ಬ್ರೇಕಿಂಗ್ ನ್ಯೂಸ್
27-11-23 12:39 pm Bangalore Correspondent ಕರ್ನಾಟಕ
ಬೆಂಗಳೂರು, ನ.25: ಜಾಲತಾಣ, ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡ ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ತಪ್ಪಿಸಲು ಪಕ್ಷದಿಂದ ಕಂಟ್ರೋಲ್ ರೂಂ ತೆರೆಯಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ.
"ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿರುವ ನಮ್ಮ ಬಿಜೆಪಿ ಕಾರ್ಯಕರ್ತರನ್ನು ಗುರಿಯಾಗಿಟ್ಟು ಪೊಲೀಸ್ ಕಿರುಕುಳ ನೀಡುತ್ತಿರುವ ಬಗ್ಗೆ ದೂರುಗಳು ಕೇಳಿಬರುತ್ತಿವೆ.
ಸಾಮಾಜಿಕ ಜಾಲತಾಣ ಸೇರಿದಂತೆ ಯಾವುದೇ ವೇದಿಕೆಗಳಲ್ಲಿ ಕಾಂಗ್ರೆಸ್ ಸರ್ಕಾರದ ಜನವಿರೋಧಿ ಧೋರಣೆಯ ವಿರುದ್ಧ ಹಾಗೂ ಸರ್ಕಾರದ ವೈಫಲ್ಯಗಳ ವಿರುದ್ಧ ದನಿ ಎತ್ತಲು ಕಾರ್ಯಕರ್ತರು ಯಾವುದಕ್ಕೂ ಅಂಜ ಬೇಕಿಲ್ಲ, ಎದೆಗುಂದ ಬೇಕಿಲ್ಲ.
ಸಂವಿಧಾನ ನಮಗೆ ಕೊಡಮಾಡಿರುವ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕಲು, ಕಾನೂನು ಪೋಲಿಸರಿಗೆ ಅಧಿಕಾರ ನೀಡಿಲ್ಲ, ಈ ನಿಟ್ಟಿನಲ್ಲಿ ರಾಜ್ಯದ ಯಾವುದೇ ಮೂಲೆಯಲ್ಲೂ ನಮ್ಮ ಕಾರ್ಯಕರ್ತ ಬಂಧುಗಳಿಗೆ ತೊಂದರೆ, ಬೆದರಿಕೆ, ಕಿರುಕುಳಗಳು ಎದುರಾದರೆ ಅವರ ನೆರವಿಗೆ ಪಕ್ಷ ತಕ್ಷಣ ಬರಲಿದೆ. ಇಷ್ಟರಲ್ಲೇ ರಾಜ್ಯ ಹಾಗೂ ಜಿಲ್ಲೆಯ ಪಕ್ಷದ ಕಚೇರಿಗಳಲ್ಲಿ ಕಾನೂನು ನೆರವಿಗಾಗಿ ದಿನದ 24 ಗಂಟೆಯೂ ಕಾರ್ಯ ನಿರ್ವಹಿಸಲು ಕಂಟ್ರೋಲ್ ರೂಂ ತೆರೆಯುವ ಬಗ್ಗೆ ನಿರ್ಧರಿಸಲಾಗುವುದು ಎಂದು ಜಾಲತಾಣದಲ್ಲಿ ವಿಜಯೇಂದ್ರ ಪ್ರಕಟಣೆ ನೀಡಿದ್ದಾರೆ.
Trouble from Police to bjp members, legal control room introduced by state president B Y Vijayendra in Bangalore.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am