ಬ್ರೇಕಿಂಗ್ ನ್ಯೂಸ್
25-11-23 04:13 pm Bangalore Correspondent ಕರ್ನಾಟಕ
ಬೆಂಗಳೂರು, ನ.25: ಪ್ರಧಾನಿ ನರೇಂದ್ರ ಮೋದಿ ಶನಿವಾರ ಎಚ್ ಎಎಲ್ ಗೆ ಭೇಟಿ ನೀಡಿದ್ದು, ಈ ಸಂದರ್ಭದಲ್ಲಿ ತೇಜಸ್ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿ, ಇದೊಂದು ಅವಿಸ್ಮರಣೀಯ ಅನುಭವವಾಗಿದೆ ಎಂದು ತಮ್ಮ ಸೋಶಿಯಲ್ ಮೀಡಿಯಾದಲ್ಲಿ ವಿವಿಧ ಭಂಗಿಯ ಫೋಟೋಗಳನ್ನು ಶೇರ್ ಮಾಡಿ ಬರೆದುಕೊಂಡಿದ್ದಾರೆ.
ಏಪ್ರಿಲ್ ತಿಂಗಳಿನಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕೂಡಾ ಸುಖೋಯ್ 30 ಎಂಕೆ ಯುದ್ಧ ವಿಮಾನದ ಹಾರಾಟ ನಡೆಸಿದ್ದನ್ನು ಇಲ್ಲಿ ನೆನಪಿಸಿಕೊಳ್ಳಬಹುದಾಗಿದೆ.


ತೇಜಸ್ ಯುದ್ಧ ವಿಮಾನದ ಹಾರಾಟ ಯಶಸ್ವಿಯಾಗಿ ಪೂರ್ಣಗೊಂಡಿದೆ. ಇದೊಂದು ಮರೆಯಲಾಗದ ಅನುಭವವಾಗಿದೆ. ಅಷ್ಟೇ ಅಲ್ಲ ನಮ್ಮ ದೇಶದ ದೇಶೀಯ ಸಾಮರ್ಥ್ಯದ ಕುರಿತ ವಿಶ್ವಾಸ ಇಮ್ಮಡಿಗೊಂಡಂತಾಗಿದೆ” ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.



ತೇಜಸ್ ನಲ್ಲಿನ ಹಾರಾಟ ನನ್ನಲ್ಲಿ ಅಪಾರವಾದ ಹೆಮ್ಮೆಯನ್ನು ತಂದಿದೆ. ಜೊತೆಗೆ ಸಾಮರ್ಥ್ಯದಲ್ಲಿ ಭಾರತ ಜಗತ್ತಿನ ಯಾವ ದೇಶಕ್ಕಿಂತಲೂ ಕಡಿಮೆ ಇಲ್ಲ ಎಂಬುದನ್ನು ಸಾಬೀತುಪಡಿಸಿದೆ. ಭಾರತದ ವಾಯುಪಡೆ, ಡಿಆರ್ ಡಿಒ ಮತ್ತು ಎಚ್ ಎಎಲ್ ಹಾಗೂ ಎಲ್ಲಾ ಭಾರತೀಯರಿಗೆ ಹೃತ್ಪೂರ್ವಕ ಅಭಿನಂದನೆ ಸಲ್ಲಿಸುವುದಾಗಿ ಪ್ರಧಾನಿ ಮೋದಿ ಈ ಸಂದರ್ಭದಲ್ಲಿ ಹೇಳಿದರು


ಅಂತಾರಾಷ್ಟ್ರೀಯ ಕಾರ್ಯಕ್ರಮಗಳಲ್ಲಿ ಭಾರತದ ದೇಶೀಯ ಐಎಎಫ್ ನ ವಿವಿಧ ವಿಮಾನಗಳ ಪ್ರದರ್ಶನ ಏರ್ಪಡಿಸುವ ಮೂಲಕ ವೈಮಾನಿಕ ಕ್ಷೇತ್ರದಲ್ಲಿನ ಸಾಮರ್ಥ್ಯವನ್ನು ಅನಾವರಣಗೊಳಿಸುತ್ತಿದ್ದೇವೆ. 2019ರಲ್ಲಿ ಮಲೇಶ್ಯಾ, 2021ರಲ್ಲಿ ದುಬೈ ಏರ್ ಶೋ, 2021ರ ಶ್ರೀಲಂಕಾ ವಾಯುಪಡೆಯ ವಾರ್ಷಿಕೋತ್ಸವ, 2022ರ ಸಿಂಗಾಪೂರ್ ಏರ್ ಶೋ ಮತ್ತು 2017ರಿಂದ 2023ರವರೆಗಿನ Aero India ಶೋ ನಲ್ಲಿ ಐಎಎಫ್ ನ ವಿಮಾನಗಳ ಪ್ರದರ್ಶನ ಮಾಡಲಾಗಿತ್ತು.
Prime Minister Narendra Modi on Saturday took a sortie on Tejas aircraft at the Hindustan Aeronautics Limited (HAL) site in Karnataka's Bengaluru.
13-01-26 12:57 pm
Bangalore Correspondent
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm