ಬ್ರೇಕಿಂಗ್ ನ್ಯೂಸ್
25-11-23 04:13 pm Bangalore Correspondent ಕರ್ನಾಟಕ
ಬೆಂಗಳೂರು, ನ.25: ಪ್ರಧಾನಿ ನರೇಂದ್ರ ಮೋದಿ ಶನಿವಾರ ಎಚ್ ಎಎಲ್ ಗೆ ಭೇಟಿ ನೀಡಿದ್ದು, ಈ ಸಂದರ್ಭದಲ್ಲಿ ತೇಜಸ್ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿ, ಇದೊಂದು ಅವಿಸ್ಮರಣೀಯ ಅನುಭವವಾಗಿದೆ ಎಂದು ತಮ್ಮ ಸೋಶಿಯಲ್ ಮೀಡಿಯಾದಲ್ಲಿ ವಿವಿಧ ಭಂಗಿಯ ಫೋಟೋಗಳನ್ನು ಶೇರ್ ಮಾಡಿ ಬರೆದುಕೊಂಡಿದ್ದಾರೆ.
ಏಪ್ರಿಲ್ ತಿಂಗಳಿನಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕೂಡಾ ಸುಖೋಯ್ 30 ಎಂಕೆ ಯುದ್ಧ ವಿಮಾನದ ಹಾರಾಟ ನಡೆಸಿದ್ದನ್ನು ಇಲ್ಲಿ ನೆನಪಿಸಿಕೊಳ್ಳಬಹುದಾಗಿದೆ.


ತೇಜಸ್ ಯುದ್ಧ ವಿಮಾನದ ಹಾರಾಟ ಯಶಸ್ವಿಯಾಗಿ ಪೂರ್ಣಗೊಂಡಿದೆ. ಇದೊಂದು ಮರೆಯಲಾಗದ ಅನುಭವವಾಗಿದೆ. ಅಷ್ಟೇ ಅಲ್ಲ ನಮ್ಮ ದೇಶದ ದೇಶೀಯ ಸಾಮರ್ಥ್ಯದ ಕುರಿತ ವಿಶ್ವಾಸ ಇಮ್ಮಡಿಗೊಂಡಂತಾಗಿದೆ” ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.



ತೇಜಸ್ ನಲ್ಲಿನ ಹಾರಾಟ ನನ್ನಲ್ಲಿ ಅಪಾರವಾದ ಹೆಮ್ಮೆಯನ್ನು ತಂದಿದೆ. ಜೊತೆಗೆ ಸಾಮರ್ಥ್ಯದಲ್ಲಿ ಭಾರತ ಜಗತ್ತಿನ ಯಾವ ದೇಶಕ್ಕಿಂತಲೂ ಕಡಿಮೆ ಇಲ್ಲ ಎಂಬುದನ್ನು ಸಾಬೀತುಪಡಿಸಿದೆ. ಭಾರತದ ವಾಯುಪಡೆ, ಡಿಆರ್ ಡಿಒ ಮತ್ತು ಎಚ್ ಎಎಲ್ ಹಾಗೂ ಎಲ್ಲಾ ಭಾರತೀಯರಿಗೆ ಹೃತ್ಪೂರ್ವಕ ಅಭಿನಂದನೆ ಸಲ್ಲಿಸುವುದಾಗಿ ಪ್ರಧಾನಿ ಮೋದಿ ಈ ಸಂದರ್ಭದಲ್ಲಿ ಹೇಳಿದರು


ಅಂತಾರಾಷ್ಟ್ರೀಯ ಕಾರ್ಯಕ್ರಮಗಳಲ್ಲಿ ಭಾರತದ ದೇಶೀಯ ಐಎಎಫ್ ನ ವಿವಿಧ ವಿಮಾನಗಳ ಪ್ರದರ್ಶನ ಏರ್ಪಡಿಸುವ ಮೂಲಕ ವೈಮಾನಿಕ ಕ್ಷೇತ್ರದಲ್ಲಿನ ಸಾಮರ್ಥ್ಯವನ್ನು ಅನಾವರಣಗೊಳಿಸುತ್ತಿದ್ದೇವೆ. 2019ರಲ್ಲಿ ಮಲೇಶ್ಯಾ, 2021ರಲ್ಲಿ ದುಬೈ ಏರ್ ಶೋ, 2021ರ ಶ್ರೀಲಂಕಾ ವಾಯುಪಡೆಯ ವಾರ್ಷಿಕೋತ್ಸವ, 2022ರ ಸಿಂಗಾಪೂರ್ ಏರ್ ಶೋ ಮತ್ತು 2017ರಿಂದ 2023ರವರೆಗಿನ Aero India ಶೋ ನಲ್ಲಿ ಐಎಎಫ್ ನ ವಿಮಾನಗಳ ಪ್ರದರ್ಶನ ಮಾಡಲಾಗಿತ್ತು.
Prime Minister Narendra Modi on Saturday took a sortie on Tejas aircraft at the Hindustan Aeronautics Limited (HAL) site in Karnataka's Bengaluru.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
23-06-26 12:21 pm
HK News Staffer
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
23-06-26 11:49 am
HK News Staffer
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
23-06-26 12:57 pm
HK News Staffer
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm
Brahmarakootlu toll fight: ಟೋಲ್ ತಪ್ಪಿಸಲು ಬ್ರಹ...
22-06-26 12:53 pm