ಬ್ರೇಕಿಂಗ್ ನ್ಯೂಸ್
27-11-23 05:37 pm Bangalore Correspondent ಕರ್ನಾಟಕ
ಬೆಂಗಳೂರು, ನ 27: ಬ್ಯಾಂಕ್ ಸಾಲ ಯೋಜನೆಗಳ ಮೂಲಕ ಉದ್ಯಮಿಗಳನ್ನು ವಂಚಿಸುತ್ತಿದ್ದ ವ್ಯಕ್ತಿಯೊಬ್ಬನನ್ನ ಮಲ್ಲೇಶ್ವರಂ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿ ಯೂಸುಫ್ ಎಂಬಾತನಾಗಿದ್ದು, ಪ್ರಕರಣವನ್ನು ಹೆಚ್ಚಿನ ತನಿಖೆಗಾಗಿ ಸಿಸಿಬಿಗೆ ವರ್ಗಾಯಿಸಲಾಗಿದೆ. ಯೂಸುಫ್ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರೊಂದಿಗಿಗೆ ನಂಟು, ರಾಜಕೀಯ ಚಟುವಟಿಕೆಗಳಿಗಾಗಿ ಉನ್ನತ ಬಿಜೆಪಿ ನಾಯಕರೊಂದಿಗೆ ಸಂಪರ್ಕ ಹೊಂದಿರುವುದಾಗಿ ಹೇಳುವ ಮೂಲಕ ವ್ಯಕ್ತಿಗಳನ್ನು ವಂಚಿಸಿದ್ದಾನೆ. ವಂಚನೆಗೆ ಸಂಬಂಧಿಸಿದಂತೆ ಈತನ ವಿರುದ್ಧ ಮಲ್ಲೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರೋಪಿ ಇತ್ತೀಚೆಗೆ ಬ್ಯಾಂಕ್ ಸಾಲಕ್ಕೆ ಅನುಕೂಲ ಮಾಡಿಕೊಡುವ ನೆಪದಲ್ಲಿ ಹೋಟೆಲ್ ಉದ್ಯಮಿ ಶಾಜಿ ಕೃಷ್ಣನ್ ಎನ್ನುವವರಿಂದ ದಾಖಲೆಗಳನ್ನು ಪಡೆದುಕೊಂಡಿದ್ದ. ರಾಷ್ಟ್ರೀಕೃತ ಬ್ಯಾಂಕ್ನಿಂದ ಸಾಲ ಪಡೆದಿರುವ ಅನಿಸಿಕೆಯಿಂದ ಕೃಷ್ಣನ್, ಯೂಸುಫ್ ಅವರೊಂದಿಗೆ ಬ್ಯಾಂಕ್ಗೆ ತೆರಳಿ ಅಗತ್ಯ ಅರ್ಜಿಗಳಿಗೆ ಸಹಿ ಹಾಕಿದ್ದರು. ಆದರೆ, ಆರೋಪಿ 2.5 ಕೋಟಿ ರೂ. ಸಾಲ ಪಡೆದು ವಂಚನೆ ಮಾಡಿದ್ದು, ನಿಗದಿತ ಅವಧಿಯೊಳಗೆ ಮರುಪಾವತಿ ಮಾಡುವ ಭರವಸೆಯನ್ನು ಈಡೇರಿಸುವಲ್ಲಿ ವಿಫಲರಾಗಿರುವು ನಂತರ ತಿಳಿದುಬಂದಿದೆ. ಕೃಷ್ಣನ್ ಇತರೆ ವ್ಯವಹಾರಕ್ಕಾಗಿ ಬ್ಯಾಂಕ್ ಗೆ ಭೇಟಿ ನೀಡಿದಾಗ ವಂಚನೆ ಬೆಳಕಿಗೆ ಬಂದಿದೆ.
ಕೃಷ್ಣನ್ ಅವರ ದೂರಿನ ಆಧಾರದ ಮೇಲೆ ವಂಚನೆ ಪ್ರಕರಣವನ್ನು ದಾಖಲಿಸಲಾಗಿದ್ದು, ಯೂಸುಫ್ನನ್ನು ಬಂಧಿಸಲಾಗಿದೆ. ಆರೋಪಿ ಉದ್ಯಮಿಗಳೊಂದಿಗೆ ಸ್ನೇಹ ಬೆಳೆಸಿದ್ದು, ರಾಜಕೀಯ ಮುಖಂಡರು ಮತ್ತು ಬ್ಯಾಂಕ್ ಮ್ಯಾನೇಜರ್ಗಳೊಂದಿಗೆ ಸಂಪರ್ಕ ಹೊಂದಿದ್ದೇನೆ ಎಂದು ಹೇಳಿರುವುದು ತನಿಖೆಯಿಂದ ತಿಳಿದುಬಂದಿದೆ. ಸಚಿವರು ಮತ್ತು ಅಧಿಕಾರಿಗಳಿಗೆ ಪಾವತಿ ಮೂಲಕ ಸರ್ಕಾರಕ್ಕೆ ಸಂಬಂಧಿಸಿದ ಉದ್ಯಮದ ಕೆಲಸಕ್ಕೆ ಅನುಕೂಲ ಮಾಡಿಕೊಡುವುದಾಗಿ ಭರವಸೆ ನೀಡಿ ಉದ್ಯಮಿಗಳಿಂದ ಹಣ ಪಡೆದಿದ್ದ ಎನ್ನಲಾಗಿದೆ.
Man cheats businessman of 2.5 crores in the name of BJP president Vijayendra in Bangalore.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
23-06-26 12:21 pm
HK News Staffer
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
23-06-26 11:49 am
HK News Staffer
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
23-06-26 12:57 pm
HK News Staffer
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm
Brahmarakootlu toll fight: ಟೋಲ್ ತಪ್ಪಿಸಲು ಬ್ರಹ...
22-06-26 12:53 pm