ಬ್ರೇಕಿಂಗ್ ನ್ಯೂಸ್
27-11-23 05:37 pm Bangalore Correspondent ಕರ್ನಾಟಕ
ಬೆಂಗಳೂರು, ನ 27: ಬ್ಯಾಂಕ್ ಸಾಲ ಯೋಜನೆಗಳ ಮೂಲಕ ಉದ್ಯಮಿಗಳನ್ನು ವಂಚಿಸುತ್ತಿದ್ದ ವ್ಯಕ್ತಿಯೊಬ್ಬನನ್ನ ಮಲ್ಲೇಶ್ವರಂ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿ ಯೂಸುಫ್ ಎಂಬಾತನಾಗಿದ್ದು, ಪ್ರಕರಣವನ್ನು ಹೆಚ್ಚಿನ ತನಿಖೆಗಾಗಿ ಸಿಸಿಬಿಗೆ ವರ್ಗಾಯಿಸಲಾಗಿದೆ. ಯೂಸುಫ್ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರೊಂದಿಗಿಗೆ ನಂಟು, ರಾಜಕೀಯ ಚಟುವಟಿಕೆಗಳಿಗಾಗಿ ಉನ್ನತ ಬಿಜೆಪಿ ನಾಯಕರೊಂದಿಗೆ ಸಂಪರ್ಕ ಹೊಂದಿರುವುದಾಗಿ ಹೇಳುವ ಮೂಲಕ ವ್ಯಕ್ತಿಗಳನ್ನು ವಂಚಿಸಿದ್ದಾನೆ. ವಂಚನೆಗೆ ಸಂಬಂಧಿಸಿದಂತೆ ಈತನ ವಿರುದ್ಧ ಮಲ್ಲೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರೋಪಿ ಇತ್ತೀಚೆಗೆ ಬ್ಯಾಂಕ್ ಸಾಲಕ್ಕೆ ಅನುಕೂಲ ಮಾಡಿಕೊಡುವ ನೆಪದಲ್ಲಿ ಹೋಟೆಲ್ ಉದ್ಯಮಿ ಶಾಜಿ ಕೃಷ್ಣನ್ ಎನ್ನುವವರಿಂದ ದಾಖಲೆಗಳನ್ನು ಪಡೆದುಕೊಂಡಿದ್ದ. ರಾಷ್ಟ್ರೀಕೃತ ಬ್ಯಾಂಕ್ನಿಂದ ಸಾಲ ಪಡೆದಿರುವ ಅನಿಸಿಕೆಯಿಂದ ಕೃಷ್ಣನ್, ಯೂಸುಫ್ ಅವರೊಂದಿಗೆ ಬ್ಯಾಂಕ್ಗೆ ತೆರಳಿ ಅಗತ್ಯ ಅರ್ಜಿಗಳಿಗೆ ಸಹಿ ಹಾಕಿದ್ದರು. ಆದರೆ, ಆರೋಪಿ 2.5 ಕೋಟಿ ರೂ. ಸಾಲ ಪಡೆದು ವಂಚನೆ ಮಾಡಿದ್ದು, ನಿಗದಿತ ಅವಧಿಯೊಳಗೆ ಮರುಪಾವತಿ ಮಾಡುವ ಭರವಸೆಯನ್ನು ಈಡೇರಿಸುವಲ್ಲಿ ವಿಫಲರಾಗಿರುವು ನಂತರ ತಿಳಿದುಬಂದಿದೆ. ಕೃಷ್ಣನ್ ಇತರೆ ವ್ಯವಹಾರಕ್ಕಾಗಿ ಬ್ಯಾಂಕ್ ಗೆ ಭೇಟಿ ನೀಡಿದಾಗ ವಂಚನೆ ಬೆಳಕಿಗೆ ಬಂದಿದೆ.
ಕೃಷ್ಣನ್ ಅವರ ದೂರಿನ ಆಧಾರದ ಮೇಲೆ ವಂಚನೆ ಪ್ರಕರಣವನ್ನು ದಾಖಲಿಸಲಾಗಿದ್ದು, ಯೂಸುಫ್ನನ್ನು ಬಂಧಿಸಲಾಗಿದೆ. ಆರೋಪಿ ಉದ್ಯಮಿಗಳೊಂದಿಗೆ ಸ್ನೇಹ ಬೆಳೆಸಿದ್ದು, ರಾಜಕೀಯ ಮುಖಂಡರು ಮತ್ತು ಬ್ಯಾಂಕ್ ಮ್ಯಾನೇಜರ್ಗಳೊಂದಿಗೆ ಸಂಪರ್ಕ ಹೊಂದಿದ್ದೇನೆ ಎಂದು ಹೇಳಿರುವುದು ತನಿಖೆಯಿಂದ ತಿಳಿದುಬಂದಿದೆ. ಸಚಿವರು ಮತ್ತು ಅಧಿಕಾರಿಗಳಿಗೆ ಪಾವತಿ ಮೂಲಕ ಸರ್ಕಾರಕ್ಕೆ ಸಂಬಂಧಿಸಿದ ಉದ್ಯಮದ ಕೆಲಸಕ್ಕೆ ಅನುಕೂಲ ಮಾಡಿಕೊಡುವುದಾಗಿ ಭರವಸೆ ನೀಡಿ ಉದ್ಯಮಿಗಳಿಂದ ಹಣ ಪಡೆದಿದ್ದ ಎನ್ನಲಾಗಿದೆ.
Man cheats businessman of 2.5 crores in the name of BJP president Vijayendra in Bangalore.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am