ಬ್ರೇಕಿಂಗ್ ನ್ಯೂಸ್
28-11-23 08:25 pm HK News Desk ಕರ್ನಾಟಕ
ಶಿವಮೊಗ್ಗ, ನ 28: ಗೋಪೂಜೆ ವೇಳೆ ಪೂಜೆಗಿಟ್ಟಿದ್ದ ಬಂಗಾರದ ಸರವನ್ನು ನುಂಗಿದ ಹಸುವನ್ನು ಶಸ್ತ್ರಚಿಕಿತ್ಸೆಗೆ ಒಳಪಡಿಸಿ ಸರವನ್ನು ಹೊರತೆಗೆದ ಘಟನೆ ಹೊಸನಗರ ತಾಲೂಕಿನ ಮತ್ತಿಮನೆಯಲ್ಲಿ ನಡೆದಿದೆ.
ಗೋಪೂಜೆಗೆ ನಂತರ ಇಟ್ಟಿದ್ದ ಸರ ನಾಪತ್ತೆಯಾಗಿದ್ದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಇಡೀ ಮನೆ ತುಂಬಾ ಹುಡುಕಾಡಿದ್ದರು. ಆದರೆ ಪ್ರಸಾದದ ಜೊತೆ ಬಂಗಾರದ ಸರವನ್ನು ಹಸು ನುಂಗಿದೆ ಎಂದು ಕುಟುಂಬಸ್ಥರು ಆ ನಂತರ ಖಚಿತಪಡಿಸಿಕೊಂಡಿದ್ದರು.
ಬಂಗಾರ ಹೋದರೆ ಹೋಗಲಿ ಎಂದು ಮನೆಮಂದಿ ಸುಮ್ಮನಾಗಿದ್ದರು. ಆದರೆ ಬಂಗಾರ ನುಂಗಿದ ದಿನದಿಂದ ಹಸು ಮೇವು ತಿನ್ನುವುದನ್ನು ಕಡಿಮೆ ಮಾಡಿತ್ತು. ಇದು ಹಸುವಿನ ಪ್ರಾಣಕ್ಕೆ ಕುತ್ತು ತರಬಹುದು ಎಂದು ಭಯಪಟ್ಟ ಮನೆಯವರು ಕೋಣಂದೂರಿನ ಹಿರಿಯ ಪಶು ವೈದ್ಯಾಧಿಕಾರಿಗೆ ಮಾಹಿತಿ ನೀಡಿದ್ದರು.
ಪಶುವೈದ್ಯರು ಸ್ಥಳಕ್ಕೆ ಆಗಮಿಸಿ ಯಶಸ್ವಿ ಶಸ್ತಚಿಕಿತ್ಸೆ ಮಾಡುವ ಮೂಲಕ ಬಂಗಾರದ ಸರವನ್ನು ಹೊರ ತೆಗೆದಿದ್ದಾರೆ.
ಸದ್ಯ ಹಸುವಿನ ಆರೋಗ್ಯ ಸ್ಥಿರವಾಗಿದೆ.
Cow swallows gold chain during pooja in Shivamogga.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am