ಬ್ರೇಕಿಂಗ್ ನ್ಯೂಸ್
01-12-23 10:28 pm Bangalore Correspondent ಕರ್ನಾಟಕ
ಬೆಂಗಳೂರು, ಡಿ 01: ಬಾಂಬ್ ಇಡುವವರಿಗೆ ಕಾಂಗ್ರೆಸ್ ಬೆಂಬಲ ನೀಡುತ್ತಿದೆ. ಅದರಿಂದಲೇ ರಾಜ್ಯದಲ್ಲಿ ಬಾಂಬ್ ಬೆದರಿಕೆ ಹೆಚ್ಚುತ್ತಿವೆ ಎಂದು ಬಿಜೆಪಿ ಶಾಸಕ ಎನ್ ಮುನಿರತ್ನ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಬೆಂಬಲದಿಂದಲೇ ಶಾಲೆಗಳಿಗೆ ಬಾಂಬ್ ಬೆದರಿಕೆಗಳು ಹೆಚ್ಚುತ್ತಿವೆ. ಆದರೆ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ನಾನು ಹೇಳುವುದಿಲ್ಲ. ಈಗ ಬಿಜೆಪಿಯ ದೊಡ್ಡ ದೊಡ್ಡ ನಾಯಕರು ಮುಸ್ಲಿಂ ಸಮುದಾಯದ ಸ್ಪೀಕರ್ ಯುಟಿ ಖಾದರ್ ಅವರಿಗೆ ನಮಸ್ಕರಿಸುತ್ತಾರೆ ಎಂಬ ಸಚಿವ ಜಮೀರ್ ಅಹ್ಮದ್ ಖಾನ್ ಅವರ ಹೇಳಿಕೆ ಜನರಿಗೆ ನೋವುಂಟು ಮಾಡಿದೆ. ರಾಜ್ಯ ಸರ್ಕಾರವು ತನ್ನ ಸಚಿವರು ಜವಾಬ್ದಾರಿಯುತವಾಗಿ ಮಾತನಾಡುವಂತೆ ಸೂಚಿಸಬೇಕು ಎಂದು ಸಲಹೆ ನೀಡಿದರು.
ಸ್ಪೀಕರ್ ಕೂರುವ ಜಾಗದಲ್ಲಿ ಅಶೋಕ ಸ್ತಂಭ, ಸೂರ್ಯ, ಚಂದ್ರ ಇದೆ. ಕುರ್ಚಿಯಲ್ಲಿ ಕೂರುವ ವ್ಯಕ್ತಿಗೆ ಗೌರವ ಕೊಡ್ತೀವೋ ಇಲ್ಲವೋ ಗೊತ್ತಿಲ್ಲ. ಆ ಅಶೋಕ ಸ್ತಂಭ, ಸೂರ್ಯ, ಚಂದ್ರ ಇವುಗಳಿಗಂತೂ ಕೈ ಮುಗೀತೀವಿ. ಪೀಠಕ್ಕೆ ಇಂತಹ ಅಗೌರವ ತೋರುವ ವ್ಯಕ್ತಿಗಳಿಂದಲೇ ಬಾಂಬ್ ಬೆದರಿಕೆ ಬರ್ತಿದೆ ಎಂದು ಮುನಿರತ್ನ ಹೇಳಿದರು.
ಬೆಂಗಳೂರಿನ 30ಕ್ಕೂ ಅಧಿಕ ಶಾಲೆಗಳಿಗೆ ಬೆದರಿಕೆ ;
ಬೆಂಗಳೂರಿನ 30ಕ್ಕೂ ಅಧಿಕ ಶಾಲೆಗಳಿಗೆ ಶುಕ್ರವಾರ ಮುಂಜಾನೆ 6 ಗಂಟೆ ಮತ್ತು 9 ಗಂಟೆಯ ನಡುವೆ ಈ-ಮೇಲ್ಗಳು ಬಂದಿದ್ದು, ಅದರಲ್ಲಿ ಶಾಲೆಯ ಆವರಣದಲ್ಲಿ ಬಾಂಬ್ ಇಟ್ಟಿರುವುದಾಗಿ ಹೇಳಲಾಗಿತ್ತು. ಅಪ್ಪಟ ಉಗ್ರಗಾಮಿಗಳ ಭಾಷೆಯಲ್ಲಿರುವ ಈ ಪತ್ರದಲ್ಲಿ ಒಂದೋ ನೀವು ಮುಸ್ಲಿಂ ಧರ್ಮಕ್ಕೆ ಮತಾಂತರವಾಗಬೇಕು. ಇಲ್ಲವಾದರೆ ನಿಮ್ಮನ್ನು, ನಿಮ್ಮ ಮಕ್ಕಳನ್ನು ಕೊಲ್ಲುತ್ತೇವೆ ಎಂದು ಬೆದರಿಕೆ ಹಾಕಲಾಗಿತ್ತು. ಆದರೆ, ಯಾವುದೇ ಶಾಲೆಗಳ ಆವರಣದಲ್ಲಿ ಇದುವರೆಗೆ ಬಾಂಬ್ ಪತ್ತೆಯಾಗಿಲ್ಲ.
BJP Mla Munirathna sparks controversy on Bomb Email to schools in Bangalore about Congress. Says Congress supports terror activities.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 11:07 pm
HK News Desk
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm