ಲಿ 13 ಒಪ್ಪಂದಗಳಿಗೆ ಸಹಿ ; ರ...
31-08-25 01:32 pm
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
01-09-25 10:01 pm
Mangalore Correspondent
ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸಿ ಸೌ...
01-09-25 05:05 pm
Mangalore Pothole, Accident, Video Viral: ಕೆಪ...
31-08-25 10:34 pm
Ullal, Mangalore, UT Khader: ಹಡಿಲು ಬಿದ್ದ ಗದ್ದ...
31-08-25 08:20 pm
“Mangaluru’s Biggest Heart Care Offer: Indian...
31-08-25 01:56 pm
01-09-25 09:21 pm
Udupi Correspondent
ಹೌಸಿಂಗ್ ಫೈನಾನ್ಸ್ ಹೆಸರಲ್ಲಿ ಬ್ಯಾಂಕ್ ಸಿಬಂದಿಯಿಂದಲ...
01-09-25 03:07 pm
Mangalore Crime, Konaje Police, Raid, Liquor:...
01-09-25 01:58 pm
Mangalore Crime, Falnir Attack: ಪೊಲೀಸರಿಗೆ ಭಾರ...
31-08-25 10:55 pm
Mangalore Court, Sexual Abuse: ಮೂರೂವರೆ ವರ್ಷದ...
30-08-25 03:22 pm