ಬ್ರೇಕಿಂಗ್ ನ್ಯೂಸ್
01-12-23 10:28 pm Bangalore Correspondent ಕರ್ನಾಟಕ
ಬೆಂಗಳೂರು, ಡಿ 01: ಬಾಂಬ್ ಇಡುವವರಿಗೆ ಕಾಂಗ್ರೆಸ್ ಬೆಂಬಲ ನೀಡುತ್ತಿದೆ. ಅದರಿಂದಲೇ ರಾಜ್ಯದಲ್ಲಿ ಬಾಂಬ್ ಬೆದರಿಕೆ ಹೆಚ್ಚುತ್ತಿವೆ ಎಂದು ಬಿಜೆಪಿ ಶಾಸಕ ಎನ್ ಮುನಿರತ್ನ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಬೆಂಬಲದಿಂದಲೇ ಶಾಲೆಗಳಿಗೆ ಬಾಂಬ್ ಬೆದರಿಕೆಗಳು ಹೆಚ್ಚುತ್ತಿವೆ. ಆದರೆ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ನಾನು ಹೇಳುವುದಿಲ್ಲ. ಈಗ ಬಿಜೆಪಿಯ ದೊಡ್ಡ ದೊಡ್ಡ ನಾಯಕರು ಮುಸ್ಲಿಂ ಸಮುದಾಯದ ಸ್ಪೀಕರ್ ಯುಟಿ ಖಾದರ್ ಅವರಿಗೆ ನಮಸ್ಕರಿಸುತ್ತಾರೆ ಎಂಬ ಸಚಿವ ಜಮೀರ್ ಅಹ್ಮದ್ ಖಾನ್ ಅವರ ಹೇಳಿಕೆ ಜನರಿಗೆ ನೋವುಂಟು ಮಾಡಿದೆ. ರಾಜ್ಯ ಸರ್ಕಾರವು ತನ್ನ ಸಚಿವರು ಜವಾಬ್ದಾರಿಯುತವಾಗಿ ಮಾತನಾಡುವಂತೆ ಸೂಚಿಸಬೇಕು ಎಂದು ಸಲಹೆ ನೀಡಿದರು.
ಸ್ಪೀಕರ್ ಕೂರುವ ಜಾಗದಲ್ಲಿ ಅಶೋಕ ಸ್ತಂಭ, ಸೂರ್ಯ, ಚಂದ್ರ ಇದೆ. ಕುರ್ಚಿಯಲ್ಲಿ ಕೂರುವ ವ್ಯಕ್ತಿಗೆ ಗೌರವ ಕೊಡ್ತೀವೋ ಇಲ್ಲವೋ ಗೊತ್ತಿಲ್ಲ. ಆ ಅಶೋಕ ಸ್ತಂಭ, ಸೂರ್ಯ, ಚಂದ್ರ ಇವುಗಳಿಗಂತೂ ಕೈ ಮುಗೀತೀವಿ. ಪೀಠಕ್ಕೆ ಇಂತಹ ಅಗೌರವ ತೋರುವ ವ್ಯಕ್ತಿಗಳಿಂದಲೇ ಬಾಂಬ್ ಬೆದರಿಕೆ ಬರ್ತಿದೆ ಎಂದು ಮುನಿರತ್ನ ಹೇಳಿದರು.
ಬೆಂಗಳೂರಿನ 30ಕ್ಕೂ ಅಧಿಕ ಶಾಲೆಗಳಿಗೆ ಬೆದರಿಕೆ ;
ಬೆಂಗಳೂರಿನ 30ಕ್ಕೂ ಅಧಿಕ ಶಾಲೆಗಳಿಗೆ ಶುಕ್ರವಾರ ಮುಂಜಾನೆ 6 ಗಂಟೆ ಮತ್ತು 9 ಗಂಟೆಯ ನಡುವೆ ಈ-ಮೇಲ್ಗಳು ಬಂದಿದ್ದು, ಅದರಲ್ಲಿ ಶಾಲೆಯ ಆವರಣದಲ್ಲಿ ಬಾಂಬ್ ಇಟ್ಟಿರುವುದಾಗಿ ಹೇಳಲಾಗಿತ್ತು. ಅಪ್ಪಟ ಉಗ್ರಗಾಮಿಗಳ ಭಾಷೆಯಲ್ಲಿರುವ ಈ ಪತ್ರದಲ್ಲಿ ಒಂದೋ ನೀವು ಮುಸ್ಲಿಂ ಧರ್ಮಕ್ಕೆ ಮತಾಂತರವಾಗಬೇಕು. ಇಲ್ಲವಾದರೆ ನಿಮ್ಮನ್ನು, ನಿಮ್ಮ ಮಕ್ಕಳನ್ನು ಕೊಲ್ಲುತ್ತೇವೆ ಎಂದು ಬೆದರಿಕೆ ಹಾಕಲಾಗಿತ್ತು. ಆದರೆ, ಯಾವುದೇ ಶಾಲೆಗಳ ಆವರಣದಲ್ಲಿ ಇದುವರೆಗೆ ಬಾಂಬ್ ಪತ್ತೆಯಾಗಿಲ್ಲ.
BJP Mla Munirathna sparks controversy on Bomb Email to schools in Bangalore about Congress. Says Congress supports terror activities.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am