ಬ್ರೇಕಿಂಗ್ ನ್ಯೂಸ್
29-11-23 08:54 pm Bangalore Correspondent ಕರ್ನಾಟಕ
ಬೆಂಗಳೂರು, ನ.29: ಕನ್ನಡ ಚಿತ್ರರಂಗದಲ್ಲಿ ಭಾರೀ ಹೈ್ ಕ್ರಿಯೇಟ್ ಮಾಡಿದ್ದ ಕಾಂತಾರ ಚಿತ್ರದ ನಟನೆಗಾಗಿ ರಿಷಬ್ ಶೆಟ್ಟಿ ಪ್ರತಿಷ್ಠಿತ ಸಿಲ್ವರ್ ಪಿಕಾಕ್ ಪ್ರಶಸ್ತಿ ಪಡೆದಿದ್ದಾರೆ. 1978ರಲ್ಲಿ ಕರಾಟೆ ಕಿಂಗ್ ಪಾತ್ರ ಮಾಡಿದ್ದ ಖ್ಯಾತ ನಟ ಶಂಕರ್ ನಾಗ್ ತಮ್ಮ ನಟನೆಯ "ಒಂದಾನೊಂದು ಕಾಲದಲ್ಲಿ" ಚಿತ್ರಕ್ಕಾಗಿ ಸಿಲ್ವರ್ ಪಿಕಾಕ್ ಪ್ರಶಸ್ತಿ ಪಡೆದಿದ್ದರು.
ಆನಂತರ ಈ ಪ್ರಶಸ್ತಿ ಪಡೆದ ಕನ್ನಡದ 2ನೇ ನಟ ಎಂಬ ಖ್ಯಾತಿಗೆ ರಿಷಬ್ ಶೆಟ್ಟಿ ಪಾತ್ರರಾಗಿದ್ದಾರೆ. 54ನೇ ಗೋವಾ ಅಂತಾರಾಷ್ಟ್ರೀಯ ಚಿತ್ರೋತ್ಸವ ದಲ್ಲಿ ರಿಷಬ್ ಶೆಟ್ಟಿ ಈ ಗೌರವಕ್ಕೆ ಪಾತ್ರರಾಗಿದ್ದು, ಪ್ರಶಸ್ತಿ ಪ್ರಮಾಣ ಪತ್ರ, ರಜತ ಮಯೂರ ಹಾಗೂ 15 ಲಕ್ಷ ರೂ. ನಗದನ್ನು ಒಳಗೊಂಡಿದೆ. ಗೋವಾ ಮುಖ್ಯಮಂತ್ರಿ ಡಾ.ಪ್ರಮೋದ ಸಾವಂತ್ ಅವರು ಪ್ರಶಸ್ತಿ ನೀಡಿ ಗೌರವಿಸಿದ್ದಾರೆ.

ಪ್ರತಿಷ್ಠಿತ ಗೋಲ್ಡನ್ ಪೀಕಾಕ್ ಪ್ರಶಸ್ತಿಗೆ 12 ಅಂತಾರಾಷ್ಟ್ರೀಯ ಮತ್ತು 3 ಭಾರತೀಯ ಸಿನಿಮಾಗಳು ಪ್ರಬಲ ಸ್ಪರ್ಧೆ ನೀಡಿದ್ದವು. ಆದರೆ ಎಂಡ್ಲೆಸ್ ಬಾರ್ಡರ್ಸ್' ಪ್ರಶಸ್ತಿ ಗಿಟ್ಟಿಸಿಕೊಂಡಿದೆ. 'ಮೈಕೆಲ್ ಡಗ್ಲಾಸ್' ಚಿತ್ರ ಸತ್ಯಜಿತ್ ರೇ ಪ್ರಶಸ್ತಿಗೆ ಪಾತ್ರವಾಗಿದೆ.
ಕಳೆದ ವರ್ಷ ಗೋವಾ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕಾಂತಾರ ಚಿತ್ರದ ಪ್ರಚಾರಕ್ಕಾಗಿ ಬಂದಿದ್ದೆವು. ಈ ಬಾರಿ ನಮ್ಮ ಸಿನಿಮಾ ಅಂತಾರಾಷ್ಟ್ರೀಯ ಸ್ಪರ್ಧಾ ವಿಭಾಗದಲ್ಲಿ ಸ್ಪರ್ಧಿಸಿ ತೀರ್ಪುಗಾರರ ವಿಶೇಷ ಪ್ರಶಸ್ತಿ ಗೆದ್ದಿದೆ. ಇದು ನಮ್ಮೆಲ್ಲ ತಂಡದ ಸದಸ್ಯರಿಗೆ ಸಂದ ಗೌರವ ಎಂದು ರಿಷಬ್ ಶೆಟ್ಟಿ ಸಂತಸ ವ್ಯಕ್ತಪಡಿಸಿದ್ದಾರೆ.
Hombale Films is undeniably one of the most prestigious productions in Indian cinema. The production house is serving the audiences with distinctive content, and in recent years they have treated the audiences to two of the biggest blockbusters, “KGF Chapter 2” and “Kantara” The film Kantara is undeniably the film that took the audiences on a divine ride through nature and God.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 11:07 pm
HK News Desk
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm