ಬ್ರೇಕಿಂಗ್ ನ್ಯೂಸ್
24-11-23 09:41 am HK News Desk ಕರ್ನಾಟಕ
ಹಾಸನ, ನ 24: ಸಿವಿಲ್ ಕೇಸ್ ನಲ್ಲಿ ಸಾಕ್ಷ್ಯ ಹೇಳಲು ಕೋರ್ಟ್ಗೆ ಹಾಜರಾಗದ ಆರೋಪ ಹಿನ್ನೆಲೆಯಲ್ಲಿ ಹಾಸನ ತಹಶೀಲ್ದಾರ್ ಬಂಧಿಸಿ ಕೋರ್ಟ್ ಮುಂದೆ ಹಾಜರು ಪಡಿಸಲು ನ್ಯಾಯಾಲಯದ ಆದೇಶ ನೀಡಿದೆ.
ನ್ಯಾಯಾಲಯಕ್ಕೆ ಗೈರು ಹಾಗೂ ಹಾಸನದ ಹಿರಿಯ ಸಿವಿಲ್ ನ್ಯಾಯಾಲಯದ ನ್ಯಾಯಾಧೀಶರು ಬಂಧನ ಆದೇಶ ನೀಡಿದ್ದು, ಕೋರ್ಟ್ ಶಿರಸ್ತೇದಾರ್ ಜೊತೆ ತಹಶೀಲ್ದಾರ್ ಬಂಧನಕ್ಕೆ ವಕೀಲರು ಆಗಮಿಸಿದ್ದರು. ಆದರೆ ಬಂಧಿಸಲು ಬಂದ ವೇಳೆ ಕಚೇರಿಯಲ್ಲಿ ತಹಶೀಲ್ದಾರ್ ಇರಲಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ತಹಶೀಲ್ದಾರ್ ಇಲ್ಲದ ಕಾರಣ ಕಚೇರಿಯಲ್ಲಿದ್ದ ಆಡಳಿತ ಶಿರಸ್ತೇದಾರ್ ಕೆ.ಕೆ.ತಿಮ್ಮಯ್ಯ ಅವರಿಗೆ ವಕೀಲರು ತರಾಟೆ ತೆಗೆದುಕೊಂಡರು.
ನಾನು ಉದ್ದೇಶಪೂರ್ವಕವಾಗಿ ಕಚೇರಿಗೆ ಚಕ್ಕರ್ ಹೊಡೆ ದಿಲ್ಲ. ಕಾರ್ಯ ನಿಮಿತ್ತ ಬೆಂಗಳೂರಿಗೆ ಹೋಗುತ್ತಿದ್ದೆ. ನ್ಯಾಯಾಲಯದಿಂದ ಬಂಧನದ ವಾರೆಂಟ್ ಜಾರಿಯಾದ ವಿಷಯ ತಿಳಿದ ಬಳಿಕ ವಾಪಸ್ ಬಂದು ನ್ಯಾಯಾಲಯಕ್ಕೆ ಕೊಡಬೇಕಾದ ಮಾಹಿತಿಯನ್ನೆಲ್ಲ ಕೊಟ್ಟಿದ್ದೇನೆ ಎಂದು ತಹಶೀಲ್ದಾರ್ ಶ್ವೇತಾ ತಿಳಿಸಿದ್ದಾರೆ.
ಹೇಮಾ ಎಂಬವರು ತಮ್ಮ ಜಮೀನಿನ ಹದ್ದುಬಸ್ತಿಗಾಗಿ ಹಾಸನ ತಾಲೂಕು ಕಚೇರಿಗೆ 2008ರಲ್ಲಿ ಅರ್ಜಿ ಸಲ್ಲಿಸಿದ್ದರು. ಆದರೆ ಅಧಿಕಾರಿಗಳು ಅರ್ಜಿಯನ್ನು ವಿಲೇವಾರಿ ಮಾಡದೆ ಮಹಿಳೆಯನ್ನು ಕಚೇರಿಗೆ ಅಲೆದಾಡಿಸುತ್ತಿದ್ದರು. ಇದರಿಂದ ಬೇಸತ್ತ ಹೇಮಾ 2014ರಲ್ಲಿ ಸಿವಿಲ್ ಕೋರ್ಟ್ ಮೊರೆ ಹೋಗಿದ್ದರು. ಆದರೂ ಅಧಿಕಾರಿಗಳು ಹೇಮಾ ಅವರ ಅರ್ಜಿ ಬಗ್ಗೆ ಕ್ರಮ ಕೈಗೊಳ್ಳಲೇ ಇಲ್ಲ.
A court in Hassan has ordered the arrest of the tahsildar for failing to attend a hearing in connection with the final decree proceedings (FDP) of a partition suit. The issue came to light when the authorised person of the court, the bailiff, reached the taluk office on November 23 to arrest the tahsildar, Shwetha N. Ravindra, who was not in her chamber.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am