ಬ್ರೇಕಿಂಗ್ ನ್ಯೂಸ್
25-11-23 04:13 pm Bangalore Correspondent ಕರ್ನಾಟಕ
ಬೆಂಗಳೂರು, ನ.25: ಪ್ರಧಾನಿ ನರೇಂದ್ರ ಮೋದಿ ಶನಿವಾರ ಎಚ್ ಎಎಲ್ ಗೆ ಭೇಟಿ ನೀಡಿದ್ದು, ಈ ಸಂದರ್ಭದಲ್ಲಿ ತೇಜಸ್ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿ, ಇದೊಂದು ಅವಿಸ್ಮರಣೀಯ ಅನುಭವವಾಗಿದೆ ಎಂದು ತಮ್ಮ ಸೋಶಿಯಲ್ ಮೀಡಿಯಾದಲ್ಲಿ ವಿವಿಧ ಭಂಗಿಯ ಫೋಟೋಗಳನ್ನು ಶೇರ್ ಮಾಡಿ ಬರೆದುಕೊಂಡಿದ್ದಾರೆ.
ಏಪ್ರಿಲ್ ತಿಂಗಳಿನಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕೂಡಾ ಸುಖೋಯ್ 30 ಎಂಕೆ ಯುದ್ಧ ವಿಮಾನದ ಹಾರಾಟ ನಡೆಸಿದ್ದನ್ನು ಇಲ್ಲಿ ನೆನಪಿಸಿಕೊಳ್ಳಬಹುದಾಗಿದೆ.


ತೇಜಸ್ ಯುದ್ಧ ವಿಮಾನದ ಹಾರಾಟ ಯಶಸ್ವಿಯಾಗಿ ಪೂರ್ಣಗೊಂಡಿದೆ. ಇದೊಂದು ಮರೆಯಲಾಗದ ಅನುಭವವಾಗಿದೆ. ಅಷ್ಟೇ ಅಲ್ಲ ನಮ್ಮ ದೇಶದ ದೇಶೀಯ ಸಾಮರ್ಥ್ಯದ ಕುರಿತ ವಿಶ್ವಾಸ ಇಮ್ಮಡಿಗೊಂಡಂತಾಗಿದೆ” ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.



ತೇಜಸ್ ನಲ್ಲಿನ ಹಾರಾಟ ನನ್ನಲ್ಲಿ ಅಪಾರವಾದ ಹೆಮ್ಮೆಯನ್ನು ತಂದಿದೆ. ಜೊತೆಗೆ ಸಾಮರ್ಥ್ಯದಲ್ಲಿ ಭಾರತ ಜಗತ್ತಿನ ಯಾವ ದೇಶಕ್ಕಿಂತಲೂ ಕಡಿಮೆ ಇಲ್ಲ ಎಂಬುದನ್ನು ಸಾಬೀತುಪಡಿಸಿದೆ. ಭಾರತದ ವಾಯುಪಡೆ, ಡಿಆರ್ ಡಿಒ ಮತ್ತು ಎಚ್ ಎಎಲ್ ಹಾಗೂ ಎಲ್ಲಾ ಭಾರತೀಯರಿಗೆ ಹೃತ್ಪೂರ್ವಕ ಅಭಿನಂದನೆ ಸಲ್ಲಿಸುವುದಾಗಿ ಪ್ರಧಾನಿ ಮೋದಿ ಈ ಸಂದರ್ಭದಲ್ಲಿ ಹೇಳಿದರು


ಅಂತಾರಾಷ್ಟ್ರೀಯ ಕಾರ್ಯಕ್ರಮಗಳಲ್ಲಿ ಭಾರತದ ದೇಶೀಯ ಐಎಎಫ್ ನ ವಿವಿಧ ವಿಮಾನಗಳ ಪ್ರದರ್ಶನ ಏರ್ಪಡಿಸುವ ಮೂಲಕ ವೈಮಾನಿಕ ಕ್ಷೇತ್ರದಲ್ಲಿನ ಸಾಮರ್ಥ್ಯವನ್ನು ಅನಾವರಣಗೊಳಿಸುತ್ತಿದ್ದೇವೆ. 2019ರಲ್ಲಿ ಮಲೇಶ್ಯಾ, 2021ರಲ್ಲಿ ದುಬೈ ಏರ್ ಶೋ, 2021ರ ಶ್ರೀಲಂಕಾ ವಾಯುಪಡೆಯ ವಾರ್ಷಿಕೋತ್ಸವ, 2022ರ ಸಿಂಗಾಪೂರ್ ಏರ್ ಶೋ ಮತ್ತು 2017ರಿಂದ 2023ರವರೆಗಿನ Aero India ಶೋ ನಲ್ಲಿ ಐಎಎಫ್ ನ ವಿಮಾನಗಳ ಪ್ರದರ್ಶನ ಮಾಡಲಾಗಿತ್ತು.
Prime Minister Narendra Modi on Saturday took a sortie on Tejas aircraft at the Hindustan Aeronautics Limited (HAL) site in Karnataka's Bengaluru.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am