ಬ್ರೇಕಿಂಗ್ ನ್ಯೂಸ್
24-11-23 09:41 am HK News Desk ಕರ್ನಾಟಕ
ಹಾಸನ, ನ 24: ಸಿವಿಲ್ ಕೇಸ್ ನಲ್ಲಿ ಸಾಕ್ಷ್ಯ ಹೇಳಲು ಕೋರ್ಟ್ಗೆ ಹಾಜರಾಗದ ಆರೋಪ ಹಿನ್ನೆಲೆಯಲ್ಲಿ ಹಾಸನ ತಹಶೀಲ್ದಾರ್ ಬಂಧಿಸಿ ಕೋರ್ಟ್ ಮುಂದೆ ಹಾಜರು ಪಡಿಸಲು ನ್ಯಾಯಾಲಯದ ಆದೇಶ ನೀಡಿದೆ.
ನ್ಯಾಯಾಲಯಕ್ಕೆ ಗೈರು ಹಾಗೂ ಹಾಸನದ ಹಿರಿಯ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶರು ಬಂಧನ ಆದೇಶ ನೀಡಿದ್ದು, ಕೋರ್ಟ್ ಶಿರಸ್ತೇದಾರ್ ಜೊತೆ ತಹಶೀಲ್ದಾರ್ ಬಂಧನಕ್ಕೆ ವಕೀಲರು ಆಗಮಿಸಿದ್ದರು. ಆದರೆ ಬಂಧಿಸಲು ಬಂದ ವೇಳೆ ಕಚೇರಿಯಲ್ಲಿ ತಹಶೀಲ್ದಾರ್ ಇರಲಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ತಹಶೀಲ್ದಾರ್ ಇಲ್ಲದ ಕಾರಣ ಕಚೇರಿಯಲ್ಲಿದ್ದ ಆಡಳಿತ ಶಿರಸ್ತೇದಾರ್ ಕೆ.ಕೆ.ತಿಮ್ಮಯ್ಯ ಅವರಿಗೆ ವಕೀಲರು ತರಾಟೆ ತೆಗೆದುಕೊಂಡರು.
ನಾನು ಉದ್ದೇಶಪೂರ್ವಕವಾಗಿ ಕಚೇರಿಗೆ ಚಕ್ಕರ್ ಹೊಡೆ ದಿಲ್ಲ. ಕಾರ್ಯ ನಿಮಿತ್ತ ಬೆಂಗಳೂರಿಗೆ ಹೋಗುತ್ತಿದ್ದೆ. ನ್ಯಾಯಾಲಯದಿಂದ ಬಂಧನದ ವಾರೆಂಟ್ ಜಾರಿಯಾದ ವಿಷಯ ತಿಳಿದ ಬಳಿಕ ವಾಪಸ್ ಬಂದು ನ್ಯಾಯಾಲಯಕ್ಕೆ ಕೊಡಬೇಕಾದ ಮಾಹಿತಿಯನ್ನೆಲ್ಲ ಕೊಟ್ಟಿದ್ದೇನೆ ಎಂದು ತಹಶೀಲ್ದಾರ್ ಶ್ವೇತಾ ತಿಳಿಸಿದ್ದಾರೆ.
ಹೇಮಾ ಎಂಬವರು ತಮ್ಮ ಜಮೀನಿನ ಹದ್ದುಬಸ್ತಿಗಾಗಿ ಹಾಸನ ತಾಲೂಕು ಕಚೇರಿಗೆ 2008ರಲ್ಲಿ ಅರ್ಜಿ ಸಲ್ಲಿಸಿದ್ದರು. ಆದರೆ ಅಧಿಕಾರಿಗಳು ಅರ್ಜಿಯನ್ನು ವಿಲೇವಾರಿ ಮಾಡದೆ ಮಹಿಳೆಯನ್ನು ಕಚೇರಿಗೆ ಅಲೆದಾಡಿಸುತ್ತಿದ್ದರು. ಇದರಿಂದ ಬೇಸತ್ತ ಹೇಮಾ 2014ರಲ್ಲಿ ಸಿವಿಲ್ ಕೋರ್ಟ್ ಮೊರೆ ಹೋಗಿದ್ದರು. ಆದರೂ ಅಧಿಕಾರಿಗಳು ಹೇಮಾ ಅವರ ಅರ್ಜಿ ಬಗ್ಗೆ ಕ್ರಮ ಕೈಗೊಳ್ಳಲೇ ಇಲ್ಲ.
A court in Hassan has ordered the arrest of the tahsildar for failing to attend a hearing in connection with the final decree proceedings (FDP) of a partition suit. The issue came to light when the authorised person of the court, the bailiff, reached the taluk office on November 23 to arrest the tahsildar, Shwetha N. Ravindra, who was not in her chamber.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 11:07 pm
HK News Desk
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm